• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಕರು ಭವ್ಯ ಭಾರತ ಶಿಲ್ಪಿಗಳು: ಯಶ್ಪಾಲ್‌ ಸುವರ್ಣ

Sep 06 2025, 01:01 AM IST
ಶುಕ್ರವಾರ ಜಿಲ್ಲಾಡಳಿತ ಹಾಗೂ ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ ಆಶ್ರಯದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಮತ್ತು ವಲಯ ಮಟ್ಟದ ಶಿಕ್ಷಕರ ದಿನಾಚರಣೆ ನೆರವೇರಿತು.

ಟ್ರಂಪ್ ಆಪ್ತನ ‘ಬ್ರಾಹ್ಮಣ ಟೀಕೆ’ಗೆ ಭಾರತ ಗರಂ

Sep 06 2025, 01:00 AM IST

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಹಿರಿಯ ವ್ಯಾಪಾರ ಸಲಹೆಗಾರ ಪೀಟರ್‌ ನವರೋ ಅವರ, ಭಾರತದ ರಷ್ಯಾ ತೈಲ ಖರೀದಿಯ ಲಾಭ ಆಗುತ್ತಿರುವುದು ಬ್ರಾಹ್ಮಣರಿಗೆ ಎಂಬ ಹೇಳಿಕೆ ಸೇರಿ ವಿವಿಧ ಟೀಕೆಗಳಿಗೆ ಆಕ್ರೋಶ ವ್ಯಕ್ತಪಡಿಸಿರುವ ಭಾರತದ ವಿದೇಶಾಂಗ ಸಚಿವಾಲಯ 

ಭಾರತ ಬಹುಭಾಷೆಗಳ ದೊಡ್ಡ ಗ್ರಂಥಾಲಯ: ಡಾ. ಅಗ್ರಹಾರ ಕೃಷ್ಣಮೂರ್ತಿ.

Sep 05 2025, 01:00 AM IST
ತರೀಕೆರೆ, ಭಾರತದಲ್ಲಿ ಬೇರೆ-ಬೇರೆ ಭಾಷೆ ಪ್ರದೇಶ ಹಾಗೂ ರಾಜರ ಆಳ್ವಿಕೆ ನಂತರವೂ ಏಕತೆ ಸಾಧಿಸಲು ಸಾಧ್ಯವಾಗಿರುವುದು ಭಾಷಾ ಸಾಮರಸ್ಯದಿಂದಲೇ ಪ್ರ-ಪಂಚದ ಬೇರಾವ ದೇಶದಲ್ಲಿಯೂ ಇಲ್ಲದ ಇಂತಹ ಹೊಂದಾಣಿಕೆಯಿಂದ ಭಾರತ ಬಹುಭಾಷೆಗಳ ದೊಡ್ಡ ಗ್ರಂಥಾಲಯದಂತಿದೆ ಎಂದು ಹಿರಿಯ ಚಿಂತಕ ಡಾ.ಅಗ್ರಹಾರ ಕೃಷ್ಣಮೂರ್ತಿ ಪ್ರತಿಪಾದಿಸಿದರು.

ಲೀಡ್‌ ಧರ್ಮ ಉಳಿದ್ರೆ ಮಾತ್ರ ಭಾರತ ಉಳಿಯಲು ಸಾಧ್ಯ

Sep 04 2025, 01:01 AM IST

  ಸನಾತನ ಧರ್ಮ ಉಳಿದರೆ ಮಾತ್ರ ಭಾರತ ದೇಶ ಉಳಿಯಲು ಸಾಧ್ಯ. ಹೀಗಾಗಿ ಸನಾತನ ಹಿಂದೂ ಧರ್ಮದ ರಕ್ಷಣೆಗಾಗಿ, ದೇಶದ ಉಳಿವಿಗಾಗಿ ನಾವೆಲ್ಲರೂ ಒಂದಾಗುವುದು ಅನಿವಾರ್ಯವಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಕರೆ ನೀಡಿದರು.

ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಜಿಲ್ಲಾಧ್ಯಕ್ಷರಾಗಿ ಶಿರಕೋಳ ಶ್ರೀ ಆಯ್ಕೆ

Sep 04 2025, 01:00 AM IST
ಚಂದ್ರಶೇಖರ ಶಿವಾಚಾರ್ಯರು ಆಯ್ಕೆಯಾದ ಶಿರಕೋಳದ ಗುರುಸಿದ್ಧೇಶ್ವರ ಶಿವಾಚಾರ್ಯರಿಗೆ ಪಂಚಾಚಾರ್ಯರ ಧರ್ಮಧ್ವಜ ನೀಡಿ ಮತ್ತು ಸಮಾವೇಶದಲ್ಲಿ ಪಾಲ್ಗೊಂಡ ಎಲ್ಲ ಶ್ರೀಗಳನ್ನು ಗೌರವಿಸಿದರು.

ಭಾರತ ಅಧ್ಯಾತ್ಮದ ಮಾರ್ಗ ತೋರುವ ತಾಯಿ

Sep 04 2025, 01:00 AM IST
ಜರ್ಮನಿಯ ಮ್ಯಾಕ್ಸ್‌ಮುಲ್ಲರ್ ಭಾರತಕ್ಕೆ ಬಂದು ವೇದಾಭ್ಯಾಸ ಮಾಡಿದ್ದರು. ಭಾರತ ಬದುಕಿದರೆ ಯಾರು ಸಾಯುತ್ತಾರೆ, ಭಾರತ ಸತ್ತರೆ ಯಾರು ಬದುಕುತ್ತಾರೆ ಎಂದು ನೇರವಾಗಿ ಪ್ರಶ್ನಿಸಿದ್ದರು. ಜರ್ಮನಿ ಮತ್ತು ಭಾರತಗಳು ಭೌಗೋಳಿಕವಾಗಿ ದೂರ ಇರಬಹುದು. ಆದರೆ ಅಲ್ಲಿರುವ ಎಷ್ಟೋ ಜನರಿಗೆ ಉಪನಿಷತ್, ಭಗವದ್ಗೀತೆಯ ಬಗ್ಗೆ ಭಾರತೀಯರಿಗಿಂತಲೂ ಹೆಚ್ಚು ತಿಳಿದಿದೆ.

2030ಕ್ಕೆ ಎಚ್‌ಐವಿ ಮುಕ್ತ ಭಾರತ ಮಾಡುವ ಗುರಿ: ಸಿಸ್ಟರ್‌ ಜಾರ್ಜ್‌

Sep 03 2025, 01:01 AM IST
ವಿದ್ಯಾರ್ಥಿಗಳು ಸ್ನೇಹಿತರ ಒತ್ತಡಕ್ಕೆ ಮಣಿದು ಕ್ಷಣಿಕ ಸುಖಕ್ಕಾಗಿ ಜೀವನವನ್ನೆ ಹಾಳು ಮಾಡಿಕೊಳ್ಳಬಾರದು. ೨೦೩೦ರ ವೇಳೆಗೆ ಎಚ್ಐವಿ ಮುಕ್ತ ಭಾರತ ಮಾಡುವ ನಿಟ್ಟಿನಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಭಾರತ- ಅಮೆರಿಕ ತೆರಿಗೆ ಒಪ್ಪಂದನವೆಂಬರ್‌ ವೇಳೆಗೆ: ಗೋಯಲ್‌

Sep 03 2025, 01:01 AM IST
ಉಭಯ ದೇಶಗಳ ನಡುವಿನ ರಾಜಕೀಯ ನಾಯಕರ ವಾಕ್ಸಮರ ಮುಂದುವರೆದಿರುವ ಹೊತ್ತಿನಲ್ಲೇ, ಮುಂದಿನ ನವೆಂಬರ್‌ ವೇಳೆಗೆ ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್‌ ಗೋಯಲ್‌ ಹೇಳಿದ್ದಾರೆ.

ಎಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಜಾಗೃತಿ

Sep 02 2025, 01:00 AM IST
ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮ, ಸ್ನೇಹಿತರ ಒತ್ತಡಕ್ಕೆ ಮಣಿದು ಕ್ಷಣಿಕ ಸುಖಕ್ಕಾಗಿ ಜೀವನ ಹಾಳುಮಾಡಿಕೊಳ್ಳುವ ರೀತಿ ವರ್ತಿಸಬಾರದು. 2030ರ ವೇಳೆಗೆ ಎಚ್‌ಐವಿ ಮುಕ್ತ ಭಾರತ ನಿರ್ಮಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಭಾರತ ಶೂನ್ಯ ತೆರಿಗೆ ಆಫರ್ ನೀಡಿದೆ : ಟ್ರಂಪ್‌

Sep 02 2025, 01:00 AM IST

 ಮತ್ತೆ ಭಾರತದ ವಿರುದ್ಧ ಸಿಡಿದೆದ್ದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌, ‘ಭಾರತ ಅಮೆರಿಕದ ಮೇಲಿನ ತೆರಿಗೆಯನ್ನು ಶೂನ್ಯಕ್ಕಿಳಿಸುವ ಆಫರ್ ನೀಡಿದೆ. ಆದರೆ ಸಮಯ ಮೀರಿಹೋಗುತ್ತಿದೆ. ವರ್ಷಗಳ ಮೊದಲೇ ಭಾರತ ಈ ಕೆಲಸ ಮಾಡಬೇಕಿತ್ತು’ ಎಂದು ಗುಡುಗಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 135
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved