• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮೆರಿಕ ಅಂಗಡಿಯಲ್ಲಿ ಕಳ್ಳತನ: 2 ಭಾರತೀಯ ಮಹಿಳೆಯರ ಸೆರೆ

Sep 09 2025, 01:01 AM IST
ಅಮೆರಿಕ ಅಂಗಡಿಯಲ್ಲಿ ಕಳ್ಳತನ ಮಾಡಿ 2 ಭಾರತೀಯ ಮಹಿಳೆಯರು ಸೆರೆಯಾದ ಪ್ರಕರಣಗಳು ತಡವಾಗಿ ಬೆಳಕಿಗೆ ಬಂದಿವೆ.

ಉಡುಪಿ: 12ರಂದು ಕೃಷ್ಣ ಮಠದಲ್ಲಿ ಭಾರತೀಯ ಜ್ಞಾನ ಪರಂಪರಾ ಸಮ್ಮೇಳನ

Sep 09 2025, 01:01 AM IST
ಪರ್ಯಾಯ ಪುತ್ತಿಗೆ ಮಠ - ಶ್ರೀಕೃಷ್ಣಮಠ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದಂಗವಾಗಿ ನಿಟ್ಟೆ ವಿ.ವಿ.ಯ ಭಾರತೀಯ ಜ್ಞಾನ ವ್ಯವಸ್ಥೆ (ಐಕೆಎಸ್) ಸಹಯೋಗದೊಂದಿಗೆ ೧೨ರಂದು ಭಾರತೀಯ ಜ್ಞಾನ ಪರಂಪರೆಯ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯಲಿದೆ.

ಜಾನಪದ ಭಾರತೀಯ ಸಂಸ್ಕೃತಿಯ ಅಡಿಗಲ್ಲು: ಶಾಸಕ ಜಿ.ಎಚ್.ಶ್ರೀನಿವಾಸ್

Sep 01 2025, 01:03 AM IST
ತರೀಕೆರೆ, ಜಾನಪದ ಭಾರತೀಯ ಸಂಸ್ಕೃತಿಯ ಅಡಿಗಲ್ಲು. ಸ್ವಾಸ್ಥ್ಯ ಸಮಾಜದ ಬುನಾದಿಗೆ ಜಾನಪದ ಕಲೆ, ಸಾಹಿತ್ಯದ ಕೊಡುಗೆ ಅಪಾರ. ಮಾನವನ ಸರ್ವತೋಮುಖ ಬೆಳವಣಿಗೆ, ಪರಿಸರ ಸಂರಕ್ಷಣೆ, ಕೌಟುಂಬಿಕ ಹೊಂದಾಣಿಕೆಗೆ ಜಾನಪದ ಸಹಕಾರಿ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಪ್ರತಿಪಾದಿಸಿದರು.

ಭಾರತೀಯ ಅಂತರಿಕ್ಷ ಕೇಂದ್ರದ ಪ್ರತಿಕೃತಿ ಅನಾವರಣ

Aug 23 2025, 02:00 AM IST
ದೇಶದ ಬಾಹ್ಯಾಕಾಶ ಕ್ಷೇತ್ರದ ಕನಸಿನ ಅಂತರಿಕ್ಷ ಕೇಂದ್ರದ ಪ್ರತಿಕೃತಿಯನ್ನು ಇಸ್ರೋ ಶುಕ್ರವಾರ ಅನಾವರಣಗೊಳಿಸಿದೆ. ದೆಹಲಿಯ ಭಾರತ ಮಂಟಪದಲ್ಲಿ ನಡೆಯುತ್ತಿರುವ 2 ದಿನದ ರಾಷ್ಟ್ರೀಯ ಅಂತರಿಕ್ಷ ದಿನ ಆಚರಣೆಯ ಸಂದರ್ಭದಲ್ಲಿ ಈ ಮಹತ್ವದ ಬೆಳವಣಿಗೆಯಾಗಿದೆ.

ಮಡಿಕೇರಿಯಲ್ಲಿ ಭಾರತೀಯ ರೆಡ್ ಕ್ರಾಸ್ ನಿಂದ ಜಿನೇವಾ ಒಪ್ಪಂದ ದಿನಾಚರಣೆ

Aug 16 2025, 12:02 AM IST
ಕೊಡಗು ಜಿಲ್ಲಾ ಭಾರತೀಯ ರೆಡ್‌ಕ್ರಾಸ್‌ ಸೊಸೈಟಿ ವತಿಯಿಂದ ಜಿನೇವಾ ಒಪ್ಪಂದದ ದಿನಾಚರಣೆಯನ್ನು ಮಡಿಕೇರಿಯಲ್ಲಿ ಆಚರಿಸಲಾಯಿತು.

ಭಾರತೀಯ ಪೌರತ್ವಕ್ಕೂ ಮೊದಲೇ ಸೋನಿಯಾಗೆ ಮತಹಕ್ಕು

Aug 14 2025, 06:38 AM IST

ನಕಲಿ ವಿವರ/ದಾಖಲೆಗಳನ್ನು ತೋರಿಸಿ ಮತಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದರು. ವಿಪರ್ಯಾಸವೆಂದರೆ, 1980ರಲ್ಲಿ ಮೊದಲ ಬಾರಿ ಮತಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಅವರ ತಾಯಿ ಸೋನಿಯಾ ಗಾಂಧಿ ಆಗ, ಮತದಾರರೆನಿಸಿಕೊಳ್ಳಲು ಇರುವ ಕನಿಷ್ಠ ಅರ್ಹತೆಯಾದ ಪೌರತ್ವವನ್ನೇ ಪಡೆದಿರಲಿಲ್ಲ!

ಸೀಮಂತ ಭಾರತೀಯ ಸಂಸ್ಕೃತಿಯ ಭಾಗ

Aug 14 2025, 02:09 AM IST
ಬೆಳೆಯುವ ಮಕ್ಕಳು ಮುಂದಿನ ದಿನಗಳಲ್ಲಿ ಸಮಾಜಕ್ಕೆ ಆಸ್ತಿಯಾಗಬೇಕು.

ಭಾರತೀಯ ನಾರಿಗೆ ಪುರುಷರಿಗಿಂತ ಹೆಚ್ಚು ಜವಾಬ್ದಾರಿ ಇದೆ

Aug 11 2025, 12:30 AM IST
ಬಾಲ್ಯದಿಂದ ಹಿಡಿದು ಪ್ರಾಯಕ್ಕೆ ಬಂದ ನಂತರ ಗೃಹಿಣಿಯಾಗಿ, ಮಕ್ಕಳ ತಾಯಿಯಾಗಿ ವಿವಿಧ ಕಾಲಘಟ್ಟಗಳಲ್ಲಿ ಭಾರತೀಯ ಮಹಿಳೆ ವಿವಾಹದ ನಂತರ ಪುರುಷರಿಗಿಂತ ಹೆಚ್ಚು ಜವಬ್ದಾರಿ ಹೊತ್ತಿರುತ್ತಾಳೆ ಎಂದು ಪ್ರಸೂತಿ ತಜ್ಞೆ ಡಾ. ರಂಗಲಕ್ಷ್ಮಿ ಅಭಿಪ್ರಾಯಪಟ್ಟರು. ನಿಗದಿತ ಅವಧಿಯಲ್ಲಿ ಪ್ರತಿಯೊಬ್ಬ ಸ್ತ್ರೀ ಸ್ತನ ಕ್ಯಾನ್ಸರ್‌, ಗರ್ಭ ಕೊರಳಿನ ಕ್ಯಾನ್ಸರ್‌ಗೆ ಸಂಬಂಧಿಸಿದ ಸೂಕ್ತ ಪರೀಕ್ಷೆಯನ್ನು ಮಾಡಿಸಿಕೊಳ್ಳುವುದರ ಮೂಲಕ ಮುಂದೆ ಬರುವ ಗಂಭೀರ ಸಮಸ್ಯೆಗಳಿಂದ ಪಾರಾಗಬಹುದು. ಪ್ಯಾಪ್ ಸ್ಮಿಯರ್‌, ಮೆಮೊಗ್ರಫಿಯಂತಹ ತಪಾಸಣೆಗೆ ನಾಚಿಕೆಯನ್ನು ಸರಿಸಿ ತಮ್ಮನ್ನು ತಾವು ಪರೀಕ್ಷೆಗೆ ಒಳಪಡಿಸಿಕೊಳ್ಳಬೇಕು ಎಂದು ಹೇಳಿದರು.

ಭಾರತೀಯ ಪರಂಪರೆಯನ್ನು ಧರ್ಮಾತೀತವಾಗಿ ಗೌರವಿಸಿ: ಡಾ. ನಿಶ್ಚಲಾನಂದನಾಥ ಸ್ವಾಮೀಜಿ

Aug 11 2025, 12:30 AM IST
ಸನಾತನ ಧರ್ಮಕ್ಕೆ ಧಕ್ಕೆ ಬಂದಾಗಲೆಲ್ಲಾ ಭಕ್ತಿ ಪರಂಪರೆ ರಕ್ಷಣೆ ನೀಡಿದೆ. ಪ್ರೀತಿ ಮತ್ತು ಭಕ್ತಿಯಿಂದ ದೇವಾಲಯಕ್ಕೆ ಭೇಟಿ ನೀಡಬೇಕು.

ಅಮೆರಿಕಕ್ಕೆ ಭಾರತೀಯ ಸೇನೆ ನೇರಾನೇರ ತಿರುಗೇಟು!

Aug 05 2025, 11:45 PM IST
‘ರಷ್ಯಾದಿಂದ ತೈಲ ಆಮದು ಮೂಲಕ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಭಾರತ ಬೆಂಬಲ ನೀಡುತ್ತಿದೆ’ ಎಂದು ಕಿಡಿಕಾರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ, 1971ರ ಭಾರತ- ಪಾಕ್‌ ಯುದ್ಧದ ಘಟನೆ ನೆನಪಿಸುವ ಮೂಲಕ ಭಾರತೀಯ ಸೇನೆ ಭರ್ಜರಿ ತಿರುಗೇಟು ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 40
  • next >

More Trending News

Top Stories
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved