• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೂತನ ಶಿಕ್ಷಣ ನೀತಿಯಲ್ಲಿ ಭಾರತ ಹೆಮ್ಮೆ ಪಡುವ ಪಠ್ಯವಿದೆ: ಸಂಜಯ್‌ ಕುಮಾರ್

Jun 21 2024, 01:04 AM IST
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯೋಗ ಸೇರಿದಂತೆ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡಲಾಗಿದೆ. ಎನ್‌.ಸಿ.ಇ.ಆರ್‌.ಟಿ ಪಠ್ಯಕ್ರಮವನ್ನು ಪರಿಷ್ಕೃತಗೊಳಿಸಿದ್ದು, ಹೊಸ ಪಠ್ಯಗಳು ಸೇರ್ಪಡೆಯಾಗಿವೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಸಮಗ್ರ ಅಭಿವೃದ್ಧಿಗೆ ನೆರವಾಗಲಿದೆ.

ಯೋಗವು ಜಗತ್ತಿಗೆ ಭಾರತ ನೀಡಿದ ಶ್ರೇಷ್ಠ ಕೊಡುಗೆ: ವಾಸುದೇವಸ್ವಾಮಿ

Jun 21 2024, 01:03 AM IST
ಜೂ. 21ರಂದು ನಡೆಯಲಿರುವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರದಲ್ಲಿ ಯೋಗ ಜಾಗೃತಿ ಜಾಥಾ ನಡೆಯಿತು. ತಾಲೂಕಿನ ವಿವಿಧ ಶಾಲೆಗಳ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಉಷ್ಣಮಾರುತ: ದಿಲ್ಲಿಯಲ್ಲಿ 20 ಜನ ಬಲಿ, ಉತ್ತರ ಭಾರತ ತತ್ತರ

Jun 20 2024, 01:05 AM IST
ವಿದ್ಯುತ್‌ ಪೂರೈಸಲಾಗದೆ ಹಲವೆಡೆ ಪರದಾಟ ಆರಂಭವಾಗಿದ್ದು, ಕೆಲವೆಡೆ ನೀರಿಗೂ ಸಮಸ್ಯೆ ಎದುರಾಗಿದೆ. ಎ.ಸಿ. ಇಲ್ಲದೆಡೆ ಬದುಕು ನಡೆಸುವುದೇ ಹರಸಾಹಸ ಎನ್ನುವಂತಾಗಿದೆ.

ಭಾರತ ಜಾಗತಿಕ ಜ್ಞಾನ ಕೇಂದ್ರ ಆಗಬೇಕು: ಮೋದಿ

Jun 20 2024, 01:02 AM IST

  ಬೆಂಕಿಯು ಪುಸ್ತಕ ಸುಡಬಹುದು, ಜ್ಞಾನವನ್ನಲ್ಲ ಎಂದು ನಳಂದಾ ವಿವಿ ನೂತನ ಕ್ಯಾಂಪಸ್‌ ಲೋಕಾರ್ಪಣೆ ಬಳಿಕ ಮೋದಿ ಕರೆ ನೀಡಿದ್ದಾರೆ. 1749 ಕೋಟಿ ರು. ವೆಚ್ಚದಲ್ಲಿ ನಳಂದಾ ವಿವಿ ಹೊಸ ಕ್ಯಾಂಪಸ್‌ 17 ದೇಶಗಳ ಸಹಭಾಗಿತ್ವದಲ್ಲಿ ಸ್ಥಾಪನೆಯಾಗಿದೆ.

ರಷ್ಯಾ ಬ್ರಿಕ್ಸ್‌ : ಕ್ರಿಮಿನಲ್ಸ್‌ ಹಸ್ತಾಂತರ ಕುರಿತು ಸದಸ್ಯ ರಾಷ್ಟ್ರಗಳ ಜೊತೆ ಭಾರತ ದ್ವಿಪಕ್ಷೀಯ ರಾಜತಾಂತ್ರಿಕ ಮಾತುಕತೆ

Jun 20 2024, 01:01 AM IST
ಶೃಂಗ ಸಭೆಯ ಎರಡು ದಿನಗಳ ಕಾಲವೂ ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳಾದ ನೆರೆಯ ಚೀನಾ ಹಾಗೂ ಇರಾನ್‌ ಜೊತೆ ಭಾರತ ರಾಜತಾಂತ್ರಿಕ ಮಾತುಕತೆಯಿಂದ ದೂರ ಉಳಿಯಲು ನಿರ್ಧರಿಸಿದೆ.

ಭಾರತ ಅಭಿವೃದ್ಧಿ ಆಗಲು ಬಹುಆಯಾಮಕಾರ್ಯತಂತ್ರ ಅಗತ್ಯ: ಡಾ। ರಂಗರಾಜನ್‌

Jun 20 2024, 01:01 AM IST
ಡಾ। ಬಿ.ಆರ್.ಅಂಬೇಡ್ಕರ್ ಅರ್ಥಶಾಸ್ತ್ರ ವಿದ್ಯಾಲಯ ವಿಶ್ವವಿದ್ಯಾಲಯದ (ಬೇಸ್‌) ಮೊದಲ ಘಟಿಕೋತ್ಸವ ಕಾರ್ಯಕ್ರಮ

ಇಂಧನ ಬೆಲೆ ಏರಿಕೆಗೆ ಗ್ರಾಹಕ ಅಖಿಲ ಭಾರತ ಪಂಚಾಯತ್ ಖಂಡನೆ

Jun 19 2024, 01:02 AM IST
ಅಂತಾರಾಷ್ಟ್ರೀಯ ತೈಲ ಬೆಲೆ ಕಂಪನಿಗಳು ಪ್ರತಿ ದಿನ ಬೆಳಗ್ಗೆ 6ಕ್ಕೆ ಹೊಸ ಭಾರತೀಯ ತೈಲಬೆಲೆಗಳನ್ನು ಬಿಡುಗಡೆ ಮಾಡುತ್ತವೆ, ಇಲ್ಲಿ ಯಾವುದೇ ಏರಿಕೆಗಳು ಇಲ್ಲದಿದ್ದರೂ ಕೂಡ ರಾಜ್ಯ ಸರ್ಕಾರ ಏಕಾಏಕಿ ಬೆಲೆ ಏರಿಸುವ ಮೂಲಕ ವಾಹನ ಸವಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಒಂದೇ ಭಾರತ ರೈಲು ಬೆಳಗಾವಿಗೆ ವಿಸ್ತರಿಸಲು ಚರ್ಚೆ

Jun 19 2024, 01:01 AM IST
ಬೆಳಗಾವಿ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಮಂಗಳವಾರ ಹುಬ್ಬಳ್ಳಿ ನೈಋತ್ಯ ರೈಲ್ವೆ ವಿಭಾಗದ ಪ್ರಧಾನ ವ್ಯವಸ್ಥಾಪಕರ ಕಚೇರಿಯಲ್ಲಿ ಪ್ರಧಾನ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳ ಜೊತೆ ಜಿಲ್ಲೆಯ ರೈಲ್ವೆ ಸಮಸ್ಯೆಗಳ ಕುರಿತು ಮಹತ್ವದ ಸಭೆ ನಡೆಸಲಾಯಿತು.

ಮಹಿಳಾ ಕ್ರಿಕೆಟ್‌: ಭಾರತ vs ದ.ಆಫ್ರಿಕಾ 2ನೇ ಏಕದಿನ ಇಂದು

Jun 19 2024, 01:01 AM IST
ಇಂದು ಬೆಂಗಳೂರಲ್ಲಿ ಭಾರತ-ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವೆ 2ನೇ ಏಕದಿನ ಪಂದ್ಯ. ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಹರ್ಮನ್‌ಪ್ರೀತ್‌ ಕೌರ್‌ ಪಡೆ. ಮತ್ತೊಂದು ಶತಕ ಸಿಡಿಸ್ತಾರಾ ಸ್ಮೃತಿ ಮಂಧನಾ?.

ಪಠ್ಯದಲ್ಲಿ ಇಂಡಿಯಾ, ಭಾರತ ಎರಡೂ ಪದ ಬಳಕೆ: ಎನ್‌ಸಿಇಆರ್‌ಟಿ ಮುಖ್ಯಸ್ಥ

Jun 18 2024, 01:30 AM IST
ಯಾವುದೇ ಪದ ಬಳಕೆಗೆ ನಮ್ಮ ತಿರಸ್ಕಾರ ಇಲ್ಲ ಎಂದು ಎನ್‌ಸಿಇಆರ್‌ಟಿ ಮುಖ್ಯಸ್ಥ ಸಕ್ಲಾನಿ ಸ್ಪಷ್ಟಪಡಿಸಿದ್ದು, ‘ಭಾರತ’ ಪದ ಮಾತ್ರ ಬಳಸಬೇಕೆಂಬ ಮಾಡಿದ್ದ ಶಿಫಾರಸು ತಿರಸ್ಕಾರವಾಗಿದೆ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 135
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved