• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ್ ಸ್ಕೌಟ್ ಎಂಡ್ ಗೈಡ್ಸ್‌ ಮೂಲ್ಕಿ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಧಿವೇಶನ

Sep 01 2025, 01:04 AM IST
ಮೂಲ್ಕಿಯಲ್ಲಿ ಭಾರತ್ ಸ್ಕೌಟ್ ಎಂಡ್ ಗೈಡ್ಸ್‌ ಮೂಲ್ಕಿ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಧಿವೇಶನ ನಡೆಯಿತು. ರಾಜ್ಯ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಆಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಉದ್ಘಾಟಿಸಿದರು.

₹1 ಲಕ್ಷ ಕೋಟಿ ಮೌಲ್ಯದ 9 ಸಬ್‌ ಮರೀನ್‌ ಖರೀದಿಗೆ ಭಾರತ ಸಜ್ಜು

Sep 01 2025, 01:04 AM IST

ಚೀನಾ ತನ್ನ ನೌಕಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುತ್ತಿರುವ ನಡುವೆಯೇ, ಭಾರತವೂ ಸಾಗರದೊಳಗೆ ಯುದ್ಧ ಸಾಮರ್ಥ್ಯ ವೃದ್ಧಿಗೆ ಮುಂದಾಗಿದ್ದು ಮುಂದಿನ ವರ್ಷ ಅಂದಾಜು 1 ಲಕ್ಷ ಕೋಟಿ ರು. ವೆಚ್ಚದಲ್ಲಿ ಎರಡು ಜಲಾಂತರ್ಗಾಮಿ ಖರೀದಿ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದೆ.  

ಬೆದರಿಸಲು ಭಾರತ ಸ್ಕೂಲ್‌ ಬಾಯ್ಅಲ್ಲ : ಟ್ರಂಪ್‌ಗೆ ಅಮೆರಿಕ ಪತ್ರಕರ್ತ

Sep 01 2025, 01:03 AM IST

  ‘ಭಾರತದ ಮೇಲೆ ಟ್ರಂಪ್ ವಿಧಿಸುತ್ತಿರುವ ತೆರಿಗೆಯು ಅಗೌರವಯುತ ಮತ್ತು ಅಜ್ಞಾನಯುತ ನೀತಿಯಾಗಿದೆ. ಭಾರತ ದೊಡ್ಡ ಹುಡುಗ, ಶಾಲಾ ಬಾಲಕನಲ್ಲ’ ಎಂದು ಸ್ವತಃ ಅಮೆರಿಕದ ಪತ್ರಕರ್ತ ರಿಕ್ ಸ್ಯಾಂಚೆಜ್‌ ಎಚ್ಚರಿಸಿದ್ದಾರೆ.

ಸುರಪುರಕ್ಕೆ ಭಾರತ ಉಪಖಂಡದಲ್ಲೇ ಮಹತ್ವದ ಸ್ಥಾನ

Sep 01 2025, 01:03 AM IST
ಪ್ರಾಗೈ ಇತಿಹಾಸ ಕಾಲದ ಲಕ್ಷಾಂತರ ವರ್ಷಗಳಿಂದ ಮಾನವ‌ ನೆಲೆಗಳನ್ನು ಹೊಂದಿರುವ‌ ಸುರಪುರಕ್ಕೆ ಭಾರತ ಉಪಖಂಡದಲ್ಲೇ ಅತ್ಯಂತ ಮಹತ್ವದ ಸ್ಥಾನವಿದೆ ಎಂದು ಪತ್ರಕರ್ತ, ಸಾಹಿತಿ ಹಾಗೂ ಅಂಕಣಕಾರ ಶ್ರೀನಿವಾಸ ಸಿರನೂರಕರ್ ಹೇಳಿದ್ದಾರೆ.

ಭಾರತ - ಪಾಕ್‌ ಗಡಿಯಲ್ಲಿ ಬೆಂಗ್ಳೂರು ಗಣಪಗೆ ಪೂಜೆ

Sep 01 2025, 01:03 AM IST
ಜಮ್ಮು ಕಾಶ್ಮೀರದಲ್ಲಿ ಭಾರತ-ಪಾಕಿಸ್ತಾನ ಗಡಿ ಭಾಗದಲ್ಲಿರುವ ತೀತ್ವಾಲ್‌ನಲ್ಲಿ ಬೆಂಗಳೂರಿನಲ್ಲಿ ತಯಾರಿಸಿದ್ದ ಮಣ್ಣಿನ ಗಣಪತಿ ಇರಿಸಿ ವಿಜೃಂಭಣೆಯ ಗಣೇಶೋತ್ಸವನ್ನು ಶಾಂತಿಯುತವಾಗಿ ಆಚರಿಸಲಾಯಿತು.

ಸುತ್ತೂರು ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗೆ ಭಾರತ ರತ್ನ ನೀಡಿ

Aug 31 2025, 01:09 AM IST
ರಾಜ್ಯದ ಸುತ್ತೂರು ಮಹಾಸಂಸ್ಥಾನದ ಪೀಠಾಧಿಪತಿಗಳಾಗಿದ್ದ ಡಾ. ಶ್ರೀ ಶಿವರಾತ್ರಿರಾಜೇಂದ್ರ ಮಹಾಸ್ವಾಮೀಜಿಗೆ ಭಾರತ ಸರ್ಕಾರ ಈ ಬಾರಿಯ "ಭಾರತ ರತ್ನ " ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಗೌರವಿಸಬೇಕೆಂದು ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಸದಸ್ಯರು ಜಿಲ್ಲಾಧಿಕಾರಿ ಶಿಲ್ಪಾನಾಗ್‌ಗೆ ಮನವಿ ಸಲ್ಲಿಸಿದರು.

ತುಮಕೂರಿಗೆ ಬಂತು ನಶೆ ಮುಕ್ತ ಭಾರತ ಅಭಿಯಾನ

Aug 31 2025, 01:08 AM IST
ಕರ್ನಾಟಕ ರಾಜ್ಯ ಸರ್ಕಾರ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಎನ್.ಎಸ್.ಎಸ್. ಕೋಶ, ಎನ್.ಎ.ಸಿ.ಸಿ., ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ರಾಜ್ಯ ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳಿಂದ ನಶೆ ಮುಕ್ತ ಭಾರತ ಅಭಿಯಾನದ ಅಂಗವಾಗಿ ಬಂಡೀಪುರದಿಂದ ಬೀದರ್‌ವರೆಗೆ ಹಮ್ಮಿಕೊಂಡಿರುವ ಬೈಕ್ ರ್ಯಾಲಿ ನಗರಕ್ಕೆ ಆಗಮಿಸಿತು.

ಭಾರತ - ಚೀನಿ ಭಾಯಿಭಾಯಿ : ಮೋದಿ ಮಂತ್ರ

Aug 30 2025, 06:23 AM IST

‘ಜಾಗತಿಕ ಆರ್ಥಿಕತೆಯ ಸ್ಥಿರತೆ ಕಾಪಾಡಲು ಭಾರತ ಮತ್ತು ಚೀನಾ ಒಟ್ಟಾಗಿ ಕೆಲಸ ಮಾಡುವುದು ಅವಶ್ಯಕ. ಇದಕ್ಕಾಗಿ ಪರಸ್ಪರ ಗೌರವ, ಆಸಕ್ತಿ ಮತ್ತು ಸೂಕ್ಷ್ಮತೆಯ ಆಧಾರದಲ್ಲಿ ದೀರ್ಘಕಾಲಿನ ದ್ವಿಪಕ್ಷೀಯ ಸಂಬಂಧ ಮುಂದುವರಿಸಲು ಭಾರತ ಸಿದ್ಧವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪುತ್ತೂರು: ಭಾರತ್ ಮಾಲ್‌ನಲ್ಲಿ ‘ನೆತ್ತೆರೆಕೆರೆ’ ತುಳು ಚಲನ ಚಿತ್ರ ಬಿಡುಗಡೆ

Aug 30 2025, 01:01 AM IST
ರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ.ಎಸ್. ನಿರ್ಮಾಣಗೊಂಡಿರುವ ನೆತ್ತೆರಕೆರೆ ತುಳು ಚಲನ ಚಿತ್ರವು ಶುಕ್ರವಾರ ಪುತ್ತೂರಿನ ಭಾರತ್ ಮಾಲ್‌ನಲ್ಲಿ ಬಿಡುಗಡೆಗೊಂಡಿತು.

ಅಖಿಲ ಭಾರತ ವಿಮಾ ನೌಕರರ ಸಂಘದ 75ನೇ ವರ್ಷಾಚರಣೆ: ರಕ್ತದಾನ ಶಿಬಿರ

Aug 30 2025, 01:01 AM IST
ಅಖಿಲ ಭಾರತ ವಿಮಾ ನೌಕರರ ಸಂಘದ ೭೫ ನೇ ವರ್ಷಾಚರಣೆಯ ಅಂಗವಾಗಿ ವಿಮಾ ನೌಕರರ ಸಂಘದ ಉಡುಪಿ ವಿಭಾಗವು ಜಿಲ್ಲಾಸ್ಪತ್ರೆಯ ರಕ್ತನಿಧಿ ಸಹಯೋಗದಲ್ಲಿ ರಕ್ತದಾನ ಶಿಬಿರ ಇತ್ತೀಚೆಗೆ ಸಂಘಟಿಸಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 135
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved