• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟ್ರಂಪ್‌ ವಿರುದ್ಧ ಭಾರತ-ಚೀನಾ ಒಗ್ಗಟ್ಟು: ಕ್ಸಿ ಕರೆ

Apr 10 2025, 01:03 AM IST
ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಭಾರತದ ವಸ್ತುಗಳ ಮೇಲೆ ಶೇ.26 ಹಾಗೂ ಚೀನಾ ವಸ್ತುಗಳ ಮೇಲೆ ಕಂಡು ಕೇಳರಿಯದ ಶೇ.125ಆಮದು ಸುಂಕ ಹೇರುತ್ತಿದ್ದಂತೆಯೇ, ‘ಭಾರತ-ಚೀನಾ ಒಟ್ಟಾಗಿ ಟ್ರಂಪ್‌ ವಿರುದ್ಧ ನಿಲ್ಲಬೇಕು’ ಎಂದು ಚೀನಾ ಆಗ್ರಹಿಸಿದೆ. ಈ ಮೂಲಕ ಶತ್ರುವಿನ ಶತ್ರು ಮಿತ್ರ ಎಂಬ ತತ್ವ ಪಾಲನೆಗೆ ಮುಂದಾಗಿದೆ.

ಶ್ರೀರಾಮನ ಬಿಟ್ಟು ಭಾರತವಿಲ್ಲ, ಭಾರತ ಬಿಟ್ಟು ಶ್ರೀರಾಮನಿಲ್ಲ

Apr 07 2025, 12:32 AM IST
ಶ್ರೀರಾಮ ಯಾವುದೇ ಜಾತಿಗೆ ಮೀಸಲಾಗಿಲ್ಲ. ದಲಿತರು, ಹಿಂದುಳಿದವರು, ಮೇಲ್ವರ್ಗದವರೆಲ್ಲರ ಮನೆ, ಮನದಲ್ಲಿ ಶ್ರೀರಾಮ ನೆಲೆಸಿದ್ದಾನೆ

ಬಾಬೂಜಿ ದೂರದೃಷ್ಟಿಯಿಂದ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ

Apr 06 2025, 01:52 AM IST
ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಡಾ.ಬಾಬುಜಗಜೀವನ ರಾಂ 118ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಚೀನಾಗೆ ಭಾರತ ಸಡ್ಡು : ಲಂಕಾ ಜತೆ ರಕ್ಷಣಾ ಒಪ್ಪಂದ ಹಾಗೂ ಇಂಧನ ಕೇಂದ್ರ ಸ್ಥಾಪನೆ ಸೇರಿ 7 ಒಡಂಬಡಿಕೆ

Apr 06 2025, 01:48 AM IST
ಪ್ರಧಾನಿ ನರೇಂದ್ರ ಮೋದಿ ಅವರ ಶ್ರೀಲಂಕಾ ಭೇಟಿ ಯಶಸ್ವಿಯಾಗಿದ್ದು, ಇದೇ ಮೊದಲ ಬಾರಿ ಭಾರತ ಹಾಗೂ ಶ್ರೀಲಂಕಾ ರಕ್ಷಣಾ ಒಪ್ಪಂದ ಹಾಗೂ ಇಂಧನ ಕೇಂದ್ರ ಸ್ಥಾಪನೆ ಒಪ್ಪಂದ ಸೇರಿ 7 ಒಡಂಬಡಿಕೆಗೆ ಸಹಿ ಹಾಕಿವೆ. ಇವು ಈ ಪ್ರದೇಶದಲ್ಲಿ ಚೀನಾ ಪ್ರಭಾವ ತಗ್ಗಿಸಲು ಸಹಕಾರಿಯಾಗಲಿವೆ.

9 ಮಿತ್ರರಾಷ್ಟ್ರ ಸಾರ್ವಭೌಮತ್ವ ರಕ್ಷಿಸಲು ಭಾರತ ಬದ್ಧ: ಸಿಂಗ್‌

Apr 06 2025, 01:48 AM IST
ಯಾವುದೇ ರಾಷ್ಟ್ರ ಅತಿಯಾದ ಸಂಪತ್ತು, ಸೇನಾಬಲದಿಂದ ಬೇರೆ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ನಡೆಸುವುದು ಸರಿಯಲ್ಲ ಎಂದಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಭಾರತ ತನ್ನ ಮಿತ್ರ ರಾಷ್ಟ್ರಗಳ ಹಿತಾಸಕ್ತಿ, ಸಾರ್ವಭೌಮತ್ವ ರಕ್ಷಿಸಲು ಬದ್ಧವಿದೆ ಎಂದು ಭರವಸೆ ನೀಡಿದ್ದಾರೆ.

ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ೨೯.೬೫ ಕೋಟಿ ರು. ಖರ್ಚು: ಸಚಿವ ಸಿಆರ್‌ಎಸ್

Apr 06 2025, 01:47 AM IST
ಡಿಸೆಂಬರ್ ತಿಂಗಳಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಗ್ರಹವಾದ ೩೨.೭೪ ಕೋಟಿ ರು. ಹಣದಲ್ಲಿ ೨೯.೬೫ ಕೋಟಿ ರು. ಹಣ ಖರ್ಚಾಗಿದ್ದು, ೨.೫೩ ಕೋಟಿ ರು. ಉಳಿತಾಯವಾಗಿದೆ. ಸರ್ಕಾರ ಮೊದಲ ಹಂತದಲ್ಲಿ ೨೫ ಕೋಟಿ ರು., ಎರಡನೇ ಹಂತದಲ್ಲಿ ೫ ಕೋಟಿ ರು. ಅನುದಾನ ಬಿಡುಗಡೆ ಮಾಡಿತ್ತು.

ಏ.9ಕ್ಕೂ ಮೊದಲೇ ಭಾರತ ಮತ್ತು ಅಮೆರಿಕದ ನಡುವೆ ವ್ಯಾಪಾರ ಒಪ್ಪಂದಕ್ಕೆ ಸಹಿ ?

Apr 06 2025, 01:46 AM IST
ಡೊನಾಲ್ಡ್‌ ಟ್ರಂಪ್‌ ಅವರ ಶೇ.26ರಷ್ಟು ಪ್ರತಿ ತೆರಿಗೆ ಅನುಷ್ಠಾನಕ್ಕೂ ಮೊದಲೇ ಭಾರತ ಮತ್ತು ಅಮೆರಿಕದ ನಡುವೆ ವ್ಯಾಪಾರ ಒಪ್ಪಂದವೊಂದಕ್ಕೆ ಸಹಿ ಬೀಳುವ ನಿರೀಕ್ಷೆ ಇದೆ.

ಭಾರತ ಮಿತ್ರ ರಾಷ್ಟ್ರಗಳ ಸಾರ್ವಭೌಮತ್ವ ರಕ್ಷಿಸಲು ಬದ್ಧ: ರಾಜನಾಥ ಸಿಂಗ್‌

Apr 06 2025, 01:45 AM IST
ಯಾವುದೇ ರಾಷ್ಟ್ರ ಅತಿಯಾದ ಸಂಪತ್ತು, ಸೇನಾಬಲದಿಂದ ಬೇರೆ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ನಡೆಸುವುದು ಸರಿಯಲ್ಲ.

ಪ್ರಗತಿಪರ ಭಾರತ ನಿರ್ಮಿಸುವ ಉದ್ದೇಶದಿಂದ ವೃತ್ತಿಪರರ ರಾಜಕೀಯ ಪ್ರವೇಶಕ್ಕೆ ಕಾಂಗ್ರೆಸ್‌ನ ಸಿಂಗ್‌ ಫೆಲೋಶಿಪ್‌!

Apr 05 2025, 12:51 AM IST
ಆಧುನಿಕ, ಜಾತ್ಯತೀತ ಮತ್ತು ಪ್ರಗತಿಪರ ಭಾರತ ನಿರ್ಮಿಸುವ ಉದ್ದೇಶದಿಂದ ರಾಜಕೀಯಕ್ಕೆ ಬರುವ ವ್ಯಕ್ತಿಗಳಿಗೆ ಕಾಂಗ್ರೆಸ್‌ ಪಕ್ಷವು ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ಹೆಸರಿನಲ್ಲಿ ಫೆಲೋಶಿಪ್‌ ಕಾರ್ಯಕ್ರಮ ಜಾರಿಗೆ ತಂದಿದೆ.

ರಾಷ್ಟ್ರಕ್ಕೆ ಆಧ್ಯಾತ್ಮಿಕ ಜ್ಞಾನ ನೀಡಿದ ಭಾರತ

Apr 05 2025, 12:48 AM IST
ದಾಸಿಮಯ್ಯನವರ ಆಧುನಿಕತೆ ಮತ್ತು ಪ್ರಭಾವವು ಇಂದಿನ ಸಮಾಜದಲ್ಲೂ ಪ್ರಸ್ತುತ. ಜಾತಿ-ಮತ ಭೇದ, ಅಸಹಿಷ್ಣುತೆ ಮತ್ತು ಅಸಮಾನತೆ ನಿವಾರಿಸಲು ಅವರ ಸಂದೇಶಗಳು ನಮಗೆ ಪಾಠವಾಗಬೇಕು
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 142
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved