• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಈಗ ಭಯೋತ್ಪಾದನೆ ಮುಕ್ತ ದೇಶ- ಮಾಜಿ ಸಚಿವ ಬಿ.ಸಿ. ಪಾಟೀಲ

May 03 2024, 01:05 AM IST
ಭಾರತದಲ್ಲಿ ಆಸಾಧ್ಯವನ್ನು ಸಾಧ್ಯ ಮಾಡಿದವರು ಪ್ರಧಾನಿ ನರೇಂದ್ರ ಮೋದಿ. ಭಯೋತ್ಪಾದನಾ ಮುಕ್ತ ದೇಶ ಮಾಡಿ, ಭಯೋತ್ಪಾದಕರಿಗೆ ಭಯ ಹುಟ್ಟುವಂತೆ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ನಮೋ ಪ್ರಧಾನಿಯಾದರೆ ಭಯೋತ್ಪಾದನೆ ಮುಕ್ತ ಭಾರತ

May 03 2024, 01:02 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ಮೂಲಕ ಪಾಕಿಸ್ತಾನದಿಂದ ನುಸುಳಿ ಬರುತ್ತಿದ್ದ ಭಯೋತ್ಪಾದಕರಿಗೆ ಪ್ರಧಾನಿ ಮೋದಿ ತಕ್ಕ ಶಾಸ್ತಿ ಮಾಡಿದ್ದಾರೆ. ಮೋದಿ ಪ್ರಧಾನಿಯಾದರೆ ಭಯೋತ್ಪಾದನೆ ಮುಕ್ತ ಭಾರತ ನಿರ್ಮಾಣಗೊಳ್ಳುತ್ತದೆ. ದೇಶ ವಿಶ್ವದ 3ನೇ ಆರ್ಥಿಕ ಶಕ್ತಿಯಾಗಲಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಭರವಸೆ ವ್ಯಕ್ತಪಡಿಸಿದರು.

ಥಾಮಸ್‌, ಊಬರ್‌ ಕಪ್‌: ಭಾರತ ತಂಡಗಳಿಗೆ ಕ್ವಾರ್ಟರಲ್ಲಿ ಸೋಲು

May 03 2024, 01:00 AM IST
ಚೊಚ್ಚಲ ಬಾರಿ ಊಬರ್‌ ಕಪ್‌ ಗೆಲ್ಲುವ ಮಹಿಳಾ ತಂಡದ ಕನಸೂ ಭಗ್ನಗೊಂಡಿತು. ಕ್ವಾರ್ಟರ್‌ನಲ್ಲಿ ಜಪಾನ್‌ ವಿರುದ್ಧ 0-3 ಅಂತರದಲ್ಲಿ ಸೋಲನುಭವಿಸಿತು.

ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ನೆಟ್ ಬಾಲ್ ಸ್ಪರ್ಧೆಗೆ ಮೂರು ಕ್ರೀಡಾಪಟುಗಳ ಆಯ್ಕೆ

May 03 2024, 01:00 AM IST
ತೃತೀಯ ಬಿ.ಎ. ವಿದ್ಯಾರ್ಥಿನಿ ಎಚ್.ಎಸ್. ಮಾನ್ಯ, ದ್ವಿತೀಯ ಬಿ.ಎ ವಿದ್ಯಾರ್ಥಿನಿ ಹರ್ಷಿತ ಹಾಗೂ ಪ್ರಥಮ ಬಿ.ಎ ವಿದ್ಯಾರ್ಥಿನಿ ಆರ್. ಪ್ರಿಯ ಅವರು ಮೇ 4 ರಿಂದ 7ರವರೆಗೆ ಕೇರಳ ರಾಜ್ಯದ ಕ್ಯಾಲಿಕೆಟ್ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ತ್ರಿಶೂರಿನಲ್ಲಿ ನಡೆಯುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ನೆಟ್ ಬಾಲ್ ಸ್ಪರ್ಧೆಗೆ ಮೈಸೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಭಾರತ ಭವಿಷ್ಯದಲ್ಲಿ ವಿಶ್ವ ಗುರು ಸ್ಥಾನಕ್ಕೇರಲು ಕಾರ್ಮಿಕರ ಸೇವೆ ಸಹಕಾರಿ ಎಂ.ನರೇಂದ್ರ

May 02 2024, 12:19 AM IST
ವಿವಿಧತೆಯಲ್ಲಿ ಐಕ್ಯತೆ ಮತ್ತು ಸಮಗ್ರತೆ ಕಂಡುಕೊಂಡಿರುವ ಭಾರತ ಭವಿಷ್ಯದಲ್ಲಿ ವಿಶ್ವಗುರು ಸ್ಥಾನಕ್ಕೇರಲು ಕಾರ್ಮಿಕರ ಹಾಗೂ ರೈತರ ಸೇವೆ ಅಪಾರವಾಗಿ ಬೇಕಾಗಿದೆ. ಅವರೇ ಈ ದೇಶದ ಭವಿಷ್ಯಕ್ಕೆ ಸಹಕಾರಿ ಎಂದು ಪುರಸಭಾ ಮಾಜಿ ಅಧ್ಯಕ್ಷ ಹಾಗು ಯುವ ಪ್ರಶಸ್ತಿ ಪುರಸ್ಕೃತ ಎಂ. ನರೇಂದ್ರ ಹೇಳಿದ್ದಾರೆ.

ಭವ್ಯ ಭಾರತ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಅಪಾರ: ನ್ಯಾ. ಕೇಶವಮೂರ್ತಿ

May 02 2024, 12:18 AM IST
ಕಾರ್ಮಿಕರಿಲ್ಲದೆ ದೇಶವನ್ನು ಊಹಿಸಲು ಸಾಧ್ಯವೇ ಇಲ್ಲ, ಎಲ್ಲಾ ಕ್ಷೇತ್ರಗಳಲ್ಲಿ ಕಾರ್ಮಿಕರು ಕಷ್ಟಪಟ್ಟು ದುಡಿಯುವುದರಿಂದ ಪ್ರತಿಯೊಂದು ದೇಶ,ರಾಜ್ಯಗಳು ಪ್ರಗತಿ ಕಾಣುತ್ತಿವೆ. ಕಾರ್ಮಿಕರ ಶ್ರಮ, ತ್ಯಾಗದ ಮೇಲೆಯೇ ದೇಶದ ಅಭಿವೃದ್ಧಿ ಅಡಗಿದೆ. ಕಾರ್ಮಿಕರು ಒಗ್ಗಟ್ಟಾಗಿ ಸಂಘಟಿತರಾದರೆ ಮಾತ್ರ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಸಾಧ್ಯ.

ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾರತ ಮುಂಚೂಣಿ: ಹಾಲಪ್ಪ ಆಚಾರ್

May 02 2024, 12:17 AM IST
ದೇಶಾದ್ಯಂತ ಜನರು ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ದಿ ಕಾರ್ಯ ಸಾಧನೆ ಗಮನಿಸಿ ಬಿಜೆಪಿ ಪಕ್ಷಕ್ಕೆ ವ್ಯಾಪಕ ಬೆಂಬಲ ನೀಡುತ್ತಿದ್ದಾರೆ.

ಬುದ್ಧ ಭಾರತ ಫೌಂಡೇಷನ್ ವತಿಯಿಂದ ವಿ.ಶ್ರೀನಿವಾಸ್ ಪ್ರಸಾದ್‌ಗೆ ಶ್ರದ್ಧಾಂಜಲಿ

May 02 2024, 12:15 AM IST
ಪ್ರಸಾದ್ ತಂದೆ ಒಂದು ಪ್ರಿಂಟಿಂಗ್ ಮಿಷನ್ ಇಟ್ಟಿದ್ದರು. ಅಲ್ಲಿ ಪ್ರಸಾದ್ ಕೆಲಸ ಮಾಡುತ್ತಿರಲಿಲ್ಲ, 1974ರಲ್ಲಿ ಚುನಾವಣೆ ಬಂತು, ಮಂಡ್ಯದವರು ಒಂದು ಒಕ್ಕೂಟ ಮಾಡಿಕೊಂಡಿದ್ವಿ. ನಾವೇಲ್ಲ ಸೇರಿ ಪ್ರಸಾದ್ ಅವರನ್ನು ಒಪ್ಪಿಸಿ ಸ್ವತಂತ್ರ ಅಭ್ಯರ್ಥಿಯಾಗಿ ರಾಜಕಾರಣ ಪ್ರವೇಶಿಸಿಸಲು ಪ್ರೇರಣೆ ನೀಡಿ, ಠೇವಣಿ ಹಣವನ್ನು ನಾವೇ ಕಟ್ಟಿ ಪ್ರಚಾರ ಮಾಡಿ, ಚುಣಾವಣೆಯಲ್ಲಿ 11 ಸಾವಿರ ಮತ ಪಡೆದುಕೊಂಡರು.

ಭಾರತ ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಿಸಲು ಬಿಜೆಪಿ ಸಂಕಲ್ಪ-ಜೆ.ಪಿ. ನಡ್ಡಾ

May 01 2024, 01:23 AM IST
ದೇಶ ವಿಕಾಸದತ್ತ ಸಾಗುತ್ತಿದೆ. ಬರುವ 2047ರ ಹೊತ್ತಿಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿಸುವ ನಿಟ್ಟಿನಲ್ಲಿ ವಿಶ್ವದ ಮೂರನೇ ಬಹುದೊಡ್ಡ ಆರ್ಥಿಕ ಶಕ್ತಿಯನ್ನಾಗಿಸಲು ಬಿಜೆಪಿ ಸಂಕಲ್ಪ ಮಾಡಿದೆ. ಆದರೆ ಬೇಲ್ ಮೇಲಿರುವ ಕಾಂಗ್ರೆಸ್ ಹಾಗೂ ಇಂಡಿಯಾ ಮುಖಂಡರು ಶತಾಯಗತಾಯ ಅಧಿಕಾರಕ್ಕೆ ಬರುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವ್ಯಂಗ್ಯವಾಡಿದರು.

ಭಾರತ ವಿಶ್ವಗುರು ಆಗಲು ಮೋದಿ ಗೆಲ್ಲಿಸಿ: ಶೈಲೆಂದ್ರ ಬೆಲ್ದಾಳೆ

May 01 2024, 01:21 AM IST
ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಬಾಪುರ, ಮೊಗದಾಳ, ಮರಕುಂದಾ, ಭಂಗೂರ, ಸಿಂಧೋಲ, ರಾಜಗೀರಾ, ಹೊಕ್ರಾಣ (ಕೆ), ಹೊಕ್ರಾಣ (ಬಿ) ಸೇರಿ ವಿವಿಧ ಗ್ರಾಮಗಳಲ್ಲಿ ಮತದಾರರಿಗೆ ಕರ ಪತ್ರ ವಿತರಿಸಿ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ಶಾಸಕ ಶೈಲೇಂದ್ರ ಬೆಲ್ದಾಳೆ ಮತಯಾಚಿಸಿದರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 135
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved