• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೆಸ್‌ ಒಲಿಂಪಿಯಾಡ್‌ನಲ್ಲಿ ಕಳೆದ ಸಲ ಭಾರತ ಗೆದ್ದಿದ್ದ ಟ್ರೋಫಿ ಕಳೆದ ಒಂದು ತಿಂಗಳಿಂದ ನಾಪತ್ತೆ!

Sep 21 2024, 02:04 AM IST
ಟ್ರೋಫಿಯನ್ನು ಹಂಗೇರಿಗೆ ತಲುಪಿಸುವಂತೆ ಎಐಸಿಎಫ್‌ಗೆ ಫಿಡೆ ಸೂಚಿಸಿತ್ತು. ಆದರೆ ಟ್ರೋಫಿ ಕಳೆದ ಒಂದು ತಿಂಗಳಿಂದ ಕಾಣಿಸುತ್ತಿಲ್ಲ ಎಂದು ಎಐಸಿಎಫ್‌ ತಿಳಿಸಿದೆ. ಹೀಗಾಗಿ ನಕಲಿ ಟ್ರೋಫಿಯೊಂದನ್ನು ಸಿದ್ಧಪಡಿಸುತ್ತಿದೆ.

ಆಡಳಿತ ಗೊಂದಲ: ಭಾರತ ಕಬಡ್ಡಿ ಸಂಸ್ಥೆಯೇ ಸಸ್ಪೆಂಡ್‌, ಜಾಗತಿಕ ಕೂಟಗಳಲ್ಲಿ ಸ್ಪರ್ಧೆಗೆ ತಡೆ!

Sep 21 2024, 01:55 AM IST
ಅಮಾನತುಗೊಂಡ ಕಾರಣ ಚೊಚ್ಚಲ ಆವೃತ್ತಿಯ ಬೀಚ್‌ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ತಂಡಗಳು ಪಾಲ್ಗೊಳ್ಳುವುದಿಲ್ಲ. ಭಾರತೀಯ ತಂಡಗಳ ಸ್ಪರ್ಧೆಗೆ ನಿಷೇಧ ಹೇರಲಾಗಿದೆ.

ಆಧುನಿಕ ತಂತ್ರಜ್ಞಾನದಿಂದ ವಿಕಸಿತ ಭಾರತ ಕನಸು ನನಸು

Sep 21 2024, 01:48 AM IST
ರೈತರು ಕಾಲುವೆ ವ್ಯವಸ್ಥೆಯನ್ನು ಸ್ವಚ್ಛವಾಗಿಟ್ಟುಕೊಂಡು ಪ್ರತಿ ಹನಿ ನೀರಿನ ಪ್ರಯೋಜನ ಪಡೆದುಕೊಳ್ಳಬೇಕು. ರಾಜ್ಯ ಸರ್ಕಾರವು ಪ್ರತಿ ನೀರಾವರಿ ಅಣೆಕಟ್ಟುಗಳ ನಿರ್ವಹಣೆಗೆ ಹೆಚ್ಚಿನ ಒತ್ತು ಕೊಟ್ಟು ನಿರ್ವಹಿಸಿದ್ದಲ್ಲಿ ಯೋಜನೆಗಳು ಸಫಲವಾಗುತ್ತವೆ.

ಸಂಜು, ಪಡಿಕ್ಕಲ್‌ ಸೇರಿ ನಾಲ್ವರು ಫಿಫ್ಟಿ : ಭಾರತ ಡಿ ಮೊದಲ ದಿನವೇ 5 ವಿಕೆಟ್‌ಗೆ 306

Sep 20 2024, 01:40 AM IST
ದುಲೀಪ್ ಟ್ರೋಫಿಯಲ್ಲಿ ಭಾರತ ‘ಬಿ’ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ‘ಡಿ’ ತಂಡ ಮೊದಲ ದಿನದಾಟದಲ್ಲಿ 5 ವಿಕೆಟ್‌ಗೆ 306 ರನ್ ಗಳಿಸಿದೆ. ಸಂಜು ಸ್ಯಾಮ್ಸನ್ ಅಜೇಯ 89 ರನ್ ಗಳಿಸಿ ಮಿಂಚಿದರು.

ವಿಕಸಿತ ಭಾರತ ಪರಿಕಲ್ಪನೆಗೆ ಸದಸ್ಯತ್ವ ಅಭಿಯಾನ ಬಲ: ಬಿ.ವೈ.ವಿಜಯೇಂದ್ರ

Sep 20 2024, 01:36 AM IST
ಈ ಐತಿಹಾಸಿಕ ಅಭಿಯಾನದಿಂದ ರಾಷ್ಟ್ರಮಟ್ಟದಿಂದ ಹಿಡಿದು ರಾಜ್ಯ, ಜಿಲ್ಲೆ, ಗ್ರಾಮ ಮತ್ತು ಬೂತ್ ಮಟ್ಟದವರೆಗೆ ಪಕ್ಷವನ್ನು ಸಂಘಟಿಸುವುದಾಗಿದೆ. ಈ ಮೂಲಕ ಪ್ರತಿ ಬೂತ್ ಗಳಲ್ಲಿ ಈ ಅಭಿಯಾನ ದಿಂದ ಚುನಾವಣೆ ಗೆಲ್ಲಲು ಬಲ ಸಿಕ್ಕಂತಾಗುತ್ತದೆ ಎಂದು ವಾಡಿಯಲ್ಲಿ ನಡೆದ ಬಿಜೆಪಿ ಸದಸ್ಯತ್ವ ನೊಂದಣಿ ಅಭಿಯಾನದಲ್ಲಿ ಬಿ.ವೈ.ವಿಜಯೇಂದ್ರ ಹೇಳಿದರು.

ದುಲೀಪ್‌ ಟ್ರೋಫಿ ಗೆಲ್ಲುವ ರೇಸ್‌ನಲ್ಲಿರುವ ಭಾರತ ‘ಎ’ ತಂಡಕ್ಕೆ ಶಾಶ್ವತ್‌ ರಾವತ್ ಶತಕದಾಸರೆ

Sep 20 2024, 01:31 AM IST
ದುಲೀಪ್ ಟ್ರೋಫಿಯಲ್ಲಿ ಭಾರತ 'ಎ' ಮತ್ತು 'ಸಿ' ತಂಡಗಳ ನಡುವಿನ ಪಂದ್ಯದಲ್ಲಿ 'ಎ' ತಂಡದ ಶಾಶ್ವತ್ ರಾವತ್ ಆಕರ್ಷಕ ಶತಕ ಸಿಡಿಸಿ ತಂಡವನ್ನು ಆಧರಿಸಿದ್ದಾರೆ. ಮೊದಲ ದಿನದಾಟದಂತ್ಯಕ್ಕೆ 'ಎ' ತಂಡ 7 ವಿಕೆಟ್‌ಗೆ 224 ರನ್ ಗಳಿಸಿದೆ.

ಭಾರತ ಸರ್ಕಾರದ ವಿರುದ್ಧ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂನ್ ಕೇಸ್‌ : ಅಮೆರಿಕ ನೋಟಿಸ್‌

Sep 20 2024, 01:30 AM IST

ಖಲಿಸ್ತಾನಿ ಉಗ್ರ  ಗುರುಪತ್ವಂತ್ ಸಿಂಗ್ ಪನ್ನೂನ್ , ಭಾರತ ತಮ್ಮ ಹತ್ಯೆಗೆ ಸಂಚು ರೂಪಿಸಿದೆ ಎಂದು ಭಾರತ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ರಾ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಭಾರತ-ಬಾಂಗ್ಲಾ ಟೆಸ್ಟ್‌ ಸಮರಕ್ಕೆ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಚಾಲನೆ -ಬಾಂಗ್ಲಾದೇಶ ವಿರುದ್ಧ 2 ಪಂದ್ಯಗಳ ಸರಣಿ

Sep 19 2024, 01:51 AM IST
ಭಾರತ ಕ್ರಿಕೆಟ್ ತಂಡವು ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಸಜ್ಜಾಗಿದೆ. ಮೊದಲ ಪಂದ್ಯವು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಗುರುವಾರದಿಂದ ಆರಂಭವಾಗಲಿದೆ. ಈ ಸರಣಿಯು ಭಾರತಕ್ಕೆ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಮುಖ್ಯವಾಗಿದೆ.

ಭಾರತ ಹಾಕಿ ತಂಡದ ಮಡಿಲಿಗೆ 5ನೇ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ

Sep 18 2024, 01:57 AM IST
ಫೈನಲ್‌ನಲ್ಲಿ ಚೀನಾ ವಿರುದ್ಧ 1-0 ಗೋಲಿನ ಗೆಲುವು. ಪಂದ್ಯ ಮುಕ್ತಾಯಗೊಳ್ಳಲು 9 ನಿಮಿಷ ಬಾಕಿ ಇದ್ದಾಗ ಗೋಲು ಬಾರಿಸಿ ಗೆಲುವು ದಾಖಲಿಸಿದ ಭಾರತ. ಸತತ 2ನೇ ಬಾರಿಗೆ ಚಾಂಪಿಯನ್‌ ಪಟ್ಟ.

2047ಕ್ಕೆ ವಿಕಸಿತ ಭಾರತ ಮೋದಿ ಸಂಕಲ್ಪ: ಬಿ.ವೈ.ವಿಜಯೇಂದ್ರ ಪ್ರತಿಪಾದನೆ

Sep 18 2024, 01:50 AM IST
ಪ್ರಧಾನಿ ಮೋದಿಯವರು 2047ರ ಹೊತ್ತಗೆ ವಿಕಸಿತ ಭಾರತದ ಸಂಕಲ್ಪ ತೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 142
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved