• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

; ಏಷ್ಯನ್‌ ವನಿತಾ ಹಾಕಿ: ಸತತ 5 ಪಂದ್ಯ ಗೆದ್ದು ಭಾರತ ಸೆಮಿಫೈನಲ್‌ಗೆ : ಜಪಾನ್‌ ವಿರುದ್ಧ ಸೆಣಸು

Nov 18 2024, 12:04 AM IST
ನಾಳೆ ಸೆಮಿಫೈನಲ್‌ನಲ್ಲಿ ಜಪಾನ್‌ ವಿರುದ್ಧ ಸೆಣಸು. ಮತ್ತೊಂದು ಸೆಮಿಫೈನಲ್‌ನಲ್ಲಿ ಚೀನಾ ತಂಡ ಲೀಗ್‌ ಹಂತದ 3ನೇ ಸ್ಥಾನಿ ಮಲೇಷ್ಯಾ(6 ಅಂಕ) ಜೊತೆಗೆ ಸೆಣಸಾಡಲಿದೆ.

ಮೊದಲ ಟೆಸ್ಟ್‌ಗೆ ರಾಹುಲ್‌ ಫಿಟ್‌, ಕನ್ನಡಿಗ ಪಡಿಕ್ಕಲ್‌ ಕೂಡಾ ಭಾರತ ತಂಡ ಸೇರ್ಪಡೆ: ನಾಯಕ ರೋಹಿತ್‌ ಔಟ್‌

Nov 18 2024, 12:01 AM IST
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಸರಣಿ. ಮೊಣಕೈ ನೋವಿನಿಂದ ಚೇತರಿಸಿಕೊಂಡ ಕನ್ನಡಿಗ ಕೆ.ಎಲ್‌.ರಾಹುಲ್‌. ಮೊದಲ ಟೆಸ್ಟ್‌ನಲ್ಲಿ ಆಡದಿರಲು ರೋಹಿತ್‌ ಶರ್ಮಾ ನಿರ್ಧಾರ. ದೇವದತ್‌ ಪಡಿಕ್ಕಲ್‌ ಮೀಸಲು ಆಟಗಾರನಾಗಿ ತಂಡಕ್ಕೆ ಸೇರ್ಪಡೆ

ಶಿವಮೊಗ್ಗ: ಅಖಿಲ ಭಾರತ ಕವಯಿತ್ರಿಯರ ಸಮ್ಮೇಳನ

Nov 17 2024, 01:19 AM IST
ಅಖಿಲ ಭಾರತ ಕವಯಿತ್ರಿಯರ ಸಮ್ಮೇಳನವನ್ನು ನ.22, 23, 24ರಂದು ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮ್ಮೇಳನದ ಸಂಯೋಜಕಿ ಡಾ. ಜಿ.ಎಸ್. ಸರೋಜ ತಿಳಿಸಿದರು.

ಯುವಕರಲ್ಲಿದೆ ಭವಿಷ್ಯದ ಭಾರತ ಮುನ್ನಡೆಸುವ ಶಕ್ತಿ

Nov 17 2024, 01:19 AM IST
ತಂತ್ರಜ್ಞಾನದೊಂದಿಗೆ ನಡೆಯುತ್ತಿರುವ ಇಂದಿನ ಜಗತ್ತಿನಲ್ಲಿ ನೀವು ಗಳಿಸಿರುವ ತಾಂತ್ರಿಕ ಜ್ಞಾನ, ಕೌಶಲ ಬಹುಮುಖ್ಯವಾಗಿ ಆತ್ಮವಿಶ್ವಾಸಗಳೊಂದಿಗೆ ಭವಿಷ್ಯದ ದಿನಗಳಿಗೆ ಕಾಲಿಡಬೇಕು.

ಭಾರತ ದೇಶವು ದೇವರು, ಧರ್ಮದ ಆಧಾರದ ಮೇಲೆ ನಿಂತಿದೆ

Nov 17 2024, 01:16 AM IST
ಚನ್ನಗಿರಿ: ಭಾರತ ದೇಶವು ದೇವರು ಧರ್ಮದ ಆಧಾರದ ಮೇಲೆ ನಿಂತಿರುವ ಪ್ರದೇಶವಾಗಿದ್ದು, ಸಾವಿರಾರು ವರ್ಷಗಳಿಂದಲೂ ಈ ಹಿಂದೂ ಧರ್ಮದ ಮೇಲೆ ಅನ್ಯ ಧರ್ಮಿಯರು ಅತಿಕ್ರಮಣ ಮಾಡಿದರೂ ಸಹಾ ಇಂದಿಗೂ ಹಿಂದೂ ಧರ್ಮ ಗಟ್ಟಿತನದಲ್ಲಿ ನಿಂತಿದೆ ಎಂದು ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಂಜು, ತಿಲಕ್‌ ಭರ್ಜರಿ ಸೆಂಚುರಿ : ಭಾರತ 283, ಟಿ20 ಯಲ್ಲಿ 2ನೇ ಗರಿಷ್ಠ ಸ್ಕೋರ್‌ !

Nov 16 2024, 12:39 AM IST
ದಕ್ಷಿಣ ಆಫ್ರಿಕಾ ವಿರುದ್ಧ 4ನೇ ಟಿ20: ಭಾರತೀಯ ಬ್ಯಾಟರ್‌ಗಳಿಂದ ರನ್‌ ಮಳೆ. ತಿಲಕ್‌ 47 ಎಸೆತಕ್ಕೆ 120. ಸ್ಯಾಮ್ಸನ್‌ 56 ಎಸೆತಕ್ಕೆ 109. ಒಟ್ಟು 23 ಸಿಕ್ಸರ್‌, 17 ಬೌಂಡರಿ.

71ನೇ ಅಖಿಲ ಭಾರತ ಸಹಕಾರ ಸಪ್ತಾಹ ನಾಳೆ

Nov 16 2024, 12:31 AM IST
ನ.17ರಂದು ಬೆಳಗ್ಗೆ 10ಕ್ಕೆ ನಗರದ ಹೊರವಲಯದ ತೋಟಗಾರಿಕಾ ವಿಶ್ವವಿದ್ಯಾಲಯ ಪಕ್ಕದ ಮೈದಾನದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ಹಮ್ಮಿಕೊಳ್ಳಲಾಗಿದೆ

ಇಂದು 71ನೇ ಅಖಿಲ ಭಾರತ ಸಹಕಾರ ಸಪ್ತಾಹ

Nov 15 2024, 12:40 AM IST
Today is the 71st All India Cooperative Week

ಮಂಡ್ಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ವಿಚಾರವಾಗಿ ಸರ್ವಾಧಿಕಾರಿ ಧೋರಣೆ : ಜಯಪ್ರಕಾಶ ಗೌಡ

Nov 15 2024, 12:35 AM IST
ಅಖಿಲ ಭಾರತ ಸಾಹಿತ್ಯ ಸಮ್ಮೇಳನ ವಿಚಾರವಾಗಿ ಸರ್ವಾಧಿಕಾರಿ ಧೋರಣೆ ಅನುಸರಿಸಲಾಗುತ್ತಿದೆ. ಜಿಲ್ಲಾಡಳಿತ ನೀಡಿರುವ ಸಲುಗೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಆರೋಪಿಸಿದರು.

17ರಂದು ಬನವಾಸಿಯಲ್ಲಿ ಪಂಪ ಕಂಡ ಭಾರತ ರಾಜ್ಯ ಸಾಹಿತ್ಯಗೋಷ್ಠಿ

Nov 15 2024, 12:34 AM IST
ಸಾಹಿತ್ಯ ಗೋಷ್ಠಿಯನ್ನು ಬನವಾಸಿಯ ವನವಾಸಿಕ ಯಾತ್ರಿ ನಿವಾಸದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ ೯.೪೫ಕ್ಕೆ ಕಾರ್ಯಕ್ರಮವನ್ನು ಪರಿಷದ್ ರಾಜ್ಯ ಉಪಾಧ್ಯಕ್ಷ ಎಸ್.ಜಿ. ಕೋಟಿ ಉದ್ಘಾಟಿಸುವರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 142
  • next >

More Trending News

Top Stories
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved