• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ

Dec 01 2024, 01:30 AM IST
ದೇಶವನ್ನು ಬಾಲ್ಯ ವಿವಾಹ ಮುಕ್ತ ಭಾರತವನ್ನಾಗಿಸುವ ರಾಷ್ಟ್ರೀಯ ಅಭಿಯಾನಕ್ಕೆ ಚಾಲನೆ ನೀಡಿದೆ.

60 ಎಕರೆ ಪ್ರದೇಶದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆ

Nov 30 2024, 12:51 AM IST
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 60 ಎಕರೆ ಪ್ರದೇಶದಲ್ಲಿ ವ್ಯವಸ್ಥಿತವಾಗಿ ನಡೆಸಲು ಸಜ್ಜುಗೊಳಿಸಲಾಗುತ್ತಿದೆ ಎಂದು ಶಾಸಕ ಹಾಗೂ ಸಮ್ಮೇಳನದ ವೇದಿಕೆ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ನಡೆಸಿದರು.

ಭಾರತ ಸಂವಿಧಾನ ಶ್ರೇಷ್ಠವಾದುದು: ನ್ಯಾ. ದೇವೇಂದ್ರಪ್ಪ ಬಿರಾದಾರ್

Nov 29 2024, 01:00 AM IST
ವಿಜಯಪುರ: ವಿಶ್ವದಲ್ಲೆ ಅತ್ಯುತ್ತಮವಾದುದು ಭಾರತ ಸಂವಿಧಾನ. ಅದರ ಮೂಲ ಆಶಯಗಳಿಗೆ ದಕ್ಕೆಯಾಗದಂತೆ ನಾವೆಲ್ಲರೂ ಕಾಪಾಡಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ೫ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ದೇವೇಂದ್ರಪ್ಪ ಬಿರಾದಾರ್ ಹೇಳಿದರು.

ಲೀಡ್‌.. .ಕಾಮನ್ ಪುಟಕ್ಕೆ..ಶರಣರ ವಚನಗಳ ನೀತಿಸಂಹಿತೆ ಜಾರಿಯಾದರೆ ವಿಶ್ವದಲ್ಲೇ ಭಾರತ ಸದೃಢ

Nov 29 2024, 01:00 AM IST
ಶರಣರು ಸಮಾಜಕ್ಕೆ ನೀಡಿರುವ ಸರ್ವರಿಗೆ ಸಮಬಾಳು ತತ್ವ, ಯಾರೂ ಮೇಲಲ್ಲ, ಯಾರೂ ಕೀಳಲ್ಲ ಎನ್ನುವ ಚಿಂತನೆ, ನಾವೆಲ್ಲರೂ ಒಂದೇ ಎನ್ನುವ ತಾರಕ ಮಂತ್ರ ಎಲ್ಲರನ್ನೂ ಒಂದುಗೂಡಿಸಲು ಸಾಧ್ಯವಾಗುತ್ತದೆ

ಜ್ಞಾನದ ತವರು ಮನೆ ಭಾರತ: ಸ್ವಾಮಿ ನಿರ್ಭಯಾನಂದ ಸರಸ್ವತಿ

Nov 28 2024, 12:31 AM IST
ಹಲವು ಪಾಶ್ಚಾತ್ಯ ವಿದ್ವಾಂಸರು ಭಾರತೀಯ ಚಿಂತನೆಗಳಿಂದ ಪ್ರಭಾವಿತರಾಗಿದ್ದಾರೆ.

ವಿಶ್ವದಲ್ಲಿ ಶ್ರೇಷ್ಠವಾದದ್ದು ಭಾರತ ಸಂವಿಧಾನ

Nov 27 2024, 01:04 AM IST
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯದಂತೆ ಎಲ್ಲರೂ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಭಾರತ ಪ್ರಗತಿಗೆ ಅಂಬೇಡ್ಕರ್‌ ಕೊಡುಗೆ ಮುಖ್ಯ: ಐಶ್ವರ್ಯ

Nov 27 2024, 01:01 AM IST
ವಿಶ್ವದ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತವು ಪ್ರಗತಿ ಪಥದತ್ತ ಸಾಗುವಲ್ಲಿ ಅಂಬೇಡ್ಕರ್ ಕೊಡುಗೆ ಹೆಚ್ಚಿನದ್ದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಂವಿಧಾನದ ಆದರ್ಶ ಪಾಲಿಸಿ, ವಿಕಸಿತ ಭಾರತ ನಿರ್ಮಿಸಿ: ರಾಷ್ಟ್ರಪತಿ

Nov 27 2024, 01:00 AM IST
ಎಲ್ಲ ನಾಗರಿಕರು ತಮ್ಮ ನಿತ್ಯ ಜೀವನದಲ್ಲಿ ಸಾಂವಿಧಾನಿಕ ಆದರ್ಶಗಳನ್ನು ಅಳವಡಿಕೊಳ್ಳಬೇಕು. ಮೂಲಭೂತ ಕರ್ತವ್ಯಗಳನ್ನು ಅನುಸರಿಸಿ ಮತ್ತು 2047ರ ವೇಳೆಗೆ ‘ವಿಕಸಿತ ಭಾರತ’ ನಿರ್ಮಿಸುವ ರಾಷ್ಟ್ರೀಯ ಗುರಿಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ ನೀಡಿದ್ದಾರೆ.

ಸಂವಿಧಾನವೇ ಭಾರತ ದೇಶದ ಏಕತೆ, ಪ್ರಗತಿಗೆ ಕಾರಣ

Nov 27 2024, 01:00 AM IST
Constitution is the reason for unity and progress of India

ಭಾರತ ಕಮಾಲ್‌: ಪರ್ತ್‌ನಲ್ಲಿ ನೆಲಕಚ್ಚಿದ ಆಸೀಸ್‌! 1ನೇ ಟೆಸ್ಟ್‌: ಬೂಮ್ರಾ ಸಾರಥ್ಯದ ಭಾರತಕ್ಕೆ 295 ರನ್‌ ಭರ್ಜರಿ ಗೆಲುವು

Nov 26 2024, 05:25 AM IST

ನ್ಯೂಜಿಲೆಂಡ್‌ ವಿರುದ್ಧ ತವರಿನ ಸರಣಿಯಲ್ಲಿ ವೈಟ್‌ವಾಶ್‌ ಮುಖಭಂಗಕ್ಕೊಳಗಾದ ಬೆನ್ನಲ್ಲೇ ಆಸ್ಟ್ರೇಲಿಯಾ ವಿಮಾನವೇರಿದ್ದ ಟೀಂ ಇಂಡಿಯಾ, ಆಸೀಸ್‌ ನೆಲದಲ್ಲಿ ಕಮಾಲ್‌ ಮಾಡಿದೆ. ವೈಟ್‌ವಾಶ್‌ ಅವಮಾನ ಮರೆಸುವ ರೀತಿಯಲ್ಲಿ ಆಸ್ಟ್ರೇಲಿಯಾಕ್ಕೆ ಅವರದೇ ತವರಿನಲ್ಲಿ ಮಣ್ಣುಮುಕ್ಕಿಸಿದೆ.

  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 126
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved