• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋಕರ್ಣದಲ್ಲಿ ಭಾರತೀಯ ಯುವಕನ ಮದುವೆಯಾದ ಫ್ರಾನ್ಸ್‌ನ ಯುವತಿ

Jan 25 2025, 01:00 AM IST
ಮುಖ್ಯ ಕಡಲತೀರದಲ್ಲಿನ ರೆಸಾರ್ಟ್‌ವೊಂದರ ನೌಕರ ಹಿಮಾಚಲ ಪ್ರದೇಶದ ದಿನೇಶಕುಮಾರ ಅವರು ಫ್ರಾನ್ಸ್‌ ದೇಶದ ಕ್ಲಾರಿಷ್ ರಿಚ್ ಜತೆ ಸಪ್ತಪದಿ ತುಳಿದರು.

ಮಕ್ಕಳಿಗೆ ಅಮೆರಿಕ ಪೌರತ್ವಕ್ಕಾಗಿ ಮುಗಿಬಿದ್ದ ಭಾರತೀಯ ಪೋಷಕರು : ಫೆ.20ರೊಳಗೆ ಹೆರಿಗೆಗೆ ದೌಡು!

Jan 24 2025, 08:49 AM IST

ಡೊನಾಲ್ಡ್‌ ಟ್ರಂಪ್‌ ಅಮೆರಿಕದ ಅಧ್ಯಕ್ಷ ಗಾದಿಗೇರುತ್ತಿದ್ದಂತೆ ಅಮೆರಿಕದಲ್ಲಿರುವ ಭಾರತೀಯರು ಆದಷ್ಟು ಬೇಗ ಮಕ್ಕಳನ್ನು ಹೆರಲು ಹವಣಿಸುತ್ತಿದ್ದಾರೆ. ಇದಕ್ಕೆ ಕಾರಣ, ಟ್ರಂಪ್‌ರ ‘ಜನ್ಮಸಿದ್ಧ ಪೌರತ್ವ ಹಕ್ಕು’ ರದ್ದತಿ ನಿರ್ಧಾರ!

ಭಾರತೀಯ ಸಂಸ್ಕೃತಿ ಉತ್ಸವ ಪ್ರಚಾರ: ಬಸವ ರಥಕ್ಕೆ ಚಾಲನೆ

Jan 22 2025, 12:30 AM IST
ಬೀದರ್‌ನ ಗಣೇಶ ಮೈದಾನದಲ್ಲಿ ಭಾರತೀಯ ಸಂಸ್ಕೃತಿ ಉತ್ಸವದ ಪ್ರಚಾರಾರ್ಥ ಬಸವ ರಥ ಸಂಚಾರಕ್ಕೆ ಮಠಾಧೀಶರು ಮಂಗಳವಾರ ಚಾಲನೆ ನೀಡಿದರು.

ರಾಯಚೂರಿಗೆ ಭಾರತೀಯ ವೈದ್ಯಕೀಯ ಸಂಸ್ಥೆ ದೊರೆಯಲು ಪ್ರಯತ್ನ : ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ

Jan 20 2025, 01:34 AM IST
ರಾಯಚೂರು ಜಿಲ್ಲೆಯ ಬಹುದಿನಗಳ ಕನಸು ಮತ್ತು ಅಗತ್ಯ ಬೇಡಿಕೆಯಾಗಿರುವ ಭಾರತೀಯ ವೈದ್ಯಕೀಯ ಸಂಸ್ಥೆ (ಏಮ್ಸ್) ಮಂಜೂರಾತಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಭಾರತೀಯ ಸಂಸ್ಕೃತಿಯ ಅಡಿಪಾಯದಡಿ ಆಧುನಿಕ ಶಿಕ್ಷಣ ನೀಡಲಿ: ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌

Jan 18 2025, 12:49 AM IST
ಭಾರತೀಯ ಸಂಸ್ಕೃತಿಯ ಅಡಿಪಾಯದಲ್ಲಿ ಆಧುನಿಕ ಶಿಕ್ಷಣವನ್ನು ನೀಡುವ ಕಾರ್ಯವನ್ನು ಶಿಕ್ಷಣ ಸಂಸ್ಥೆಗಳು ಮಾಡಬೇಕು.

ಭರತನಾಟ್ಯ ಭಾರತೀಯ ಸಾಂಸ್ಕೃತಿಕ ಕಲೆಗಳ ಅವಿಭಾಜ್ಯ ಅಂಗ

Jan 17 2025, 12:46 AM IST
ಪುರಾತನ ಶಿಲ್ಪಗಳಲ್ಲಿ ಭರತನಾಟ್ಯದ ಚಿತ್ರಣ ನೋಡಲು ಸಿಗುತ್ತದೆ.

ಸಂಪ್ರದಾಯಗಳು ಭಾರತೀಯ ಸಂಸ್ಕೃತಿಯ ತಾಯಿ ಬೇರು

Jan 16 2025, 12:50 AM IST
ಹೊಸಮನೆ ಅಲಮೇಲಮ್ಮ ರಾಮಸ್ವಾಮಿ ಅಯ್ಯಂಗಾರ್ ಹಾಗೂ ಎಂ.ಕೆ. ವೆಂಕಟೇಶಯ್ಯ ಸ್ಮರಣಾರ್ಥ ಹರಿವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಂಗೀತ ಸಮಾರಂಭ

ಜೆಎಸ್ಎಸ್ ಕಾಲೇಜಿನಲ್ಲಿ ಭಾರತೀಯ ಸೇನಾ ದಿನಾಚರಣೆ

Jan 16 2025, 12:45 AM IST
ದೇಶದ ರಕ್ಷಣೆಗಾಗಿ ಹುತಾತ್ಮರಾಗಿರುವ ಸೇನಾ ಸೈನಿಕರನ್ನು ಸ್ಮರಿಸಿದರ

ಭದ್ರಾ ಮೇಲ್ದಂಡೆ ನಾಲೆಗೆ ನೀರು ಹರಿಸದಿರಿ: ಭಾರತೀಯ ರೈತ ಒಕ್ಕೂಟ

Jan 16 2025, 12:45 AM IST
ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು, ಚಿಕ್ಕಮಗಳೂರು, ವಿಜಯ ನಗರ ಜಿಲ್ಲೆಗಳ ಕೆಲ ಭಾಗಗಳ ರೈತರಿಗೆ, ಅಚ್ಚುಕಟ್ಟು ರೈತರಿಗೆ ಹಿತಕಾಯಬೇಕಾದರೆ ಮೊದಲು ಭದ್ರಾ ಮೇಲ್ದಂಡೆ ನಾಲೆಗೆ ಮಧ್ಯಾವಧಿಯಲ್ಲಿ ನೀರು ಹರಿಸುತ್ತಿರುವುದನ್ನು ತಕ್ಷಣ ನಿಲ್ಲಿಸುವಂತೆ ಭಾರತೀಯ ರೈತ ಒಕ್ಕೂಟದ ಭದ್ರಾ ಶಾಖೆ ಅಧ್ಯಕ್ಷ ಶಾಮನೂರು ಎಚ್.ಆರ್. ಲಿಂಗರಾಜ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಭಾರತೀಯ ಸಂಸ್ಕೃತಿ, ಸಂಪ್ರದಾಯ ಉಳಿಸುವ ಕಾರ್ಯವಾಗಲಿ: ಸಚಿವ ಜೋಶಿ

Jan 15 2025, 12:47 AM IST
ಎಲ್ಲೆಡೆ ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ವಿಜಯಪುರ ಗೆಳೆಯರ ಬಳಗವು ಸಾಂಪ್ರದಾಯಿಕ ಶೈಲಿಯಲ್ಲಿ ಸಂಕ್ರಾಂತಿ ಹಬ್ಬ ಆಚರಿಸುತ್ತಿರುವುದು ಖುಷಿಯ ಸಂಗತಿ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 37
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved