• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಸುಭದ್ರ ಭಾರತ ಕಟ್ಟಬೇಕು-ಮಾಕಣ್ಣವರ

Aug 04 2025, 12:30 AM IST
ಭಾರತ ದೇಶದ ಪ್ರಗತಿಯಲ್ಲಿ ಯುವ ಜನಾಂಗದ ಪಾತ್ರ ಬಹಳ ದೊಡ್ಡದಿದೆ. ಆದ್ದರಿಂದ ವಿದ್ಯಾರ್ಥಿಗಳು ಸುಭದ್ರ ಭಾರತವನ್ನು ಕಟ್ಟಲು ಸಂಕಲ್ಪ ಮಾಡಬೇಕೆಂದು ಪ್ರಾಚಾರ್ಯ ಕೆ.ಎಂ. ಮಾಕಣ್ಣವರ ಹೇಳಿದರು.

ಆಪರೇಷನ್‌ ಸಿಂದೂರ ವೇಳೆ ಭಾರತ ರೌದ್ರರೂಪ : ಮೋದಿ

Aug 03 2025, 06:17 AM IST

ಉಗ್ರರಾಷ್ಟ್ರ ಪಾಕಿಸ್ತಾನದ ವಿರುದ್ಧ ಭಾರತ ಆಪರೇಷನ್‌ ಸಿಂದೂರ ನಡೆಸಿ ರೌದ್ರ ರೂಪ ತಾಳಿತ್ತು. ಆ ಮೂಲಕ ವಿಶ್ವಕ್ಕೇ ತನ್ನ ಶಕ್ತಿಯನ್ನು ತೋರಿಸಿದ್ದಲ್ಲದೆ, ಭಾರತದ ಮೇಲೆ ದಾಳಿ ಮಾಡುವವರು ಪಾತಾಳದಲ್ಲಿದ್ದರೂ ಬಿಡುವುದಿಲ್ಲ ಎನ್ನುವುದನ್ನು ಸಾಬೀತುಪಡಿಸಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಷ್ಯಾದಿಂದ ಭಾರತ ತೈಲ ಖರೀದಿ ಸ್ಥಗಿತ: ಟ್ರಂಪ್‌ ಸ್ವಯಂ ಘೋಷಣೆ

Aug 03 2025, 06:06 AM IST

ಭಾರತ ಇನ್ನುಮುಂದೆ ರಷ್ಯಾದಿಂದ ತೈಲ ತರಿಸಿಕೊಳ್ಳುವುದಿಲ್ಲ ಎಂದು ಕೇಳಲ್ಪಟ್ಟಿದ್ದೇನೆ. ಇದು ನಿಜವೇ ಆಗಿದ್ದರೆ ಒಳ್ಳೆಯ ಹೆಜ್ಜೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

ಸೌರಶಕ್ತಿ ಉತ್ಪಾದನೆ : ಭಾರತ ಈಗ ನಂ.3

Aug 02 2025, 12:15 AM IST
ಸೌರಶಕ್ತಿ ಉತ್ಪಾದನೆಯಲ್ಲಿ ಜಪಾನ್ ಅನ್ನು ಹಿಂದಿಕ್ಕಿ ಭಾರತ ಜಾಗತಿಕವಾಗಿ 3ನೇ ಸ್ಥಾನಕ್ಕೆ ತಲುಪಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ.

ವ್ಯಸನಮುಕ್ತ ಭಾರತ ನಿರ್ಮಾಣವಾಗಲಿ

Aug 02 2025, 12:00 AM IST
ಆಧುನಿಕ ಜಗತ್ತಿನಲ್ಲಿ ವ್ಯಸನಗಳ ಸ್ವರೂಪ ಬದಲಾಗಿದ್ದು, ಮೊಬೈಲ್‌ ಘೀಳು, ಆನ್‌ಲೈನ್ ಗೇಮಿಂಗ್, ಜೂಜು ಮುಂತಾದ ಡಿಜಿಟಲ್ ವ್ಯಸನಗಳೂ ಸಹ ಯುವಜನತೆ ಆವರಿಸುತ್ತಿವೆ

ಭಾರತ ದೇಶದಲ್ಲಿ 1. 75 ಲಕ್ಷ ರೋಟರಿ ಕ್ಲಬ್ ಗಳಿವೆ: ಸತೀಶ್ ಮಾದವನ್

Aug 01 2025, 11:45 PM IST
ನರಸಿಂಹರಾಜಪುರಭಾರತ ದೇಶದಲ್ಲಿ 1.75 ಲಕ್ಷ ಸಾವಿರ ರೋಟರಿ ಕ್ಲಬ್ ಗಳಿದ್ದು ಇದರಲ್ಲಿ 6 ಲಕ್ಷ ರೋಟರಿ ಸದಸ್ಯರು ಚಟುವಟಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ರೋಟರಿ ಕ್ಲಬ್‌ 3191 ರೋಟರಿ ಜಿಲ್ಲೆಯ ಐಪಿಡಿಜಿ ಸತೀಶ್ ಮಾದವನ್ ತಿಳಿಸಿದರು.

ವಿಶ್ವದಲ್ಲೇ ಅತಿ ಹೆಚ್ಚು ಹುಲಿ ಹೊಂದಿದ ದೇಶ ಭಾರತ

Jul 31 2025, 12:45 AM IST
ವಿಶ್ವದಲ್ಲೇ ಅತಿ ಹೆಚ್ಚು ಹುಲಿ ಹೊಂದಿರುವ ದೇಶ ಭಾರತ ಎಂದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ವನ್ಯಜೀವಿ ಛಾಯಗ್ರಾಹಕ ಆರ್.ಕೆ.ಮಧು ಹೇಳಿದರು.

ಭಾರತ-ಪಾಕ್‌ ಕದನ ವಿರಾಮದಲ್ಲಿ 3 ನೇ ವ್ಯಕ್ತಿಯ ಪಾತ್ರ ಇಲ್ಲ: ಜೈಶಂಕರ್‌

Jul 31 2025, 12:45 AM IST
ಭಾರತ-ಪಾಕ್‌ ನಡುವೆ ಕದನ ವಿರಾಮ ಘೋಷಣೆಯಲ್ಲಿ ಮೂರನೇ ವ್ಯಕ್ತಿಯ ಮಧ್ಯಪ್ರವೇಶ ಆಗಿಲ್ಲ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮತ್ತೆ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಆಪರೇಷನ್‌ ಸಿಂದೂರವನ್ನು ಅಮೆರಿಕ ಅಧ್ಯಕ್ಷ ಟ್ರಂಪ್‌ ಒತ್ತಡದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಯಿತು ಎಂಬ ವಾದವನ್ನು ತಳ್ಳಿಹಾಕಿದ್ದಾರೆ.

ಬಿ.ಸಿ.ರೋಡ್: ‘ಭಾರತ ದರ್ಶನ’ ಸರಣಿ ತಾಳಮದ್ದಳೆ ಸಮಾರೋಪ

Jul 29 2025, 02:05 AM IST
ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ವತಿಯಿಂದ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ ಹಾಗೂ ಹಿರಿಯ ಭಾಗವತ ದಿ. ಕುಬಣೂರು ಶ್ರೀಧರ ರಾವ್ ಸ್ಮರಣೆ ಕಾರ್ಯಕ್ರಮ ಬಿ.ಸಿ.ರೊಡಿನ ತುಳು ಶಿವಳ್ಳಿ ಸಭಾಭವನದಲ್ಲಿ ನಡೆಯಿತು.

ಶರಣಾಗದೆ ಭಾರತ ಹೋರಾಟ : ಪಂದ್ಯ ಡ್ರಾ

Jul 28 2025, 12:27 PM IST

ಹಲವು ವರ್ಷಗಳ ಬಳಿಕ ಕ್ರಿಕೆಟ್‌ ಅಭಿಮಾನಿಗಳು ಭಾರತೀಯ ತಂಡದಿಂದ ಕೆಚ್ಚೆದೆಯ ಹೋರಾಟ, ಶರಣಾಗಲ್ಲ ಎಂಬ ಛಲ ಹಾಗೂ ಎದುರಾಳಿಗೆ ಕೊಟ್ಟ ದಿಟ್ಟ ಉತ್ತರವನ್ನು ಕಣ್ತುಂಬಿಕೊಂಡರು

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 142
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved