• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಕ್‌ ಅಣು ಬೆದರಿಕೆಗೆ ಭಾರತ ಬಗ್ಗಲ್ಲ : ಮೋದಿ

Aug 16 2025, 12:00 AM IST

‘ಆಪರೇಷನ್ ಸಿಂದೂರದಲ್ಲಿ ನಮ್ಮ ಧೈರ್ಯವಂತ ಯೋಧರು ಶತ್ರುಗಳಿಗೆ ಅವರು ಊಹಿಸಿದ್ದಕ್ಕಿಂತಲೂ ಹೆಚ್ಚಿನ ಶಿಕ್ಷೆ ನೀಡಿದ್ದಾರೆ. ನಮ್ಮ ರಕ್ಷಣಾ ಪಡೆಗಳ ಶೌರ್ಯ ಮತ್ತು ನಿಖರತೆಗೆ ಆಪರೇಷನ್ ಸಿಂದೂರ ಒಂದು ಪ್ರಬಲ ಸಾಕ್ಷಿಯಾಗಿದೆ. ಪಾಕಿಸ್ತಾನದ ಬೆದರಿಕೆಗೆ ಯಾವತ್ತೂ ಭಾರತ ಬಗ್ಗುವುದಿಲ್ಲ 

ಪಾಕ್‌ನಲ್ಲಿ ಉಗ್ರ ಶಿಬಿರಗಳ ಧ್ವಂಸ ಭಾರತ ಹೆಗ್ಗಳಿಕೆ

Aug 16 2025, 12:00 AM IST
ದೇಶದ ಸೈನ್ಯ ಅತ್ಯುತ್ತಮ ತಂತ್ರಜ್ಞಾನ ಬಳಸಿ, ವೈರಿರಾಷ್ಟ್ರ ಪಾಕಿಸ್ತಾನದ ಉಗ್ರರ ಶಿಬಿರಗಳನ್ನು ಧ್ವಂಸ ಮಾಡಿದೆ. ಈ ಪರಾಕ್ರಮದಿಂದ ಇಡೀ ಪ್ರಪಂಚವೇ ಭಾರತದ ಕಡೆ ತಿರುಗಿ ನೋಡುವಂತೆ ನಮ್ಮ ಸೇನೆ ಹೋರಾಡಿದೆ. ಇಂಥ ಸಾಧನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನಪರ, ದೇಶಪರ ಆಡಳಿತ ನೀತಿಯೇ ಕಾರಣ ಎಂದು ಶಾಸಕ ಬಿ.ಪಿ. ಹರೀಶ್ ಶ್ಲಾಘಿಸಿದ್ದಾರೆ.

ಸ್ವಾತಂತ್ರ್ಯದ ಬಳಿಕ ಭಾರತ ನಿರೀಕ್ಷೆ ಮೀರಿ ಸಾಧನೆ

Aug 16 2025, 12:00 AM IST
ಸ್ವಾತಂತ್ರ್ಯ ಬಳಿಕ ಭಾರತ ನಿರೀಕ್ಷೆಗೂ ಮೀರಿದ ಸಾಧನೆ ಮಾಡುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.

ಸ್ವಾವಲಂಬನೆ ಮೂಲಕ ಪ್ರಗತಿ ಸಾಧಿಸಿದ ಭಾರತ: ಶಾಸಕ ಎಚ್.ಟಿ.ಮಂಜು ಅಭಿಪ್ರಾಯ

Aug 16 2025, 12:00 AM IST
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ರಾಜ್ಯಕ್ಕೆ ಟಾಪರ್ ಸ್ಥಾನ ಪಡೆದ ಹಾಗೂ ಈ ಶೈಕ್ಷಣಿಕ ವರ್ಷದಲ್ಲಿ ಮೆಡಿಕಲ್ ಸೀಟು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಮಕ್ಕಳಿಂದ ವಿವಿಧ ದೇಶಭಕ್ತಿ ಸಾರುವ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

ಮುಂದಿನ ದಿನಗಳಲ್ಲಿ ಭಾರತ ಅಮೇರಿಕಾವನ್ನು ಮೀರಿಸಲಿದೆ

Aug 16 2025, 12:00 AM IST
ಇನ್ನು ಕೆಲವೇ ವರ್ಷಗಳಲ್ಲಿ ಭಾರತ ಅಮೇರಿಕಾವನ್ನೂ ಮೀರಿ ಶಕ್ತಿಶಾಲಿ ಮತ್ತು ಆರ್ಥಿಕವಾಗಿ ಮುನ್ನಡೆಯುವ ರಾಷ್ಟ್ರವಾಗಿ ಬೆಳೆಯುವ ದಿನಗಳು ದೂರವಿಲ್ಲ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆಶಾಭಾವನೆ ವ್ಯಕ್ತಪಡಿಸಿದರು.

ಸ್ವಾತಂತ್ರ್ಯ ಬಳಿಕ ಭಾರತ ಮಹಾಸಾಧನೆ: ಶಾಂತನಗೌಡ

Aug 16 2025, 12:00 AM IST
ದೇಶದ ಇತಿಹಾಸದಲ್ಲಿ ಸ್ವಾತಂತ್ರ್ಯ ದಿನ ಐತಿಹಾಸಿಕವಾಗಿದೆ. ಸ್ವಾತಂತ್ರ್ಯ ಬಂದ ನಂತರ ಭಾರತ ಹತ್ತುಹಲವು ಕ್ಷೇತ್ರಗಳಲ್ಲಿ ಪ್ರಪಂಚದ ಗಮನ ಸೆಳೆದಿದೆ. ಹಲವಾರು ಕ್ಷೇತ್ರಗಳಲ್ಲಿ ಹಿನ್ನಡೆಯಲ್ಲಿದ್ದ ದೇಶ ಇಂದು ಜಗತ್ತಿನ ಎಲ್ಲ ರಾಷ್ಟ್ರಗಳಿಗೆ ಮಾರ್ಗದರ್ಶಕ ದೇಶವಾಗಿ ಕೆಲಸ ಮಾಡುತ್ತಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.

ಮುಂಚೂಣಿ ವಲಯಗಳಲ್ಲಿ ಭಾರತ ಪ್ರಬಲ ಶಕ್ತಿಯಾಗಿ ಬೆಳೆದಿದೆ: ಎಸಿ ದುರ್ಗಾಶ್ರೀ

Aug 16 2025, 12:00 AM IST
ದೊಡ್ಡಬಳ್ಳಾಪುರ: ಭಾರತ ಇಂದು ಜಾಗತಿಕ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿದ್ದು, ಮುಂಚೂಣಿ ಎಲ್ಲ ಕ್ಷೇತ್ರಗಳಲ್ಲಿ ತನ್ನ ಬಲಿಷ್ಠ ಪ್ರಾಬಲ್ಯ ಸಾಧಿಸುತ್ತಿದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾಶ್ರೀ ಹೇಳಿದರು.

ಅಭಿವೃದ್ಧಿ ಪಥದೊಂದಿಗೆ ಭಾರತ ವಿವಿಧೆತೆಯಲ್ಲಿ ಏಕತೆ ಕಾಣುತ್ತಿದೆ: ದರ್ಶನ್ ಪುಟ್ಟಣ್ಣಯ್ಯ

Aug 16 2025, 12:00 AM IST
ವಿಕಲಚೇತನರಿಗೆ ಶಾಸಕರು ದ್ವಿಚಕ್ರ ವಾಹನಗಳನ್ನು ವಿತರಿಸಿದರು. ಬಳಿಕ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಯಿತು. ಆಶಾಕಾತ್ಯಕರ್ತೆಯರಿಗೆ ಮುಟ್ಟಿನ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ಭಾರತ ಸುಪರ್‌ ಪವರ್‌ ರಾಷ್ಟ್ರವಾಗಬಾರದೆಂಬ ಷಡ್ಯಂತ್ರ

Aug 15 2025, 01:00 AM IST
ಜನರಿಗೆ ದೇಶ ವಿಭಜನೆ ಆಗುವುದು ಬೇಕಾಗಿರಲಿಲ್ಲ. ಆದರೆ, ಅಧಿಕಾರದ ದುರಾಸೆ ಹೊಂದಿದ್ದ ರಾಜಕಾರಣಿಗಳಿಂದಾಗಿ ದೇಶ ಒಡೆಯಿತು. ಧರ್ಮದ ಹೆಸರಲ್ಲಿ ದೇಶ ವಿಭಜನತೆಯಾದರೂ ಪಾಕಿಸ್ತಾನಕ್ಕಿಂತ ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಭಾರತದಲ್ಲಿದ್ದಾರೆ.

ಏಡ್ಸ್ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಿ

Aug 14 2025, 01:01 AM IST
ಯುವಕರು ತಮ್ಮನ್ನು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜದ ಒಳತಿಗೆ ಶ್ರಮಿಸಬೇಕು. ಸೇವಾ ಮನೋಭಾವದ ಮೂಲಕ ಸಮಾಜ ಹಾಗೂ ದೇಶ ಕಟ್ಟುವ ಕಾರ್ಯ ಮಾಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 135
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved