• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಲವು ಹೊಸತನಗಳು

Dec 19 2024, 12:32 AM IST
6 ಸಾವಿರ ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರಷ್‌, ಪೇಸ್ಟ್, ಸೋಪು, ಬೆಡ್ ಶಿಟ್ ಒಳಗೊಂಡ ಲೇದರ್ ಬ್ಯಾಗ್‌ನಲ್ಲಿ ವಸತಿ ಮತ್ತು ಸಮ್ಮೇಳನದ ಕಿಟ್.

ಭಾರತ vs ಆಸೀಸ್‌ ಟೆಸ್ಟ್‌ನಲ್ಲಿ ಗೆದ್ದ ಮಳೆ: ಕುತೂಹಲ ಕೆರಳಿಸಿದ್ದ 3ನೇ ಟೆಸ್ಟ್‌ ಪಂದ್ಯ ಡ್ರಾ

Dec 19 2024, 12:30 AM IST
ಕೊನೆ ದಿನವೂ ಗಾಬಾ ಟೆಸ್ಟ್‌ಗೆ ಮಳೆ ಅಡ್ಡಿ. 5 ಪಂದ್ಯಗಳ ಸರಣಿ 1-1ರಲ್ಲೇ ಸಮ. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 260ಕ್ಕೆ ಆಲೌಟ್‌. 2ನೇ ಇನ್ನಿಂಗ್ಸಲ್ಲಿ ಆಸ್ಟ್ರೇಲಿಯಾ 89/7ಕ್ಕೆ ಡಿಕ್ಲೇರ್‌. ಭಾರತಕ್ಕೆ 275 ರನ್‌ ಗುರಿ. ವಿಕೆಟ್‌ ನಷ್ಟವಿಲ್ಲದೆ 8 ರನ್‌ ಗಳಿಸಿದ್ದಾಗ ಪಂದ್ಯ ಡ್ರಾ

ಗಾಬಾ ಟೆಸ್ಟ್‌ನಲ್ಲಿ ಡ್ರಾಗೆ ಭಾರತ ಹೋರಾಟ!

Dec 18 2024, 12:49 AM IST
ಆಸ್ಟ್ರೇಲಿಯಾ ವಿರುದ್ಧ 3ನೇ ಟೆಸ್ಟ್‌ನಲ್ಲಿ ಭಾರತಕ್ಕೆ ನೆರವಾದ ರಾಹುಲ್‌, ಜಡೇಜಾ, ಬೌಲರ್ಸ್‌ ಹಾಗೂ ಮಳೆ. ಫಾಲೋ ಆನ್‌ ತಪ್ಪಿಸಿಕೊಂಡು ಸೋಲಿನ ದವಡೆಯಿಂದ ಬಹುತೇಕ ಪಾರಾದ ಟೀಂ ಇಂಡಿಯಾ. 4ನೇ ದಿನದಂತ್ಯಕ್ಕೆ 9 ವಿಕೆಟ್‌ ನಷ್ಟಕ್ಕೆ 252 ರನ್‌. ಇನ್ನೂ 193 ರನ್‌ ಹಿನ್ನಡೆ.

ತನ್ನ ನೆಲದ ಮೂಲಕ ಭಾರತ ವಿರೋಧಿ ಕೃತ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾರತಕ್ಕೆ ಶ್ರೀಲಂಕಾ ಭರವಸೆ

Dec 17 2024, 01:01 AM IST
ಮಹತ್ವದ ಬೆಳವಣಿಗೆಯೊಂದರಲ್ಲಿ, ತನ್ನ ನೆಲದ ಮೂಲಕ ಭಾರತ ವಿರೋಧಿ ಕೃತ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾರತಕ್ಕೆ ಶ್ರೀಲಂಕಾ ಭರವಸೆ ನೀಡಿದೆ. ಈ ಮೂಲಕ ಲಂಕಾದ ಹಂಬನ್‌ತೋಟ ಬಂದರು ಬಳಸಿಕೊಂಡು ತನ್ನ ಸಮರ ನೌಕೆಗಳ ಮೂಲಕ ಭಾರತದ ಮೇಲೆ ಬೇಹುಗಾರಿಕೆಗೆ ಉದ್ದೇಶಿಸಿದ್ದ ಚೀನಾ ಯತ್ನಕ್ಕೆ ತೆರೆ ಬಿದ್ದಿದೆ.

ಹೆಡ್‌, ಸ್ಮಿತ್‌ ಸೆಂಚುರಿಗೆ ನಲುಗಿದ ಭಾರತ ಗಾಬಾ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಪ್ರಾಬಲ್ಯ

Dec 16 2024, 08:21 AM IST

ಟ್ರ್ಯಾವಿಸ್‌ ಹೆಡ್‌ ಸ್ಫೋಟಕ ಸೆಂಚುರಿ, ಸ್ಟೀವ್‌ ಸ್ಮಿತ್‌ ಕ್ಲಾಸಿಕಲ್‌ ಆಟದ ನೆರವಿನಿಂದ ಭಾರತ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಪ್ರಾಬಲ್ಯ ಸಾಧಿಸಿದೆ. 

ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ‘ಪೊಲೀಸ್‌ ಬ್ಯಾಂಡ್‌’ ಮೆರುಗು

Dec 16 2024, 12:49 AM IST
ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಿ.22ರಂದು ಸಂಜೆ 6ಕ್ಕೆ ಇದೇ ಮೊದಲ ಬಾರಿಗೆ ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ಇದು ಪ್ರಮುಖ ಆಕರ್ಷಣೆಯಾಗಲಿದೆ.

20 ರಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Dec 16 2024, 12:45 AM IST
ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಇದೇ ಡಿ. 20, 21, 22ರಂದು ಮಂಡ್ಯದಲ್ಲಿ ನಡೆಯಲಿದೆ. ವಿವಿಧ ವಿಚಾರ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವಿಶೇಷ ರಥ!

Dec 15 2024, 02:03 AM IST

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೇನು ದಿನಗಣನೆ ಆರಂಭವಾಗಿದ್ದು. ಸಮ್ಮೇಳನಾಧ್ಯಕ್ಷರಿಗೆ ನಾಲ್ಕು ಲಕ್ಷ ರು. ವೆಚ್ಚದಲ್ಲಿ ವಿಶೇಷ ರಥವೊಂದು ನಿರ್ಮಾಣವಾಗುತ್ತಿದೆ. 

ಅಖಿಲ ಭಾರತ ಸಾಹಿತ್ಯ ಸಮ್ಮೇಳನ: ಸಾಹಿತ್ಯ ಕ್ಷೇತ್ರದಲ್ಲಿ ಸುಬ್ರಾಯ ಸಂಪಾಜೆಗೆ ಸನ್ಮಾನ

Dec 15 2024, 02:01 AM IST
ಮಡಿಕೇರಿ ಆಕಾಶವಾಣಿ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಸನ್ಮಾನ ಪಡೆಯಲಿದ್ದಾರೆ.

ಭಾರತ vs ಆಸ್ಟ್ರೇಲಿಯಾ 3ನೇ ಟೆಸ್ಟ್‌ : ಬ್ರಿಸ್ಬೇನ್‌ನಲ್ಲಿ ಮೊದಲ ದಿನ ಮಳೆಯದ್ದೇ ಆಟ

Dec 15 2024, 02:00 AM IST
ಪಂದ್ಯಕ್ಕೆ ವರುಣನ ಕಾಟ. ನಿರಂತರ ಮಳೆ, ಮೊದಲ ದಿನ ಕೇವಲ 13.2 ಓವರ್‌ ಆಟ. ದಿನದಂತ್ಯಕ್ಕೆ ವಿಕೆಟ್‌ ನಷ್ಟವಿಲ್ಲದೇ 28 ರನ್‌ ಗಳಿಸಿದ ಆಸ್ಟ್ರೇಲಿಯಾ. ಮುಂದಿನ ನಾಲ್ಕೂ ದಿನವೂ ಮಳೆ ಅಡ್ಡಿಯಾಗುವ ಸಾಧ್ಯತೆ
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 126
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved