ಟ್ರ್ಯಾವಿಸ್ ಹೆಡ್ ಸ್ಫೋಟಕ ಸೆಂಚುರಿ, ಸ್ಟೀವ್ ಸ್ಮಿತ್ ಕ್ಲಾಸಿಕಲ್ ಆಟದ ನೆರವಿನಿಂದ ಭಾರತ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಪ್ರಾಬಲ್ಯ ಸಾಧಿಸಿದೆ.
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೇನು ದಿನಗಣನೆ ಆರಂಭವಾಗಿದ್ದು. ಸಮ್ಮೇಳನಾಧ್ಯಕ್ಷರಿಗೆ ನಾಲ್ಕು ಲಕ್ಷ ರು. ವೆಚ್ಚದಲ್ಲಿ ವಿಶೇಷ ರಥವೊಂದು ನಿರ್ಮಾಣವಾಗುತ್ತಿದೆ.