• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ಜ್ಞಾನ ಪಠ್ಯಕ್ಕೆ ಸೀಮಿತಗೊಳ್ಳದಿರಲಿ: ಭಾರತ ಸ್ಕೌಟ್ಸ್, ಗೈಡ್ಸ್‌ನ ಎಚ್.ಜಿ.ಕಾಂಚನಮಾಲ

Apr 18 2024, 02:18 AM IST
ಆಲೂರು ತಾಲೂಕು ಕಣತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಬೇಸಿಗೆ ಶಿಬಿರ ಕಾರ್ಯಾಗಾರ ಹಮ್ಮಿಕೊಂಡಿತ್ತು.

ಮೋದಿ ನೇತೃತ್ವದ ಭಾರತ ಆಗಲಿದೆ ವಿಶ್ವದ ಹಿರಿಯಣ್ಣ: ಪ್ರಹ್ಲಾದ ಜೋಶಿ

Apr 17 2024, 01:19 AM IST
ಕಳೆದ ಒಂದು ದಶಕದಲ್ಲಿ ಭಾರತ ಅಭೂತಪೂರ್ವ ಅಭಿವೃದ್ಧಿ ಸಾಧಿಸಿದೆ. ಮೋದಿ ಅವರ ಸಮರ್ಥ ನಾಯಕತ್ವ ಭಾರತದ ಅಭಿವೃದ್ಧಿಯ ಪಥವನ್ನೇ ಬದಲಿಸಿತು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಮೋದಿ ಆಡಳಿತದಲ್ಲಿ ಭಾರತ ಗಮನಾರ್ಹ ಸಾಧನೆ ಮಾಡಿದೆ-ಅರುಣಕುಮಾರ ಪೂಜಾರ

Apr 17 2024, 01:17 AM IST
ಪ್ರಧಾನಿ ಮೋದಿ ದಕ್ಷ ಆಡಳಿತದಲ್ಲಿ ಭಾರತ ಎಲ್ಲಾ ಕ್ಷೇತ್ರಗಳಲ್ಲಿಯೂ ಗಮನಾರ್ಹ ಸಾಧನೆ ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.

ಮೋದಿ 3.0 ಅವಧಿಯಲ್ಲಿ ಭಾರತ ಪ್ರಬಲ ರಾಷ್ಟ್ರ : ತೇಜಸ್ವಿ ಸೂರ್ಯ

Apr 16 2024, 02:10 AM IST
ಕಳೆದ 10 ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೂಲ ಸೌಕರ್ಯಕ್ಕೆ ಒತ್ತು ನೀಡಿ ಹೊಸ ಭಾಷ್ಯ ಬರೆದಿದ್ದಾರೆ. ಮೋದಿ 3.0 ಅವಧಿಯಲ್ಲಿ ಭಾರತ 3ನೇ ಪ್ರಬಲ ಆರ್ಥಿಕ ರಾಷ್ಟ್ರವಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಸ್ರೇಲ್‌ ಮೇಲೆ ಇರಾನ್‌ ದಾಳಿ: ಭಾರತ ಖಂಡನೆ

Apr 15 2024, 01:24 AM IST
ಇರಾನ್ ದೇಶವು ಇಸ್ರೇಲ್‌ ಮೇಲೆ ಭಾನುವಾರ ವಾಯುದಾಳಿ ಮಾಡಿದ್ದನ್ನು ಭಾರತ ಖಂಡಿಸಿದೆ ಹಾಗೂ ಕೂಡಲೇ ಪರಿಸ್ಥಿತಿ ತಿಳಿಗೊಳಿಸಬೇಕು ಎಂದು ಮನವಿ ಮಾಡಿದೆ.

ಭಾರತ ದೇಶಕ್ಕಿದೆ ಭೀಮಬಲ: ಭೀಮರಾಯ

Apr 15 2024, 01:21 AM IST
ಜಗತ್ತಿನ ಇತರ ದೇಶಗಳಿಗಿಂತ ಭಾರತ ದೇಶ ಎಲ್ಲಾ ರಂಗದಲ್ಲೂ ಮುಂದಿದೆ. ಕೆಲವು ಸಾಮಾಜಿಕ ಸಮಸ್ಯೆಗಳು ಹೊರತು ಪಡಿಸಿದರೆ ಭಾರತವನ್ನು ತಡೆದು ನಿಲ್ಲಿಸುವ ಶಕ್ತಿ ಬೇರಾವ ದೇಶಕ್ಕೂ ಇಲ್ಲ. ಇದಕ್ಕೆ ಕಾರಣ ಭೀಮರಾವ್ ಅಂಬೇಡ್ಕರ್ ಅವರ ಸಂವಿಧಾನ ಎಂದು ಗ್ರಾಪಂ ಕಾರ್ಯದರ್ಶಿ ಭೀಮರಾಯ ಹೇಳಿದರು.

ಭಾರತ ಸಂವಿಧಾನ ರಚಿಸಿದ ಮಹಾನ್ ಜ್ಞಾನಿ ಡಾ.ಅಂಬೇಡ್ಕರ್: ತಹಸೀಲ್ದಾರ್‌

Apr 15 2024, 01:20 AM IST
ಹಿಂದಿನ ಸಂಪ್ರದಾಯ, ಸಮಾಜದಲ್ಲಿದ್ದ ಅಸಮಾನತೆ, ಶೋಷಣೆಯಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ವಿದ್ಯಾಭ್ಯಾಸವನ್ನು ಮಾಡಿ, ಭಾರತದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಸಮಾನವಾಗಿ ಜೀವಿಸುವ ಹಕ್ಕಿದೆ ಎಂದು ಸಾರಿದ, ದೇಶದ ಪ್ರಗತಿಗೆ ಪೂರಕ ಸಂವಿಧಾನ ರಚಿಸಿದ ಮಹಾನ್ ಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್ ಎಂದು ತಹಸೀಲ್ದಾರ್ ಎರ್ರಿಸ್ವಾಮಿ ಚನ್ನಗಿರಿಯಲ್ಲಿ ಹೇಳಿದ್ದಾರೆ.

ನಿಯಮಿತ ಪ್ರಾಣಾಯಾಮದಿಂದ ದೇಹಕ್ಕೆ ಚೈತನ್ಯ: ಭಾರತ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸುರೇಶ್ ಗುರೂಜಿ

Apr 15 2024, 01:18 AM IST
ಆಲೂರು ತಾಲೂಕು ಸ್ಥಳೀಯ ಸಂಸ್ಥೆ ವತಿಯಿಂದ ಕಣತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಬೇಸಿಗೆ ಶಿಬಿರದಲ್ಲಿ ಯೋಗದ ಮಹತ್ವದ ಕುರಿತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ ಮಾತನಾಡಿದರು.

ಬೃಹತ್‌ ಪ್ರಜಾಪ್ರಭುತ್ವ ದೇಶವಾಗಿ ಭಾರತ ಯಶಸ್ಸು: ಜಿಲ್ಲಾಧಿಕಾರಿ ವೆಂಕಟೇಶ್‌

Apr 15 2024, 01:17 AM IST
ಡಾ. ಬಿ.ಆರ್. ಅಂಬೇಡ್ಕರ್‌ ಹಾಕಿಕೊಟ್ಟ ಸಂವಿಧಾನವೆಂಬ ಭದ್ರ ಬುನಾದಿಯಡಿ ಭಾರತ ವಿಶ್ವದಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಯಶಸ್ಸು ಕಂಡಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಭಾರತ ಜಗತ್ತಿನ 3ನೇ ಅತಿದೊಡ್ಡ ಶಕ್ತಿಯಾಗಲು ಮೋದಿ ಗ್ಯಾರಂಟಿ ಪ್ರಣಾಳಿಕೆ ಸಹಕಾರಿ: ಜೋಶಿ

Apr 15 2024, 01:15 AM IST
ಮೋದಿ ಹೊರಡಿಸಿರುವ ಪ್ರಣಾಳಿಕೆಯಲ್ಲಿ ಅಶಕ್ತರ ಸಬಲೀಕರಣ, ಮಹಿಳೆಯರ ಪ್ರಗತಿ ರೈತರ ಸಶಕ್ತೀಕರಣ, ಬಡತನ ನಿರ್ಮೂಲನೆ ಸೇರಿದಂತೆ ಅನೇಕ ವಿಷಯಗಳ ಕುರಿತು ವಿವರಿಸಲಾಗಿದೆ.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 126
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved