ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಭಾರತ ವಿಶ್ವಕ್ಕೆ ಯೋಗ ಗುರು: ರಾಜ್ಯಪಾಲ ಗೆಹಲೋತ್
Jun 22 2024, 01:32 AM IST
10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಮುಂಭಾಗ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮ
ಇಂದು ಭಾರತ vs ಬಾಂಗ್ಲಾ ಸೂಪರ್-8 ಕದನ
Jun 22 2024, 12:53 AM IST
ವಿಶ್ವಕಪ್ನ ಅಂತಿಮ 8ರ ಘಟ್ಟದಲ್ಲಿ ಸತತ 2ನೇ ಗೆಲುವಿಗೆ ಟೀಂ ಇಂಡಿಯಾ ಕಾತರ. ಈ ಪಂದ್ಯದಲ್ಲೂ ಗೆದ್ದರೆ ಸೆಮಿ ಫೈನಲ್ ಹಾದಿ ಸುಗಮ. ಕೊಹ್ಲಿ, ರೋಹಿತ್ಗೆ ಲಯಕ್ಕೆ ಮರಳಬೇಕಾದ ಒತ್ತಡ. ತಂಡದಲ್ಲಿ ಬದಲಾವಣೆ ನಿರೀಕ್ಷೆ. ಆಸೀಸ್ಗೆ ಶರಣಾಗಿದ್ದ ಬಾಂಗ್ಲಾಕ್ಕೆ ಪುಟಿದೇಳುವ ಗುರಿ
ಜಗತ್ತಿಗೆ ಯೋಗ ಕೊಟ್ಟ ದೇಶ ನಮ್ಮ ಭಾರತ-ಪುರಾಣಿಕ
Jun 22 2024, 12:51 AM IST
ಜಗತ್ತಿಗೆ ಯೋಗ ಕೊಟ್ಟ ಭಾರತ ಎಂಬ ಹೆಮ್ಮೆ ನಮ್ಮದು, ಇದು ಅತ್ಯಂತ ಪುರಾತನ ಆರೋಗ್ಯ ಸೂತ್ರ, ಈಗ ಯೋಗ ವಿಶ್ವವ್ಯಾಪಿ ಎಂದು ಹಿರಿಯ ವಿಭಾಗದ ನ್ಯಾಯಾಧೀಶರಾದ ರಾಜೇಶ್ವರಿ ಪುರಾಣಿಕ ತಿಳಿಸಿದರು.
ಭಾರತ ಪರಿಚಯಿಸಿದ ಯೋಗವನ್ನು ಇಡೀ ಜಗತ್ತೇ ಅಪ್ಪಿಕೊಂಡಿದೆ
Jun 22 2024, 12:50 AM IST
ವಿಶ್ವ ಯೋಗ ದಿನಾಚರಣೆಯ ದಶಮಾನೋತ್ಸವದ ಸಂದರ್ಭದಲ್ಲಿ ದೇಶ ಬಲಿಷ್ಠವಾಗಲು ದೇಹ ಬಲಿಷ್ಠವಾಗಬೇಕೆಂಬ ನಿಟ್ಟಿನಲ್ಲಿ ಜಾಗತಿಕವಾಗಿ ಭಾರತ ಪರಿಚಯಿಸಿದ ಯೋಗವನ್ನು ಇಡೀ ಜಗತ್ತು ಅಪ್ಪಿಕೊಂಡಿದೆ.
ಫುಟ್ಬಾಲ್ ಬೆಳೆಯದ ಏಕೈಕ ದೇಶ ಭಾರತ: ಉಚ್ಚಾಟಿತ ಕೋಚ್ ಇಗೊರ್ ಸ್ಟಿಮಾಕ್!
Jun 22 2024, 12:48 AM IST
ಇಗೊರ್ರನ್ನು ಇತ್ತೀಚೆಗಷ್ಟೇ ಕೋಚ್ ಹುದ್ದೆಯಿಂದ ಕಿತ್ತು ಹಾಕಲಾಗಿದ್ದು. ಈಗ ಎಐಎಫ್ಎಫ್ ವಿರುದ್ಧ ಕಿಡಿಕಾರಿರುವ ಅವರು, ಸಾಕಷ್ಟು ಬೆಂಬಲವಿಲ್ಲದೇ ಕೋಚ್ ಆಗಿ ಮುಂದುವರಿಯುವುದು ಅಸಾಧ್ಯವಾಗಿತ್ತು ಎಂದಿದ್ದಾರೆ.
ವಿಶ್ವಕ್ಕೆ ಯೋಗ ಪರಿಚಯಿಸಿದ್ದು ಭಾರತ ದೇಶದ ಹೆಮ್ಮೆ: ಕೋಟ ಶ್ರೀನಿವಾಸ ಪೂಜಾರಿ
Jun 22 2024, 12:48 AM IST
ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಜಗತ್ತಿಗೆ ಯೋಗ ಪರಿಚಯಿಸಿದ್ದು ಭಾರತ: ಮಂಜುನಾಥ ಬ್ಯಾಲಹುಣಸಿ
Jun 22 2024, 12:47 AM IST
ಯೋಗ ದೈಹಿಕ, ಮಾನಸಿಕ ಹಾಗೂ ಭೌತಿಕ ಬೆಳವಣಿಗೆಗೆ ಸಹಾಯವಾಗಿದ್ದು, ಪ್ರತಿದಿನ ಯೋಗ ಮಾಡುತಿದ್ದರೆ ನಿರೋಗಿಯಾಗಿ ಬದುಕಬಹುದು ಎಂದು ತಾಲೂಕು ವೈದ್ಯಾಧಿಕಾರಿ ಮಂಜುನಾಥ ಬ್ಯಾಲಹುಣಸಿ ಅಭಿಪ್ರಾಯಪಟ್ಟರು.
ಭಾರತ vs ದ.ಆಫ್ರಿಕಾ ನಡುವೆ ನವೆಂಬರ್ನಲ್ಲಿ 4 ಟಿ20 ಪಂದ್ಯ
Jun 22 2024, 12:46 AM IST
ಕಳೆದ ವರ್ಷ ಡಿಸೆಂಬರ್ನಲ್ಲೂ ಭಾರತ ತಂಡ ದ.ಆಫ್ರಿಕಾ ಪ್ರವಾಸ ಕೈಗೊಂಡಿತ್ತು. 3 ಪಂದ್ಯಗಳ ಟಿ20 ಸರಣಿ 1-1ರಲ್ಲಿ ಸಮಬಲಗೊಂಡಿದ್ದರೆ, 3 ಪಂದ್ಯಗಳ ಏಕದಿನ ಸರಣಿಯನ್ನು ಭಾರತ 2-1ರಿಂದ ಗೆದ್ದಿತ್ತು.
2036ರ ಒಲಿಂಪಿಕ್ಸ್ನಲ್ಲಿ ಯೋಗ, ಖೋಖೋ, ಕಬಡ್ಡಿ ಸೇರಿಸಲು ಭಾರತ ಪ್ಲ್ಯಾನ್!
Jun 22 2024, 12:45 AM IST
ಈ ಬಗ್ಗೆ ಭಾರತ ಕ್ರೀಡಾ ಪ್ರಾಧಿಕಾರದ ಮಿಷನ್ ಒಲಿಂಪಿಕ್ ಸೆಲ್(ಎಂಒಸಿ) ಅಧಿಕಾರಿಗಳು ವರದಿ ಸಿದ್ಧಪಡಿಸಿ, ನೂತನ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಸಲ್ಲಿಸಿದ್ದಾರೆ.
ವಂದೇ ಭಾರತ್ ರೈಲಿನ ಊಟದಲ್ಲಿ ಜಿರಳೆ ಪತ್ತೆ
Jun 21 2024, 01:09 AM IST
ದೇಶದಲ್ಲಿ ಆಹಾರದ ಪಾರ್ಸಲ್ಗಳಲ್ಲಿ ಕೀಟಾಣುಗಳು ಪತ್ತೆ ಆಗುವ ಸರಣಿ ಮುಂದುವರಿದಿದೆ. ಗುರುವಾರ ಭೋಪಾಲ್ನಿಂದ ಆಗ್ರಾಗೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಕೊಡಲಾದ ಊಟದಲ್ಲಿ ಜಿರಳೆ ಪತ್ತೆಯಾಗಿದೆ.
< previous
1
...
81
82
83
84
85
86
87
88
89
...
135
next >
More Trending News
Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್