• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವ ಜನಾಂಗವನ್ನು ದೇಶದ ಸಂಪತ್ತಿಗಾಗಿ ಯುವಜನತೆ ಬೆಳೆಸುವ ಭಾರತ ಸೇವಾದಳ ಸಹಕಾರಿ : ಡಾ.ಅಶೋಕ ಜಾಧವ

Jul 18 2024, 01:44 AM IST
ಶಿಸ್ತು, ಪ್ರಾಮಾಣಿಕತೆಯೊಂದಿಗೆ ಇಂದಿನ ಯುವ ಜನಾಂಗವನ್ನು ದೇಶದ ಸಂಪತ್ತಿಗಾಗಿ ಬೆಳೆಸುವಲ್ಲಿ ಭಾರತ ಸೇವಾದಳ ಸಹಕಾರಿಯಾಗಿದೆ ಎಂದು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ 2024ರ ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಡಾ.ಅಶೋಕ ಜಾಧವ ಹೇಳಿದರು.

ಶ್ರೀಲಂಕಾ ವಿರುದ್ಧ ಟಿ20 ಹಾಗೂ ಏಕದಿನ ಸರಣಿಗೆ ಭಾರತ ತಂಡ ಪ್ರಕಟ ವಿಳಂಬ : ಜುಲೈ 27ರಿಂದ ಆರಂಭ

Jul 18 2024, 01:34 AM IST
ಆಯ್ಕೆ ಸಮಿತಿ ಸಭೆ ಮುಂದೂಡಿಕೆಯಾದ ಕಾರಣ ತಂಡ ಪ್ರಕಟ ವಿಳಂಬವಾಗಿದೆ ಎಂದು ಹೇಳಲಾಗುತ್ತಿದೆ. ಗುರುವಾರ ಆಯ್ಕೆ ಸಮಿತಿ ಸಭೆ ಬಳಿಕ ತಂಡ ಪ್ರಕಟ ಸಾಧ್ಯತೆ.

ಜಗಳೂರಲ್ಲಿ ಅಖಿಲ ಭಾರತ ವೀರಶೈವ ಸಮಾಜ ಹೆಸರಲ್ಲಿ ಬ್ಯಾಂಕ್

Jul 17 2024, 12:58 AM IST
ಅಖಿಲ ಭಾರತ ವೀರಶೈವ ಸಮಾಜ ಹೆಸರಿನಲ್ಲಿ ಜಗಳೂರುನಲ್ಲಿ ಬ್ಯಾಂಕ್ ತೆರೆಯಲಾಗುವುದು. ಸಮಾಜದ ಅಭಿವೃದ್ಧಿಗೆ ವೈಯಕ್ತಿಕವಾಗಿ ಬ್ಯಾಂಕಿನಲ್ಲಿ ₹5 ಲಕ್ಷ ಠೇವಣಿ ಇಡಲಾಗುವುದು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಅಜ್ಜಯ್ಯ ನಾಡಿಗರ್ ಜಗಳೂರಲ್ಲಿ ಹೇಳಿದ್ದಾರೆ.

ಭಾರತ ಟಿ20 ತಂಡಕ್ಕೆ ಸೂರ್ಯ ನಾಯಕ?

Jul 17 2024, 12:47 AM IST
ಸೂರ್ಯಕುಮಾರ್‌ ಯಾದವ್‌ಗೆ ಒಲಿಯಲಿದೆಯೇ ಅದೃಷ್ಟ? ಹಾರ್ದಿಕ್‌ ಪಾಂಡ್ಯರನ್ನು ಕಡೆಗಣಿಸಿ ಸೂರ್ಯಗೆ ನಾಯಕತ್ವ ನೀಡಲು ಬಿಸಿಸಿಐ ಯೋಜನೆ? ಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸುವವರು ಯಾರು?

ಕಾವೇರಿದ ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆ

Jul 17 2024, 12:47 AM IST
ಒಂದು ಅಧ್ಯಕ್ಷ ಸ್ಥಾನ, 20 ಪುರುಷ ಕಾರ್ಯಕಾರಿ ಹಾಗೂ ಹತ್ತು ಮಹಿಳಾ ಕಾರ್ಯಕಾರಿ ಸ್ಥಾನಗಳು ಸೇರಿ ಒಟ್ಟು 31 ಸ್ಥಾನಗಳಿಗೆ ಬರುವ ಜುಲೈ 21ರಂದು ನಗರದ ಮಹಾಸಭಾದ ಲಿಂಗಾಯತ ಭವನದಲ್ಲಿ ಐದು ವರ್ಷಗಳ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದೆ.

ಎಂಬತ್ತೇಳನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ ಸ್ಥಳ ಪರಿಶೀಲನೆ

Jul 15 2024, 01:51 AM IST
ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಜಿಲ್ಲಾಡಳಿತ ಅಮರಾವತಿ ಹೋಟೆಲ್ ಹಿಂಭಾಗ, ಚಿಕ್ಕ ಮಂಡ್ಯ ಬೈಪಾಸ್ ಸಮೀಪ ಹಾಗೂ ನಗರದ ಹೊರವಲಯದಲ್ಲಿರುವ ಆರ್‌ಎಪಿಸಿಎಂಎಸ್‌ಗೆ ಸೇರಿದ ಪ್ರದೇಶಗಳನ್ನು ಗುರುತಿಸಿದೆ. ಈ ಮೂರು ಸ್ಥಳಗಳ ಪೈಕಿ ಸದ್ಯದಲ್ಲೇ ಒಂದು ಸ್ಥಳವನ್ನು ನಿಗದಿ ಮಾಡಲಾಗುವುದು.

ವಿಶ್ವ ಲೆಜೆಂಡ್ಸ್‌ ಕ್ರಿಕೆಟ್‌: ಪಾಕಿಸ್ತಾನವನ್ನು ಮಣಿಸಿದ ಭಾರತ ಚಾಂಪಿಯನ್‌

Jul 15 2024, 01:49 AM IST
ಫೈನಲ್‌ನಲ್ಲಿ ಪಾಕ್‌ ವಿರುದ್ಧ ಗೆಲುವು. ಟೂರ್ನಿಯಲ್ಲಿ ಒಟ್ಟು 6 ತಂಡಗಳು ಪಾಲ್ಗೊಂಡಿದ್ದವು. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‌ ಗುಂಪು ಹಂತದಲ್ಲೇ ಹೊರಬಿದ್ದಿದ್ದವು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾ ಸಂಚಾಲಕರಾಗಿ ಮೀರಾ ಆಯ್ಕೆ

Jul 15 2024, 01:45 AM IST
ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಮಾ.೪, ೨೦೨೪ರಂದು ನಿಧನಹೊಂದಿರುವುದರಿಂದ ಅಧ್ಯಕ್ಷ ಸಾನ ಖಾಲಿ ಉಳಿದಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿರುವುದರಿಂದ ಸಮ್ಮೇಳನದ ಚಟುವಟಿಕೆಗಳು ತಕ್ಷಣದಿಂದಲೇ ಆರಂಭಗೊಳ್ಳಬೇಕಿದೆ. ಆ ಹಿನ್ನೆಲೆಯಲ್ಲಿ ಪರಿಷತ್ತಿನ ಅನುಮೋದಿತ ತಿದ್ದುಪಡಿ ನಿಬಂಧನೆ ೩೩-೨(೬)ರಂತೆ ಮೀರಾ ಶಿವಲಿಂಗಯ್ಯ ಅವರನ್ನು ಜಿಲ್ಲಾ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಗಿದೆ.

ಭಾವೈಕ್ಯತೆಯಲ್ಲಿ ಭಾರತ ಸೇವಾದಳದ ಕೊಡುಗೆ ಅಪಾರ: ಶಿವಪುತ್ರಪ್ಪ ಕೋಣಿನ್

Jul 14 2024, 01:35 AM IST
ದೇಶಪ್ರೇಮ, ಸಹೋದರತೆ ಹಾಗೂ ಭಾವೈಕ್ಯತೆಯ ಜಾಗೃತಿ ಹಾಗೂ ವಿದ್ಯಾರ್ಥಿಗಳಲ್ಲಿ ಶಿಸ್ತು, ಮೂಡಿಸುತ್ತಿರುವ ಭಾರತ ಸೇವಾದಳ ಸಂಸ್ಥೆಯು ದೇಶದ ಸ್ವಾತಂತ್ರ್ಯ ಚಳವಳಿಗೆ ಅಪಾರ ಕೊಡುಗೆ ನೀಡಿದೆ ಎಂದು ಭಾರತ ಸೇವಾದಳದ ತಾಲೂಕು ಅಧ್ಯಕ್ಷ ಶಿವಪುತ್ರಪ್ಪ ಕೋಣಿನ್ ಹರವಾಳ ಹೇಳಿದರು.

ಪಲ್ಲಕೆಲ್ಲೆ, ಕೊಲಂಬೊದಲ್ಲಿ ಭಾರತ vs ಲಂಕಾ ಕ್ರಿಕೆಟ್‌ ಸರಣಿ

Jul 12 2024, 01:36 AM IST
ಶ್ರೀಲಂಕಾ ವಿರುದ್ಧದ ಸರಣಿಯ ವೇಳಾಪಟ್ಟಿ ಪ್ರಕಟ. ಪಲ್ಲೆಕೆಲ್ಲೆಯಲ್ಲಿ ಟಿ20, ಕೊಲಂಬೊದಲ್ಲಿ ಏಕದಿನ ಸರಣಿ ನಿಗದಿ. ಏಕದಿನ ಸರಣಿಯಲ್ಲಿ ಭಾರತ ತಂಡಕ್ಕೆ ಕೆ.ಎಲ್‌.ರಾಹುಲ್‌, ಟಿ20ಗೆ ಹಾರ್ದಿಕ್‌ ಪಾಂಡ್ಯ ನಾಯಕರಾಗುವ ಸಾಧ್ಯತೆ.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 135
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved