• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ಅನೇಕ ಯೋಜನೆ : ಜಾಗತಿಕ ಪ್ರವಾಸಿ ತಾಣವಾಗಲಿದೆ ಭಾರತ!

Jul 24 2024, 12:19 AM IST
ಭಾರತವನ್ನು ಜಾಗತಿಕ ಪ್ರವಾಸಿ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ಅನೇಕ ಯೋಜನೆಗಳನ್ನು ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಏಷ್ಯಾಕಪ್‌ ಟಿ 20: ಇಂದು ನೇಪಾಳ ಸವಾಲು ಗೆದ್ದು ಸೆಮಿಫೈನಲ್‌ ಪ್ರವೇಶಿಸಲು ಭಾರತ ಕಾತರ

Jul 23 2024, 12:41 AM IST
ಮಹಿಳಾ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾಗೆ ಇಂದು ನೇಪಾಳ ಸವಾಲು. ಸೆಮಿಫೈನಲ್‌ ಸ್ಥಾನದ ಮೇಲೆ ಕಣ್ಣಿಟ್ಟಿದೆ ಹರ್ಮನ್‌ಪ್ರೀತ್‌ ಕೌರ್‌ ಪಡೆ.

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಹಾಸಭೆ

Jul 23 2024, 12:41 AM IST
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿಯ 2023- 24ನೇ ಸಾಲಿನ ಮಹಾಸಭೆಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಡಾ. ಮೋಹನ್ ಆಳ್ವ ಕಾರ್ಯಕ್ರಮ ಉದ್ಘಾಟಿಸಿದರು.

ಭಾರತ ಶೇ.7 ದರದಲ್ಲಿ ಅಭಿವೃದ್ಧಿ ನಿರೀಕ್ಷೆ : ಮೋದಿ-3 ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆ

Jul 23 2024, 12:33 AM IST

ಮೋದಿ-3 ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆ ಸೋಮವಾರ ಬಿಡುಗಡೆ ಆಗಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ.6.5 ರಿಂದ ಶೇ.7ರಷ್ಟು ಅಭಿವೃದ್ಧಿ ಆಗುವ ನಿರೀಕ್ಷೆ ಇದೆ ಎಂದು ಅಂದಾಜು ಮಾಡಿದೆ. 

ಗುರುಪರಂಪರೆಯಿಂದಲೇ ಭಾರತ ವೈಭವ ಸಂಪನ್ನವಾಗಿದೆ: ಲಕ್ಷ್ಮೀ ಪೈ

Jul 23 2024, 12:32 AM IST
ಉಡುಪಿಯಲ್ಲಿ ಗುರುಪೂರ್ಣಿಮಾ ಮಹೋತ್ಸವ ನಡೆಯಿತು. ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳಾ ಏಷ್ಯಾಕಪ್‌ ಟಿ 20: ಯುಎಇಗೆ ಸೋಲುಣಿಸಿ ಭಾರತ ಸೆಮೀಸ್‌ ಸನಿಹಕ್ಕೆ -ಟೂರ್ನಿಯಲ್ಲಿ ಸತತ 2ನೇ ಜಯ

Jul 22 2024, 01:23 AM IST
ಯುಎಇ ವಿರುದ್ಧ ಟೀಂ ಇಂಡಿಯಾಕ್ಕೆ 78 ರನ್‌ ಭರ್ಜರಿ ಗೆಲುವು. ಟೂರ್ನಿಯಲ್ಲಿ ಸತತ 2ನೇ ಜಯ ರಿಚಾ ಘೋಷ್‌, ಹರ್ಮನ್‌ಪ್ರೀತ್‌ ಸ್ಫೋಟಕ ಅರ್ಧಶತಕ. ಭಾರತ 5 ವಿಕೆಟ್‌ಗೆ 201. ಭಾರತದ ಬಿಗು ದಾಳಿ, ಯುಎಇ 7 ವಿಕೆಟ್‌ಗೆ 123

ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ತುರುಸಿನ ಚುನಾವಣೆ

Jul 22 2024, 01:22 AM IST
ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಚುನಾವಣೆಗೆ ಭಾನುವಾರ ಇಲ್ಲಿಯ ಹಳಿಯಾಳ ರಸ್ತೆಯ ಸಿ.ಬಿ. ನಗರದಲ್ಲಿರುವ ಲಿಂಗಾಯತ ಭವನದಲ್ಲಿ ತುರುಸಿನಿಂದ ಮತದಾನ ನಡೆಯಿತು.

ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಿದರೆ ಕುಷ್ಠರೋಗ ಮುಕ್ತ ಭಾರತ

Jul 22 2024, 01:18 AM IST
ಬೀದರ್‌ನಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮದಡಿಯಲ್ಲಿ ಜು.29ರಿಂದ ಆ.14ರವರೆಗೆ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನದ ತರಬೇತಿ ಕಾರ್ಯಕ್ರಮ ಜರುಗಿತು.

9ನೇ ಆವೃತ್ತಿಯ ಮಹಿಳಾ ಏಷ್ಯಾಕಪ್‌ ಟಿ20 ಟೂರ್ನಿ- ಸತತ 2ನೇ ಗೆಲುವಿನೊಂದಿಗೆ ಸೆಮಿಫೈನಲ್‌ಗೇರುತ್ತಾ ಭಾರತ ತಂಡ?.

Jul 21 2024, 01:23 AM IST

ಸತತ 2ನೇ ಗೆಲುವಿನೊಂದಿಗೆ ಸೆಮಿಫೈನಲ್‌ಗೇರುತ್ತಾ ಭಾರತ ತಂಡ?. ಸೋತರೆ ತಂಡ ಸೆಮೀಸ್‌ಗೇರಲು ಕೊನೆ ಪಂದ್ಯದಲ್ಲಿ ನೇಪಾಳ ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಲಿದೆ.

ಭಾರತ ಪತ್ರಿಕೋದ್ಯಮದಲ್ಲಿ ಪಾಶ್ಚಾತ್ಯೀಕರಣ ಪ್ರವೇಶ

Jul 20 2024, 12:57 AM IST
ಭಾರತ ಪತ್ರಿಕೋದ್ಯಮದಲ್ಲಿ ಪಾಶ್ಚಾತ್ಯೀಕರಣ ಪ್ರವೇಶಿಸಿದೆ. ಆದರೆ, ಏಷ್ಯಾದ ಪತ್ರಿಕೋದ್ಯಮವು ಸಂಸ್ಕೃತಿ ಮತ್ತು ನಂಬಿಕೆ
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved