• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇನ್ನೂ 4 ದೇಶದಲ್ಲಿ ಪಾಕ್‌ ಬಣ್ಣ ಬಯಲು ಮಾಡಿದ ಭಾರತ

Jun 01 2025, 11:56 PM IST
ಜಾಗತಿಕ ಮಟ್ಟದಲ್ಲಿ ಉಗ್ರಪೋಷಕ ಪಾಕಿಸ್ತಾನದ ಬಣ್ಣ ಬಯಲು ಮಾಡಲು ಕೇಂದ್ರ ಸರ್ಕಾರ ರಚಿಸಿರುವ ವಿವಿಧ ಸರ್ವಪಕ್ಷ ನಿಯೋಗಗಳು ಸ್ಪೇನ್, ಬ್ರಿಟನ್, ಬ್ರೆಜಿಲ್ ಹಾಗೂ ಮಲೇಷ್ಯಾ ದೇಶಗಳನ್ನು ತಲುಪಿದ್ದು, ಭಯೋತ್ಪಾದನೆ ವಿರುದ್ಧ ಭಾರತದ ನಿಲುವನ್ನು ಪುನರುಚ್ಚರಿಸಿವೆ.

ಬಸವ ಭಾರತ ನಿರ್ಮಾಣ ಅಗತ್ಯ: ಸಚಿವ ಎಂ.ಬಿ.ಪಾಟೀಲ್

Jun 01 2025, 01:52 AM IST
ಎಲ್ಲ ಸಮುದಾಯದವರಿಗೂ ಅನ್ನ, ಅಕ್ಷರ, ಆರೋಗ್ಯ, ಆಶ್ರಯ ನೀಡುತ್ತಿರುವುದು ನಮ್ಮ ಸಮುದಾಯ. ವೀರಶೈವ-ಲಿಂಗಾಯತ ಪಕ್ಷಾತೀತವಾಗಿ, ಪ್ರಾಂತ್ಯ ಮೀರಿ ಒಗ್ಗೂಡಬೇಕು. ಸಮುದಾಯದಲ್ಲಿರುವ ಉಪ ಪಂಗಡಗಳನ್ನೂ ಒಗ್ಗೂಡಿಸಿಕೊಳ್ಳಬೇಕು. ನಾವು ಅವರಿಂದ ದೂರ ಆಗಿದ್ದೇವೆ ಎಂಬ ಮನೋಭಾವ ಬಿಡಬೇಕು.

ವಿಶ್ವಕ್ಕೆ ಭಾರತ ಶಕ್ತಿ ಪರಿಚಯಿಸಿದ ಆಪರೇಷನ್‌ ಸಿಂದೂರ: ಶ್ರೀಕಾಂತ ಕುಲಕರ್ಣಿ

May 27 2025, 12:53 AM IST
ಆಪರೇಷನ್‌ ಸಿಂದೂರನಿಂದ ವಿಶ್ವಕ್ಕೆ ಭಾರತದ ಶಕ್ತಿಯ ಪರಿಚಯವಾಗಿದೆ. ಅಮಾಯಕ ಹಿಂದು ಪ್ರವಾಸಿಗರನ್ನು ಹತ್ಯೆ ಮಾಡಿದ ಭಯೋತ್ಪಾದರಿಗೆ ತಕ್ಕಪಾಠ ಕಲಿಸುವಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಫಲವಾಗಿದೆ. ನಮ್ಮನ್ನು ಕೆಣಕಿದರೆ ಬಿಡುವುದಿಲ್ಲ. ನಿಮ್ಮ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂಬ ಸಂದೇಶ ವಿಶ್ವಕ್ಕೆ ನೀಡುವಲ್ಲಿ ಯಶಸ್ವಿಯಾಗಿದೆ ಎಂದು ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಹೇಳಿದರು.

ಬೆಂಗಳೂರಿನಿಂದ ಕೊಪ್ಪಳಕ್ಕೆ ವಂದೇ ಭಾರತ ರೈಲು ಶೀಘ್ರ

May 26 2025, 12:50 AM IST
ಕೊಪ್ಪಳ ಹಾಗೂ ಹೊಸಪೇಟೆ ಪ್ರವಾಸೋದ್ಯಮದಲ್ಲಿ ದಿನದಿಂದ ದಿನಕ್ಕೆ ಪ್ರಸಿದ್ಧಿ ಪಡೆಯುತ್ತಿದೆ. ಕೊಪ್ಪಳದ ಶಕ್ತಿ ಪೀಠ ಶ್ರೀ ಹುಲಿಗಮ್ಮ ದೇವಸ್ಥಾನಕ್ಕೆ ದೇಶದ ನಾನಾ ಕಡೆಯಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ.

ಜಪಾನ್‌ ಹಿಂದಿಕ್ಕಿದ ಭಾರತ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆ

May 25 2025, 11:49 PM IST

 ವಿಶ್ವದ ಮುಂಚೂಣಿ ದೇಶಗಳ ಪೈಕಿ ಒಂದಾದ ಜಪಾನ್‌ ಹಿಂದಿಕ್ಕಿರುವ ಭಾರತ, ಇದೀಗ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ. ನೀತಿ ಆಯೋಗದ ಸಿಇಒ ಬಿವಿಆರ್‌. ಸುಬ್ರಹ್ಮಣ್ಯಂ ಈ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.

ಭಾರತ ಟೆಸ್ಟ್‌ಗೆ ಇನ್ನು ಗಿಲ್‌ ಸಾರಥಿ

May 25 2025, 12:04 PM IST

ರೋಹಿತ್‌ ಶರ್ಮಾ ನಿವೃತ್ತಿ ಬಳಿಕ ಟೀಂ ಇಂಡಿಯಾ ಟೆಸ್ಟ್‌ ತಂಡಕ್ಕೆ ನಾಯಕ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ

ಉಗ್ರರ ವಿರುದ್ಧದ ತನ್ನ ನಿಲುವನ್ನು ಭಾರತ ವಿಶ್ವಕ್ಕೆ ತಿಳಿಸಿದೆ

May 24 2025, 12:42 AM IST
ಆಪರೇಷನ್‌ ಸಿಂದೂರದ ಮೂಲಕ ಭಾರತವು ಉಗ್ರರ ವಿರುದ್ಧದ ತನ್ನ ನಿಲುವನ್ನು ಪ್ರಪಂಚಕ್ಕೆ ತಿಳಿಸಿದೆ ಎಂದು ಭಾರತೀಯ ವಾಯುಸೇನೆ ನಿವೃತ್ತ ಅಧಿಕಾರಿ ಡಾ. ವಿನಯ್‌ ವಿಠಲ್ ತಿಳಿಸಿದರು.

ಎಫ್‌ಎಟಿಎಫ್‌ ಗ್ರೇ ಲಿಸ್ಟ್‌ಗೆ ಪಾಕ್‌ ಸೇರಿಸಲು ಭಾರತ ಯತ್ನ

May 24 2025, 12:16 AM IST

ಅಂತಾರಾಷ್ಟ್ರೀಯ ಅಕ್ರಮ ಹಣ ವರ್ಗಾವಣೆ ಮತ್ತು ಭಯೋತ್ಪಾದನೆಗೆ ಹಣಕಾಸು ನೆರವಿನ ಮೇಲೆ ಕಣ್ಗಾವಲು ಇಡುವ ಫೈನಾನ್ಷಿಯಲ್‌ ಆ್ಯಕ್ಷನ್‌ ಟಾಸ್ಕ್‌ ಫೋರ್ಸ್‌  ಮುಂದಿನ ಸಭೆಯಲ್ಲಿ ಪಾಕಿಸ್ತಾನವನ್ನು ಮತ್ತೆ ಬೂದುಪಟ್ಟಿ   ಸೇರಿಸುವಂತೆ ಭಾರತವು ಪ್ರಬಲವಾಗಿ ಒತ್ತಾಯಿಸುವ ನಿರೀಕ್ಷೆ ಇದೆ.

ಜಿಲ್ಲೆಯಲ್ಲಿ ಶೀಘ್ರ ವಂದೇ ಭಾರತ ರೈಲು ಸಂಚಾರ

May 23 2025, 12:30 AM IST
ಅಮೃತ ಭಾರತ ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಮತ್ತು ಇತರೆ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಭಾರತ ನಿಯೋಗದ ಜಪಾನ್‌, ಯುಎಇ ಭೇಟಿ ಯಶಸ್ವಿ

May 23 2025, 12:11 AM IST
ಉಗ್ರ ಪೋಷಕ ಪಾಕಿಸ್ತಾನದ ನೈಜ ಮುಖವಾಡ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಯಲು ಮಾಡಲು ಕೇಂದ್ರ ಸರ್ಕಾರ ಕಳುಹಿಸಿಕೊಟ್ಟಿರುವ ಸರ್ವಪಕ್ಷಗಳ ಸಂಸದರ 2 ನಿಯೋಗಗಳು ಗುರುವಾರ ಜಪಾನ್‌, ಯುಇಎಗೆ ಭೇಟಿ ನೀಡಿವೆ ಹಾಗೂ ಪಾಕಿಸ್ತಾನದ ಕೃತ್ಯಗಳ ವಿವರ ನೀಡಿವೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 126
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved