• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಪರಿಚಯಿಸಿದ ಯೋಗವನ್ನು ಇಡೀ ಜಗತ್ತೇ ಅಪ್ಪಿಕೊಂಡಿದೆ

Jun 22 2024, 12:50 AM IST
ವಿಶ್ವ ಯೋಗ ದಿನಾಚರಣೆಯ ದಶಮಾನೋತ್ಸವದ ಸಂದರ್ಭದಲ್ಲಿ ದೇಶ ಬಲಿಷ್ಠವಾಗಲು ದೇಹ ಬಲಿಷ್ಠವಾಗಬೇಕೆಂಬ ನಿಟ್ಟಿನಲ್ಲಿ ಜಾಗತಿಕವಾಗಿ ಭಾರತ ಪರಿಚಯಿಸಿದ ಯೋಗವನ್ನು ಇಡೀ ಜಗತ್ತು ಅಪ್ಪಿಕೊಂಡಿದೆ.

ಫುಟ್ಬಾಲ್ ಬೆಳೆಯದ ಏಕೈಕ ದೇಶ ಭಾರತ: ಉಚ್ಚಾಟಿತ ಕೋಚ್‌ ಇಗೊರ್‌ ಸ್ಟಿಮಾಕ್‌!

Jun 22 2024, 12:48 AM IST
ಇಗೊರ್‌ರನ್ನು ಇತ್ತೀಚೆಗಷ್ಟೇ ಕೋಚ್‌ ಹುದ್ದೆಯಿಂದ ಕಿತ್ತು ಹಾಕಲಾಗಿದ್ದು. ಈಗ ಎಐಎಫ್‌ಎಫ್‌ ವಿರುದ್ಧ ಕಿಡಿಕಾರಿರುವ ಅವರು, ಸಾಕಷ್ಟು ಬೆಂಬಲವಿಲ್ಲದೇ ಕೋಚ್‌ ಆಗಿ ಮುಂದುವರಿಯುವುದು ಅಸಾಧ್ಯವಾಗಿತ್ತು ಎಂದಿದ್ದಾರೆ.

ವಿಶ್ವಕ್ಕೆ ಯೋಗ ಪರಿಚಯಿಸಿದ್ದು ಭಾರತ ದೇಶದ ಹೆಮ್ಮೆ: ಕೋಟ ಶ್ರೀನಿವಾಸ ಪೂಜಾರಿ

Jun 22 2024, 12:48 AM IST
ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಜಗತ್ತಿಗೆ ಯೋಗ ಪರಿಚಯಿಸಿದ್ದು ಭಾರತ: ಮಂಜುನಾಥ ಬ್ಯಾಲಹುಣಸಿ

Jun 22 2024, 12:47 AM IST
ಯೋಗ ದೈಹಿಕ, ಮಾನಸಿಕ ಹಾಗೂ ಭೌತಿಕ ಬೆಳವಣಿಗೆಗೆ ಸಹಾಯವಾಗಿದ್ದು, ಪ್ರತಿದಿನ ಯೋಗ ಮಾಡುತಿದ್ದರೆ ನಿರೋಗಿಯಾಗಿ ಬದುಕಬಹುದು ಎಂದು ತಾಲೂಕು ವೈದ್ಯಾಧಿಕಾರಿ ಮಂಜುನಾಥ ಬ್ಯಾಲಹುಣಸಿ ಅಭಿಪ್ರಾಯಪಟ್ಟರು.

ಭಾರತ vs ದ.ಆಫ್ರಿಕಾ ನಡುವೆ ನವೆಂಬರ್‌ನಲ್ಲಿ 4 ಟಿ20 ಪಂದ್ಯ

Jun 22 2024, 12:46 AM IST
ಕಳೆದ ವರ್ಷ ಡಿಸೆಂಬರ್‌ನಲ್ಲೂ ಭಾರತ ತಂಡ ದ.ಆಫ್ರಿಕಾ ಪ್ರವಾಸ ಕೈಗೊಂಡಿತ್ತು. 3 ಪಂದ್ಯಗಳ ಟಿ20 ಸರಣಿ 1-1ರಲ್ಲಿ ಸಮಬಲಗೊಂಡಿದ್ದರೆ, 3 ಪಂದ್ಯಗಳ ಏಕದಿನ ಸರಣಿಯನ್ನು ಭಾರತ 2-1ರಿಂದ ಗೆದ್ದಿತ್ತು.

2036ರ ಒಲಿಂಪಿಕ್ಸ್‌ನಲ್ಲಿ ಯೋಗ, ಖೋಖೋ, ಕಬಡ್ಡಿ ಸೇರಿಸಲು ಭಾರತ ಪ್ಲ್ಯಾನ್‌!

Jun 22 2024, 12:45 AM IST
ಈ ಬಗ್ಗೆ ಭಾರತ ಕ್ರೀಡಾ ಪ್ರಾಧಿಕಾರದ ಮಿಷನ್‌ ಒಲಿಂಪಿಕ್ ಸೆಲ್‌(ಎಂಒಸಿ) ಅಧಿಕಾರಿಗಳು ವರದಿ ಸಿದ್ಧಪಡಿಸಿ, ನೂತನ ಕ್ರೀಡಾ ಸಚಿವ ಮನ್ಸುಖ್‌ ಮಾಂಡವೀಯ ಅವರಿಗೆ ಸಲ್ಲಿಸಿದ್ದಾರೆ.

ವಂದೇ ಭಾರತ್ ರೈಲಿನ ಊಟದಲ್ಲಿ ಜಿರಳೆ ಪತ್ತೆ

Jun 21 2024, 01:09 AM IST
ದೇಶದಲ್ಲಿ ಆಹಾರದ ಪಾರ್ಸಲ್‌ಗಳಲ್ಲಿ ಕೀಟಾಣುಗಳು ಪತ್ತೆ ಆಗುವ ಸರಣಿ ಮುಂದುವರಿದಿದೆ. ಗುರುವಾರ ಭೋಪಾಲ್‌ನಿಂದ ಆಗ್ರಾಗೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಕೊಡಲಾದ ಊಟದಲ್ಲಿ ಜಿರಳೆ ಪತ್ತೆಯಾಗಿದೆ.

ನೂತನ ಶಿಕ್ಷಣ ನೀತಿಯಲ್ಲಿ ಭಾರತ ಹೆಮ್ಮೆ ಪಡುವ ಪಠ್ಯವಿದೆ: ಸಂಜಯ್‌ ಕುಮಾರ್

Jun 21 2024, 01:04 AM IST
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯೋಗ ಸೇರಿದಂತೆ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡಲಾಗಿದೆ. ಎನ್‌.ಸಿ.ಇ.ಆರ್‌.ಟಿ ಪಠ್ಯಕ್ರಮವನ್ನು ಪರಿಷ್ಕೃತಗೊಳಿಸಿದ್ದು, ಹೊಸ ಪಠ್ಯಗಳು ಸೇರ್ಪಡೆಯಾಗಿವೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಸಮಗ್ರ ಅಭಿವೃದ್ಧಿಗೆ ನೆರವಾಗಲಿದೆ.

ಯೋಗವು ಜಗತ್ತಿಗೆ ಭಾರತ ನೀಡಿದ ಶ್ರೇಷ್ಠ ಕೊಡುಗೆ: ವಾಸುದೇವಸ್ವಾಮಿ

Jun 21 2024, 01:03 AM IST
ಜೂ. 21ರಂದು ನಡೆಯಲಿರುವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರದಲ್ಲಿ ಯೋಗ ಜಾಗೃತಿ ಜಾಥಾ ನಡೆಯಿತು. ತಾಲೂಕಿನ ವಿವಿಧ ಶಾಲೆಗಳ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಉಷ್ಣಮಾರುತ: ದಿಲ್ಲಿಯಲ್ಲಿ 20 ಜನ ಬಲಿ, ಉತ್ತರ ಭಾರತ ತತ್ತರ

Jun 20 2024, 01:05 AM IST
ವಿದ್ಯುತ್‌ ಪೂರೈಸಲಾಗದೆ ಹಲವೆಡೆ ಪರದಾಟ ಆರಂಭವಾಗಿದ್ದು, ಕೆಲವೆಡೆ ನೀರಿಗೂ ಸಮಸ್ಯೆ ಎದುರಾಗಿದೆ. ಎ.ಸಿ. ಇಲ್ಲದೆಡೆ ಬದುಕು ನಡೆಸುವುದೇ ಹರಸಾಹಸ ಎನ್ನುವಂತಾಗಿದೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 142
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved