• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುರು-ಶಿಷ್ಯ ಪರಂಪರೆಗೆ ಭಾರತ ವಿಶ್ವಗುರು

Jul 27 2024, 12:46 AM IST
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ಗುರು-ಶಿಷ್ಯ ಪರಂಪರೆಯಲ್ಲಿ ಭಾರತವೇ ವಿಶ್ವಗುರುವಾಗಿದೆ ಎಂದು ನಗರ ಲಯನ್ಸ್ ಕ್ಲಬ್ ಅಧ್ಯಕ್ಷ ರಾಜು ತಾಳಿಕೋಟಿ ಹೇಳಿದರು. ಸ್ಥಳೀಯ ಲಯನ್ಸ್‌ ಕ್ಲಬ್‌ ಆಫ್ ಮಹಾಲಿಂಗಪು ಗ್ರೀನ್ ಬೇಸಿನ್ ಮತ್ತು ಸ್ಫೂರ್ತಿ ಗ್ರಾಮೀಣ ತರಬೇತಿ ಸಂಸ್ಥೆ ದಾವಣಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ಸಿದ್ದಾರೂಢ ಭವನದಲ್ಲಿ ನಡೆದ ಗುರುಭ್ಯೋ ನಮಃ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮಹಿಳಾ ಏಷ್ಯಾಕಪ್‌ : ಸತತ 9ನೇ ಬಾರಿ ಫೈನಲ್‌ಗೆ ಭಾರತ! ಬಾಂಗ್ಲಾ ವಿರುದ್ಧ 10 ವಿಕೆಟ್‌ ಜಯಭೇರಿ

Jul 27 2024, 12:46 AM IST

ಸೆಮೀಸ್‌ನಲ್ಲಿ ಬಾಂಗ್ಲಾ ವಿರುದ್ಧ 10 ವಿಕೆಟ್‌ ಜಯಭೇರಿ. ಭಾನುವಾರ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಸೆಣಸು. ಸೆಮೀಸ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿರುವ ಶ್ರೀಲಂಕಾ ತಂಡ.

ಸುಭದ್ರ ಭಾರತ ನಿರ್ಮಾಣಕ್ಕೆ ಕೈಜೋಡಿಸಿ-ಶಾಸಕ ಶ್ರೀನಿವಾಸ ಮಾನೆ

Jul 26 2024, 01:37 AM IST
ಭಾರತದ ಅಭಿವೃದ್ಧಿಯ ನಿಜವಾದ ಶಕ್ತಿ ಅಂದರೆ ಅದು ಯುವಶಕ್ತಿಯೇ ಆಗಿದೆ. ಸುಭದ್ರ ಭಾರತ ನಿರ್ಮಾಣದಲ್ಲಿ ಕೈ ಜೋಡಿಸುವುದು ನಿಮ್ಮ ಆದ್ಯತೆಯಾಗಬೇಕು. ಅಲ್ಲದೆ ಜಗತ್ತಿನಲ್ಲಿ ದೊಡ್ಡ ಯುವ ಶಕ್ತಿ ಹೊಂದಿದ ದೇಶ ಭಾರತ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಭಾರತ ಸುಸ್ಥಿರ ಅಭಿವೃದ್ಧಿಗೆ ಬೇಕಾದ ಸಿದ್ಧತೆಯಲ್ಲಿದೆ

Jul 26 2024, 01:35 AM IST
ಇಂಗಾಲ ಹೀರಿಕೊಳ್ಳುವ ಯಂತ್ರಗಳ ಅಭಿವೃದ್ಧಿ, ಖರೀದಿಯ ಜೊತೆಗೆ ಇಂಗಾಲ ಹೊರಸೂಸುವ ಘಟಕಗಳ ಸುಧಾರಣೆಗೆ ಕ್ರಮವಹಿಸಬೇಕು

9ನೇ ಆವೃತ್ತಿ ಮಹಿಳಾ ಏಷ್ಯಾಕಪ್‌ ಟಿ 20 ಪಂದ್ಯ : ಇಂದು ಭಾರತ vs ಬಾಂಗ್ಲಾ ಸೆಮೀಸ್‌ ಫೈಟ್

Jul 26 2024, 01:35 AM IST
ಸತತ 9ನೇ ಬಾರಿ ಫೈನಲ್‌ಗೇರಲು ಭಾರತ ಕಾತರ. ಈ ಹಿಂದಿನ ಎಲ್ಲಾ 8 ಆವೃತ್ತಿಗಳಲ್ಲೂ ಪ್ರಶಸ್ತಿ ಸುತ್ತಿಗೇರಿರುವ ಭಾರತ. 2ನೇ ಬಾರಿ ಫೈನಲ್‌ಗೇರುವ ತವಕದಲ್ಲಿ ಬಾಂಗ್ಲಾದೇಶ.

ಕೇಂದ್ರದ ಬಜೆಟ್ ಭಾರತ ನಂ.1 ಆಗುವ ರೋಡ್ ಮ್ಯಾಪ್: ಕಿಶೋರ್ ಕುಮಾರ್

Jul 25 2024, 01:21 AM IST
ಜನರಿಗೆ ನೀಡಿದ ಭರವಸೆ, ಚುನಾವಣಾ ಪ್ರಣಾಂಕ ಆಧಾರದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅತ್ಯುತ್ತಮ ಬಜೆಟ್ ಮಂಡಿಸಿದ್ದು, ಪ್ರಧಾನಿ ಮೋದಿ ನುಡಿದಂತೆ ನಡೆದಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಕುಂದಾಪುರ ಹೇಳಿದ್ದಾರೆ.

ಲಂಕಾ ವಿರುದ್ಧ ಸರಣಿಗೆ ತಯಾರಿ: ಹೊಸ ಕೋಚ್‌ ಗಂಭೀರ್‌ ಮಾರ್ಗದರ್ಶನದಲ್ಲಿ ಭಾರತ ಅಭ್ಯಾಸ ಶುರು

Jul 24 2024, 12:21 AM IST
ಲಂಕಾ ವಿರುದ್ಧ ಸರಣಿಗೆ ತಯಾರಿ. ಆಟಗಾರರ ಜೊತೆ ಗಂಭೀರ್‌ ಮಾತುಕತೆ ನಡೆಸುತ್ತಿರುವ ವಿಡಿಯೋವನ್ನು ಬಿಸಿಸಿಐ ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದೆ.

ಅಖಿಲ ಭಾರತ ಕನ್ನಡ ಸಮ್ಮೇಳನದ ಆರಂಭದಲ್ಲೇ ‘ರಾಜಕೀಯ’ ಶುರು..!

Jul 24 2024, 12:20 AM IST
ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಘೋಷಣೆಯಾಗಿದೆ. ಇತ್ತೀಚೆಗಷ್ಟೇ ದಿನಾಂಕ ಘೋಷಣೆಯಾಗಿ ಸಮ್ಮೇಳನ ಚಟುವಟಿಕೆಗಳಿಗೆ ಚಾಲನೆ ದೊರಕಿರುವ ಬೆನ್ನಲ್ಲೇ ರಾಜಕೀಯ ಶುರುವಾಗಿದೆ. ರಾಜಕೀಯ ಪ್ರಭಾವ ಬಳಸಿ ಮಂಡ್ಯಕ್ಕೆ ಸಮ್ಮೇಳನ ತರಲು ಶ್ರಮಿಸಿದವರನ್ನು ದೂರವಿಡುವ ಪ್ರಯತ್ನ ನಡೆಸಲಾಗುತ್ತಿದೆ.

ಮಹಿಳಾ ಏಷ್ಯಾಕಪ್‌: ಹ್ಯಾಟ್ರಿಕ್‌ ಗೆಲುವಿನೊಂದಿಗೆ ಭಾರತ ಸೆಮಿಫೈನಲ್‌ಗೆ : ಪಾಕ್ ಕೂಡ ಸೆಮೀಸ್‌ಗೆ

Jul 24 2024, 12:19 AM IST
ಭಾರತ ಹ್ಯಾಟ್ರಿಕ್‌ ಗೆಲುವಿನೊಂದಿಗೆ ಟೂರ್ನಿಯಲ್ಲಿ ಅಂತಿಮ 4ರ ಘಟ್ಟ ಪ್ರವೇಶಿಸಿತು. ಆರಂಭಿಕ ಪಂದ್ಯದಲ್ಲಿ ಭಾರತ ವಿರುದ್ಧ ಸೋತ ಹೊರತಾಗಿಯೂ ಬಳಿಕ ಸತತ 2 ಪಂದ್ಯ ಗೆದ್ದ ಪಾಕಿಸ್ತಾನ ಕೂಡಾ ಸೆಮಿಫೈನಲ್‌ ಪ್ರವೇಶಿಸಿದೆ.

ಸಶಕ್ತ ವಿಕಸಿತ, ವಿಕಸಿತ ಭಾರತ ನಿರ್ಮಾಣಕ್ಕೆ ಅಡಿಪಾಯ:ಈರಣ್ಣ ಕಡಾಡಿ

Jul 24 2024, 12:19 AM IST
ಮೂಡಲಗಿ: ಹೊಸ ಭರವಸೆ, ಅವಕಾಶಗಳನ್ನು ಸೃಷ್ಟಿಸುವ, ಸದೃಢ, ಸಶಕ್ತ ವಿಕಸಿತ, ವಿಕಸಿತ ಭಾರತ ನಿರ್ಮಾಣ ನಿಟ್ಟಿನಲ್ಲಿ ಕೇಂದ್ರದ ಬಜೆಟ್ ಪೂರಕವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸ್ವಾಗತಿಸಿದ್ದಾರೆ.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved