• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳಾ ಏಷ್ಯಾಕಪ್‌: ಭಾರತ ತಂಡಕ್ಕೆ ಕರ್ನಾಟಕದ ಶ್ರೇಯಾಂಕ

Jul 07 2024, 01:20 AM IST
15 ಮಂದಿ ತಂಡ ಪ್ರಕಟ. ಜುಲೈ 19ರಿಂದ ಟೂರ್ನಿ. ಭಾರತ ಟೂರ್ನಿಯಲ್ಲಿ ‘ಎ’ ಗುಂಪಿನಲ್ಲಿದ್ದು, ಜು.19ರಂದು ಬದ್ಧವೈರಿ ಪಾಕಿಸ್ತಾನ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ.

2047ಕ್ಕೆ ಭಾರತ ಸೂಪರ್‌ ಪವರ್: ಆರ್ಥಿಕ ತಜ್ಞ

Jul 06 2024, 12:48 AM IST

2047ರ ಹೊತ್ತಿಗೆ ಭಾರತ ಉನ್ನತ ಮಧ್ಯಮ ಆದಾಯದ ಆರ್ಥಿಕತೆಯಾಗಬಹುದು.ಆದಾಗ್ಯೂ ಜಾಗತಿಕ ಶಕ್ತಿಯಾಗಿ (ಸೂಪರ್ ಪವರ್) ಆಗಿ ರೂಪಗೊಳ್ಳುವುದು ಎಂದು ಫೈನಾನ್ಶಿಯಲ್ ಟೈಮ್ಸ್‌ನ ಮುಖ್ಯ ಆರ್ಥಿಕ ನಿರೂಪಕ ಮಾರ್ಟಿನ್ ವೂಲ್ಫ್ ಶುಕ್ರವಾರ ಹೇಳಿದ್ದಾರೆ.

ಟಿ20: ದ.ಆಫ್ರಿಕಾ ಎದುರು ಹೋರಾಡಿ ಸೋತ ಭಾರತ ಮಹಿಳಾ ತಂಡ

Jul 06 2024, 12:45 AM IST
ಮೊದಲ ಟಿ20: ಭಾರತಕ್ಕೆ 12 ರನ್‌ ಸೋಲು. ದ.ಆಫ್ರಿಕಾ 4 ವಿಕೆಟ್‌ಗೆ 189 ರನ್ ಕಲೆಹಾಕಿತು. ಭಾರತ ಜೆಮಿಮಾ ರೋಡ್ರಿಗ್ಸ್‌ ಹೋರಾಟದ ಹೊರತಾಗಿಯೂ 4 ವಿಕೆಟ್‌ಗೆ 177 ರನ್ ಕಲೆಹಾಕಿ ಸೋಲೊಪ್ಪಿಕೊಂಡಿತು.

ಅಖಿಲ ಭಾರತ ವೀರಶೈವ ಸಭಾ ಒತ್ತಾಯದಿಂದ ಬಂದಿದೆ

Jul 05 2024, 12:52 AM IST
ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ವಚನ ಕಮ್ಮಟ ಕಾರ್ಯಕ್ರಮದಲ್ಲಿ ಗದುಗಿನ ತೋಟದ ಸಿದ್ದರಾಮ ಸ್ವಾಮೀಜಿ ಮಾತನಾಡಿದರು.

ಭಾರತ ತಂಡಕ್ಕೆ ₹125 ಕೋಟಿ ಚೆಕ್‌ ಹಸ್ತಾಂತರ: ವಾಂಖೇಡೆಯಲ್ಲಿ ಭರ್ಜರಿ ಡ್ಯಾನ್ಸ್‌

Jul 05 2024, 12:52 AM IST
ಆಟಗಾರರಿಗೆ ಬಿಸಿಸಿಐ ವತಿಯಿಂದ ಸನ್ಮಾನ ಮಾಡಲಾಯಿತು. ವಿಶ್ವಕಪ್‌ ವಿಜೇತ ತಂಡಕ್ಕೆ ಬಿಸಿಸಿಐ ಘೋಷಿಸಿದ್ದ 125 ಕೋಟಿ ರು. ನಗದು ಬಹುಮಾನವನ್ನು ಇದೇ ವೇಳೆ ಹಸ್ತಾಂತರಿಸಲಾಯಿತು.

ಇಂದು ಭಾರತ vs ಆಫ್ರಿಕಾ ಮಹಿಳೆಯರ ಮೊದಲ ಟಿ20 ಪಂದ್ಯ

Jul 05 2024, 12:49 AM IST
ಮೂರು ಪಂದ್ಯಗಳ ಸರಣಿಗೆ ಚೆನ್ನೈ ಆತಿಥ್ಯ. ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ ಏಕದಿನ ಸರಣಿ ಕ್ಲೀನ್‌ಸ್ವೀಪ್‌ ಸಾಧಿಸಿ, ಟೆಸ್ಟ್‌ ಸರಣಿಯನ್ನೂ ಗೆದ್ದಿರುವ ಭಾರತ ತಂಡ

ಭಾರತ ಸೇವಾದಳದ ಶಿಕ್ಷಕ/ಶಿಕ್ಷಕಿಯರಿಗೆ ಪುನಶ್ಚೇತನ ತರಬೇತಿ ಸಂಪನ್ನ

Jul 04 2024, 01:08 AM IST
ಶಿಕ್ಷಕ ಶಿಕ್ಷಕಿಯರಿಗೆ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಕ್ರಮ ಜರುಗಿತು. ಜಿಲ್ಲಾ ಭಾರತ ಸೇವಾದಳದ ಅಧ್ಯಕ್ಷರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಚಾಂಪಿಯನ್ಸ್‌ ಟ್ರೋಫಿ: ಮಾ.1ಕ್ಕೆ ಲಾಹೋರಲ್ಲಿ ಭಾರತ vs ಪಾಕ್‌ ಪಂದ್ಯ ನಿಗದಿ!

Jul 04 2024, 01:06 AM IST
ತಾತ್ಕಾಲಿಕ ವೇಳಾಪಟ್ಟಿ ಐಸಿಸಿಗೆ ಸಲ್ಲಿಸಿದ ಪಾಕ್‌ ಮಂಡಳಿ. ಆದರೆ ಭಾರತ ತಂಡ ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ಬಿಸಿಸಿಐ ಇನ್ನೂ ಮಾಹಿತಿ ನೀಡಿಲ್ಲ.

ವಿಶ್ವಕ್ಕೆ ಭಾರತ ಪರಿಚಯಿಸಿದವರು ಗುರುದೇವ ರಾನಡೆ

Jul 04 2024, 01:03 AM IST
ಕನ್ನಡಪ್ರಭ ವಾರ್ತೆ ಜಮಖಂಡಿ ವಿಶ್ವಕ್ಕೆ ಭಾರತವನ್ನು ಪರಿಚಯಿಸಿಕೊಟ್ಟವರು ಗುರುದೇವ ರಾನಡೆ ಎಂದು ಬೆಳಗಾವಿಯ ತತ್ವಶಾಸ್ತ್ರಜ್ಞ ಡಾ.ವೀರೇಶ್ವರ ಸ್ವಾಮಿಗಳು ಅಭಿಪ್ರಾಯಪಟ್ಟರು. ನಗರದ ಪಿ.ಬಿ.ಹೈಸ್ಕೂಲ್‌ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಗುರುದೇವ ರಾನಡೆ ಸಾಂಸ್ಕೃತಿಕ ಭವನದ ಲೋಕಾರ್ಪಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.ರಾನಡೆಯವರು ತತ್ವಜ್ಞಾನಿಗಳು ಮತ್ತು ಅನುಭವಿಗಳು ಆಗಿದ್ದರಿಂದ ಅವರ ಮಾತುಗಳು ಪ್ರಭಾವ ಬೀರುತ್ತಿದ್ದವು.

ಟೆಸ್ಟ್‌ನಲ್ಲೂ ಭಾರತ ವನಿತೆಯರೇ ಬಾಸ್‌

Jul 02 2024, 01:32 AM IST
ದ.ಆಫ್ರಿಕಾ ವಿರುದ್ಧ ಏಕೈಕ ಟೆಸ್ಟ್‌ನಲ್ಲಿ 10 ವಿಕೆಟ್‌ ಜಯ. 37 ರನ್ ಗುರಿ 9.2 ಓವರಲ್ಲಿ ಬೆನ್ನತ್ತಿ ಗೆದ್ದ ಭಾರತ. ಜುಲೈ 5ರಿಂದ ಚೆನ್ನೈನಲ್ಲಿ 3 ಪಂದ್ಯಗಳ ಟಿ20 ಸರಣಿ ಆರಂಭ
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 142
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved