• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ಥಿಕತೆಯಲ್ಲಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ: ನವೀನ್ ಕುಮಾರ್ ಗುಳಗಣ್ಣನವರ್

Apr 14 2024, 01:57 AM IST
ಬಿಜೆಪಿ ಅವಧಿಯಲ್ಲಿ ಎಂದೂ ಕಾಣದಂತ ಅಭಿವೃದ್ಧಿ ಕಾರ್ಯ ಜರುಗಿವೆ. ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್‌ಕುಮಾರ ಗುಳಗಣ್ಣನವರ ಹೇಳಿದ್ದಾರೆ.

ಬಲಿಷ್ಠ ಭಾರತ ನಿರ್ಮಾಣಕ್ಕೆ ಮತದಾನ ಹಕ್ಕು ಚಲಾಯಿಸಿ

Apr 14 2024, 01:50 AM IST
ಯುವಜನರು ಮತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಬಲಿಷ್ಠ ಭಾರತ ಕಟ್ಟುವಲ್ಲಿ ತಮ್ಮ ಸುತ್ತಮುತ್ತಲಿನ ಜನರಿಗೂ ಮತದಾನದ ಮಹತ್ವ ತಿಳಿಸಿಕೊಡಬೇಕೆಂದು ದಾವಣಗೆರೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದರು.

ಭಾರತ ಹಾಕಿ ತಂಡದ ಇಬ್ಬರು ಮಾಜಿ ನಾಯಕರು ಚುನಾವಣಾ ಅಖಾಡಕ್ಕೆ

Apr 14 2024, 01:47 AM IST
ಹಾಕಿ ಇಂಡಿಯಾ ಅಧ್ಯಕ್ಷ, ಮಾಜಿ ರಾಜ್ಯಸಭಾ ಸಂಸದ ದಿಲೀಪ್ ಟಿರ್ಕಿ ಮತ್ತು ಮಾಜಿ ಭಾರತೀಯ ಹಾಕಿ ತಂಡ ನಾಯಕ ಪ್ರಬೋಧ್ ಟಿರ್ಕಿ ಚುನಾವಣಾ ಸ್ಪರ್ಧೆಗೆ ಇಳಿದಿದ್ದಾರೆ.

ನವ ಭಾರತ ನಿರ್ಮಾಣಕ್ಕೆ ಮತದಾನ ಸಂಜೀವಿನಿ

Apr 13 2024, 01:10 AM IST
ಪ್ರಜಾಪ್ರಭುತ್ವ ಬಲಿಷ್ಠಗೊಳ್ಳಲು ಪ್ರತಿಯೊಬ್ಬರೂ ಮತದಾನದಲ್ಲಿ ಭಾಗವಹಿಸಬೇಕು. ಒಂದೊಂದು ಮತವು ಸದೃಢ ಭಾರತ ನಿರ್ಮಾಣಕ್ಕೆ ಸಂಜೀವಿನಿಯಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಪಿ.ಲಕ್ಷ್ಮಿ ತಿಳಿಸಿದರು.

ಭಾರತ ಉದಯೋನ್ಮುಖ ಸೂಪರ್‌ಪವರ್‌ : ಮೋದಿ

Apr 13 2024, 01:06 AM IST
ಲೋಕಸಭೆ ಚುನಾವಣೆ ಆರಂಭವಾಗಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಖ್ಯಾತ ನ್ಯೂಸ್‌ವೀಕ್ ಮ್ಯಾಗಜಿನ್‌ಗೆ ಸಂದರ್ಶನವೊಂದನ್ನು ನೀಡಿದ್ದಾರೆ.

ಸುಭದ್ರ ಭಾರತ ಕಟ್ಟಲು ಬಿಜೆಪಿಗೆ ಮತ ನೀಡಿ

Apr 13 2024, 01:01 AM IST
ಶಿರಹಟ್ಟಿ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ದೃಷ್ಟಿಯಿಂದ ಸಾಕಷ್ಟು ಹಿಂದುಳಿದಿದೆ. ಇಲ್ಲಿ ಶಾಶ್ವತವಾದ ನೀರಾವರಿ ಸೌಲಭ್ಯದ ಅವಶ್ಯಕತೆ ಇದೆ

ಓಪನ್ ಇನ್‌ಲೈನ್‌ ಹಾಕಿ: ಭಾರತ ತಂಡಕ್ಕೆ ಕೈಗಾದ ಆದಿತ್ಯ

Apr 12 2024, 01:05 AM IST
ಭಾರತ ತಂಡಕ್ಕೆ ರಾಜ್ಯದಿಂದ ನಾಲ್ಕು ಜನರು ಆಯ್ಕೆಯಾಗಿದ್ದು, ಇದರಲ್ಲಿ ಕಾರವಾರ ತಾಲೂಕಿನ ಕೈಗಾದ ಆದಿತ್ಯ ಕೂಡಾ ಒಬ್ಬರಾಗಿದ್ದಾರೆ.

ಭಾರತ ಬ್ರ್ಯಾಂಡ್‌ ಅಕ್ಕಿ ಮಾರಾಟಕ್ಕೆ ತಡೆ

Apr 12 2024, 01:04 AM IST
ಸಾರ್ವಜನಿಕರ ವಿರೋಧದ ಹಿನ್ನೆಲೆ ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜತೆ ಚುನಾವಣಾ ಅಧಿಕಾರಿಗಳು ಮಾತನಾಡಿ, ಭಾರತ ಬ್ರ್ಯಾಂಡ್‌ ಅಕ್ಕಿ- ಬೇಳೆ ಮಾರಾಟಕ್ಕೆ ಅನುವು ಮಾಡಿಕೊಟ್ಟರು.

ನವ ಭಾರತ ಕಾಲೇಜಿಗೆ ಶೇ.100 ಫಲಿತಾಂಶ

Apr 11 2024, 12:52 AM IST
ಜೇವರ್ಗಿ ಪಟ್ಟಣದಲ್ಲಿರುವ ನವ ಭಾರತ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ 100ಕ್ಕೆ 100ರ ಫಲಿತಾಂಶ ಲಭಿಸಿದೆ.

ಭಾರತ-ಚೀನಾ ಗಡಿ ವಿವಾದಕ್ಕೆ ಮಾತುಕತೆ ಮೂಲಕ ಪರಿಹಾರ: ಮೋದಿ

Apr 11 2024, 12:49 AM IST

 ಪ್ರಧಾನಿ ನರೇಂದ್ರ ಮೋದಿ, ಪರಸ್ಪರ ಮಾತುಕತೆ, ರಾಜತಾಂತ್ರಿಕ ಮತ್ತು ಮಿಲಿಟರಿ ಹಂತದ ಮಾತುಕತೆ  ಮೂಲಕ  ಚೀನಾ ಮತ್ತು ಭಾರತ ದೇಶಗಳು ತಮ್ಮ ಗಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 126
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved