• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ನರೇಂದ್ರ ಮೋದಿ ಹೆಣೆದ ಚಕ್ರವ್ಯೂಹದಲ್ಲಿ ಸಿಲುಕಿದ ಭಾರತ : ರಾಹುಲ್‌ ಗಾಂಧಿ ಕಿಡಿ

Jul 30 2024, 12:37 AM IST

‘ಪ್ರಧಾನಿ ನರೇಂದ್ರ ಮೋದಿ ಹೆಣೆದ ಆಧುನಿಕ ಚಕ್ರವ್ಯೂಹದಲ್ಲಿ ಭಾರತ ಇಂದು ಸಿಲುಕಿದೆ. ಮಹಾಭಾರತದ ಯುದ್ಧದಲ್ಲಿ ಚಕ್ರವ್ಯೂಹದಲ್ಲಿ ಸಿಲುಕಿದ ಅಭಿಮನ್ಯುವಿನ ಜಾಗದಲ್ಲಿ ಇಂದು ಭಾರತದ ಯುವಕರು, ಮಹಿಳೆಯರು, ರೈತರು ಮತ್ತು ಸಣ್ಣ ಉದ್ಯಮಿಗಳು ಇದ್ದಾರೆ’ 

87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಶ್ರಮಿಸಿ

Jul 29 2024, 12:53 AM IST
ಸರ್ಕಾರ, ಜಿಲ್ಲಾಡಳಿತ, ಕೇಂದ್ರ ಮತ್ತು ಜಿಲ್ಲಾ ಸಾಹಿತ್ಯ ಪರಿಷತ್ತು ಪರಸ್ಪರ ಸಹಾಯ, ಸಹಕಾರ, ಸಂಯೋಗ, ಸಹಭಾಗಿತ್ವದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಜವಾಬ್ದಾರಿಯಿದೆ. ಈ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಕಾರ್ಯನಿರ್ವಹಿಸಬೇಕು.

ಬಿಜೆಪಿ ಸಿಎಂಗಳಿಗೆ ಮೋದಿ ‘ವಿಕಸಿತ ಭಾರತ’ ಪಾಠ : ಕೇಂದ್ರ-ರಾಜ್ಯ ಸರ್ಕಾರಗಳು ಸಮನ್ವಯದಲ್ಲಿ ಕೆಲಸ ಮಾಡಲು ಸೂಚನೆ

Jul 29 2024, 12:52 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಲ್ಲಿ ಶ್ರಮ ವಹಿಸಿ ಕೆಲಸ ಮಾಡಿದರೆ ವಿಕಸಿತ ಭಾರತದ ಕನಸು ನನಸಾಗಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶೂನ್ಯ ಬಡತನ ಗ್ರಾಮಗಳಸೃಷ್ಟಿಸಿ : 2047ರೊಳಗೆ ವಿಕಸಿತ ಭಾರತ ಮಾಡಬೇಕು - ರಾಜ್ಯಗಳಿಗೆ ಮೋದಿ

Jul 28 2024, 02:14 AM IST
‘2047ರೊಳಗೆ ದೇಶವನ್ನು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ಮಾಡಬೇಕು ಎಂಬುದು ಪ್ರತಿಯೊಬ್ಬ ಭಾರತೀಯನ ಹೆಬ್ಬಯಕೆ. ಜನರ ಜತೆ ನೇರ ಸಂಪರ್ಕ ಹೊಂದಿರುವ ಕಾರಣ ರಾಜ್ಯಗಳೂ ಈ ಗುರಿ ಈಡೇರಿಕೆಗೆ ಸಕ್ರಿಯ ಪಾತ್ರ ನಿರ್ವಹಿಸಬಹುದು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಹಿಳಾ ಏಷ್ಯಾಕಪ್‌ ಟಿ 20: ಇಂದು ಭಾರತ vs ಲಂಕಾ ಫೈನಲ್‌ : 5 ಬಾರಿ ಶ್ರೀಲಂಕಾ ಸೋಲಿಸಿರುವ ಭಾರತ

Jul 28 2024, 02:10 AM IST
ದಾಖಲೆಯ 8ನೇ ಟ್ರೋಫಿ ಮೇಲೆ ಭಾರತದ ಕಣ್ಣು. ಫೈನಲ್‌ನಲ್ಲೇ 5 ಬಾರಿ ಶ್ರೀಲಂಕಾವನ್ನು ಸೋಲಿಸಿರುವ ಭಾರತ ತಂಡ. 6ನೇ ಬಾರಿಯಾದರೂ ಟ್ರೋಫಿ ಗೆಲ್ಲುತ್ತಾ ಶ್ರೀಲಂಕಾ?

ಆ.3ರಿಂದ ವಂದೇ ಭಾರತ್ ರೈಲು ನಿಲುಗಡೆ

Jul 28 2024, 02:07 AM IST
ರೈಲ್ವೆ ಸಚಿವ ಸೋಮಣ್ಣರಿಂದ ಆನ್‌ಲೈನ್‌ ಮೂಲಕ ಚಾಲನೆ

ವಂದೇ ಭಾರತ್ ರೈಲು ನಿಲ್ಲಿಸಲು ಕರವೇ ಆಗ್ರಹ

Jul 28 2024, 02:03 AM IST
ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ತಂಡ, ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ವಂದೇ ಭಾರತ್‌ ನಿಲುಗಡೆ ರದ್ದತಿಗೆ ಆಕ್ರೋಶ ವ್ಯಕ್ತಪಡಿಸಿದರು.

ಜಾಗತಿಕ ಮಟ್ಟದಲ್ಲಿ ಭಾರತ ಸೂಪರ್ ಪವರ್ ಆಗಲು ಕಲಾಂ ಕೊಡುಗೆ ಅಪಾರ

Jul 28 2024, 02:01 AM IST
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶನಿವಾರ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾ ಘಟಕದಿಂದ ಮಾಜಿ ರಾಷ್ಟ್ರಪತಿ ದಿ.ಡಾ.ಎಪಿಜೆ ಅಬ್ದುಲ್ ಕಲಾಂ ಅವರ ೯ನೇ ಪುಣ್ಯಸ್ಮರಣೆ ಆಚರಿಸಲಾಯಿತು.

ಪಾಕ್‌ ವಿರುದ್ಧ ಭಾರತ ತಾಕತ್ತು ಪ್ರದರ್ಶನ ಮರೆಯುವಂತಿಲ್ಲ

Jul 27 2024, 12:52 AM IST
ದೇಶದ ಯೋಧರ ಕಾರ್ಗಿಲ್ ವಿಜಯೋತ್ಸವದಲ್ಲಿ ಸಂಭ್ರಮ ಎಷ್ಟಿದೆಯೋ, ನೋವುಗಳೂ ಅಷ್ಟೇ ಇವೆ ಎಂದು ಮಾಜಿ ಸೈನಿಕ ವಾಸಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಕ್ರೆಡಿಟ್‌ ಪಡೆಯಲು ಕಾಂಗ್ರೆಸ್‌ ಸಂಸದರು, ಬಿಜೆಪಿ ಮಂತ್ರಿಗಳ ಜಿದ್ದಾಜಿದ್ದಿ : ವಂದೇ ಭಾರತ್ ರದ್ದು

Jul 27 2024, 12:49 AM IST

ಕಲಬುರಗಿ- ಬೆಂಗಳೂರು ಮಧ್ಯೆ ಸಂಚರಿಸುತ್ತಿರುವ, ಮಹತ್ವಾಕಾಂಕ್ಷಿ ವಂದೇ ಭಾರತ್‌ ಎಕ್ಸಪ್ರೆಸ್‌ ರೈಲು (22232/22231) ಜು. 27 ರಿಂದ ಪ್ರತಿದಿನ ಯಾದಗಿರಿ ನಿಲ್ದಾಣದಲ್ಲಿ ನಿಲ್ಲುತ್ತದೆ ಎಂಬ ನಾಗರಿಕರ ಆಶಾಗೋಪುರ ಮತ್ತೇ ಕುಸಿದಿದೆ.

  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved