• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಖಿಲ ಭಾರತ ಕನ್ನಡ ಸಮ್ಮೇಳನದ ಆರಂಭದಲ್ಲೇ ‘ರಾಜಕೀಯ’ ಶುರು..!

Jul 24 2024, 12:20 AM IST
ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಘೋಷಣೆಯಾಗಿದೆ. ಇತ್ತೀಚೆಗಷ್ಟೇ ದಿನಾಂಕ ಘೋಷಣೆಯಾಗಿ ಸಮ್ಮೇಳನ ಚಟುವಟಿಕೆಗಳಿಗೆ ಚಾಲನೆ ದೊರಕಿರುವ ಬೆನ್ನಲ್ಲೇ ರಾಜಕೀಯ ಶುರುವಾಗಿದೆ. ರಾಜಕೀಯ ಪ್ರಭಾವ ಬಳಸಿ ಮಂಡ್ಯಕ್ಕೆ ಸಮ್ಮೇಳನ ತರಲು ಶ್ರಮಿಸಿದವರನ್ನು ದೂರವಿಡುವ ಪ್ರಯತ್ನ ನಡೆಸಲಾಗುತ್ತಿದೆ.

ಮಹಿಳಾ ಏಷ್ಯಾಕಪ್‌: ಹ್ಯಾಟ್ರಿಕ್‌ ಗೆಲುವಿನೊಂದಿಗೆ ಭಾರತ ಸೆಮಿಫೈನಲ್‌ಗೆ : ಪಾಕ್ ಕೂಡ ಸೆಮೀಸ್‌ಗೆ

Jul 24 2024, 12:19 AM IST
ಭಾರತ ಹ್ಯಾಟ್ರಿಕ್‌ ಗೆಲುವಿನೊಂದಿಗೆ ಟೂರ್ನಿಯಲ್ಲಿ ಅಂತಿಮ 4ರ ಘಟ್ಟ ಪ್ರವೇಶಿಸಿತು. ಆರಂಭಿಕ ಪಂದ್ಯದಲ್ಲಿ ಭಾರತ ವಿರುದ್ಧ ಸೋತ ಹೊರತಾಗಿಯೂ ಬಳಿಕ ಸತತ 2 ಪಂದ್ಯ ಗೆದ್ದ ಪಾಕಿಸ್ತಾನ ಕೂಡಾ ಸೆಮಿಫೈನಲ್‌ ಪ್ರವೇಶಿಸಿದೆ.

ಸಶಕ್ತ ವಿಕಸಿತ, ವಿಕಸಿತ ಭಾರತ ನಿರ್ಮಾಣಕ್ಕೆ ಅಡಿಪಾಯ:ಈರಣ್ಣ ಕಡಾಡಿ

Jul 24 2024, 12:19 AM IST
ಮೂಡಲಗಿ: ಹೊಸ ಭರವಸೆ, ಅವಕಾಶಗಳನ್ನು ಸೃಷ್ಟಿಸುವ, ಸದೃಢ, ಸಶಕ್ತ ವಿಕಸಿತ, ವಿಕಸಿತ ಭಾರತ ನಿರ್ಮಾಣ ನಿಟ್ಟಿನಲ್ಲಿ ಕೇಂದ್ರದ ಬಜೆಟ್ ಪೂರಕವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸ್ವಾಗತಿಸಿದ್ದಾರೆ.

ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ಅನೇಕ ಯೋಜನೆ : ಜಾಗತಿಕ ಪ್ರವಾಸಿ ತಾಣವಾಗಲಿದೆ ಭಾರತ!

Jul 24 2024, 12:19 AM IST
ಭಾರತವನ್ನು ಜಾಗತಿಕ ಪ್ರವಾಸಿ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ಅನೇಕ ಯೋಜನೆಗಳನ್ನು ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಏಷ್ಯಾಕಪ್‌ ಟಿ 20: ಇಂದು ನೇಪಾಳ ಸವಾಲು ಗೆದ್ದು ಸೆಮಿಫೈನಲ್‌ ಪ್ರವೇಶಿಸಲು ಭಾರತ ಕಾತರ

Jul 23 2024, 12:41 AM IST
ಮಹಿಳಾ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾಗೆ ಇಂದು ನೇಪಾಳ ಸವಾಲು. ಸೆಮಿಫೈನಲ್‌ ಸ್ಥಾನದ ಮೇಲೆ ಕಣ್ಣಿಟ್ಟಿದೆ ಹರ್ಮನ್‌ಪ್ರೀತ್‌ ಕೌರ್‌ ಪಡೆ.

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಹಾಸಭೆ

Jul 23 2024, 12:41 AM IST
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿಯ 2023- 24ನೇ ಸಾಲಿನ ಮಹಾಸಭೆಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಡಾ. ಮೋಹನ್ ಆಳ್ವ ಕಾರ್ಯಕ್ರಮ ಉದ್ಘಾಟಿಸಿದರು.

ಭಾರತ ಶೇ.7 ದರದಲ್ಲಿ ಅಭಿವೃದ್ಧಿ ನಿರೀಕ್ಷೆ : ಮೋದಿ-3 ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆ

Jul 23 2024, 12:33 AM IST

ಮೋದಿ-3 ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆ ಸೋಮವಾರ ಬಿಡುಗಡೆ ಆಗಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ.6.5 ರಿಂದ ಶೇ.7ರಷ್ಟು ಅಭಿವೃದ್ಧಿ ಆಗುವ ನಿರೀಕ್ಷೆ ಇದೆ ಎಂದು ಅಂದಾಜು ಮಾಡಿದೆ. 

ಗುರುಪರಂಪರೆಯಿಂದಲೇ ಭಾರತ ವೈಭವ ಸಂಪನ್ನವಾಗಿದೆ: ಲಕ್ಷ್ಮೀ ಪೈ

Jul 23 2024, 12:32 AM IST
ಉಡುಪಿಯಲ್ಲಿ ಗುರುಪೂರ್ಣಿಮಾ ಮಹೋತ್ಸವ ನಡೆಯಿತು. ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳಾ ಏಷ್ಯಾಕಪ್‌ ಟಿ 20: ಯುಎಇಗೆ ಸೋಲುಣಿಸಿ ಭಾರತ ಸೆಮೀಸ್‌ ಸನಿಹಕ್ಕೆ -ಟೂರ್ನಿಯಲ್ಲಿ ಸತತ 2ನೇ ಜಯ

Jul 22 2024, 01:23 AM IST
ಯುಎಇ ವಿರುದ್ಧ ಟೀಂ ಇಂಡಿಯಾಕ್ಕೆ 78 ರನ್‌ ಭರ್ಜರಿ ಗೆಲುವು. ಟೂರ್ನಿಯಲ್ಲಿ ಸತತ 2ನೇ ಜಯ ರಿಚಾ ಘೋಷ್‌, ಹರ್ಮನ್‌ಪ್ರೀತ್‌ ಸ್ಫೋಟಕ ಅರ್ಧಶತಕ. ಭಾರತ 5 ವಿಕೆಟ್‌ಗೆ 201. ಭಾರತದ ಬಿಗು ದಾಳಿ, ಯುಎಇ 7 ವಿಕೆಟ್‌ಗೆ 123

ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ತುರುಸಿನ ಚುನಾವಣೆ

Jul 22 2024, 01:22 AM IST
ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಚುನಾವಣೆಗೆ ಭಾನುವಾರ ಇಲ್ಲಿಯ ಹಳಿಯಾಳ ರಸ್ತೆಯ ಸಿ.ಬಿ. ನಗರದಲ್ಲಿರುವ ಲಿಂಗಾಯತ ಭವನದಲ್ಲಿ ತುರುಸಿನಿಂದ ಮತದಾನ ನಡೆಯಿತು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 142
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved