• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿಯೊಬ್ಬ ವ್ಯಕ್ತಿಯೂ ಭಾರತೀಯ ಸೇನೆಯ ಬಗ್ಗೆ ಅಭಿಮಾನ ಹೊಂದಿರಬೇಕು: ಚಂಡಿರ ಬಸಪ್ಪ

Jan 15 2025, 12:46 AM IST
ಸಮುದಾಯದ ಪ್ರತಿಯೊಬ್ಬ ವ್ಯಕ್ತಿಯೂ ಭಾರತೀಯ ಸೇನೆಯ ಬಗ್ಗೆ ಅಭಿಮಾನ ಹೊಂದಿರಬೇಕು ಎಂದು ಚಂಡಿರ ಬಸಪ್ಪ ತಿಳಿಸಿದರು.

ಭಾರತೀಯ ಪುರಾತತ್ವ ಇಲಾಖೆಯಿಂದ ಹಂಪಿಯಲ್ಲಿ ಉರುಳಿ ಬಿದ್ದ ಸಾಲು ಮಂಟಪಗಳ ಜೀರ್ಣೋದ್ಧಾರ

Jan 14 2025, 01:05 AM IST
ಹಂಪಿಯಲ್ಲಿ ಉರುಳಿ ಬಿದ್ದ ಸಾಲು ಮಂಟಪಗಳ ಜೀರ್ಣೋದ್ಧಾರ ಕಾರ್ಯವನ್ನು ಭಾರತೀಯ ಪುರಾತತ್ವ ಇಲಾಖೆ ಸದ್ದಿಲ್ಲದೇ ಪೂರೈಸಿದೆ.

ಸೇಡಂನಲ್ಲಿ ಜರುಗುವ ಭಾರತೀಯ ಸಂಸ್ಕೃತಿ ಉತ್ಸವ ಕಣ್ತುಂಬಿಕೊಳ್ಳಿ

Jan 14 2025, 01:01 AM IST
ಕಲೆ, ವೈದ್ಯಕೀಯ, ಸಾಂಸ್ಕೃತಿಕ ನೆಲೆಗಳನ್ನು ಆಧುನಿಕ ಜಗತ್ತಿಗೆ ಪರಿಚಯಿಸುವ ಅದ್ಭುತ ಕಾರ್ಯಕ್ರಮವಾಗಿದೆ.

ರಾಮಾಯಣವು ಭಾರತೀಯ ಸಂಸ್ಕೃತಿಯ ಆಗರ: ಡಾ. ರಾಘವೇಂದ್ರ ರಾವ್

Jan 14 2025, 01:01 AM IST
ಕಾರ್ಕಳ ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಸಹಭಾಗಿತ್ವದಲ್ಲಿ ಕಾರ್ಕಳದ ಹೋಟೆಲ್ ಪ್ರಕಾಶ್‌ನ ಸಂಭ್ರಮ ಸಭಾಂಗಣದಲ್ಲಿ ಖ್ಯಾತ ವಿದ್ವಾಂಸ, ವಾಗ್ಮಿ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಉಪನ್ಯಾಸ ನೀಡಿದರು.

ಕೆನಡಾ ಪ್ರಧಾನಿ ರೇಸಿಂದ ಹಿಂದೆ ಸರಿದು ಮತ್ತೆ ಪಾಠ ಮಾಡುವ ಕೆಲಸಕ್ಕೆ ಮರಳುತ್ತೇನೆ ಎಂದ ಭಾರತೀಯ ಮೂಲದ ಅನಿತಾ ಆನಂದ್‌

Jan 13 2025, 12:47 AM IST
ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ತಾವು ರಾಜೀನಾಮೆ ನೀಡುತ್ತಿರುವ ವಿಷಯ ಬಹಿರಂಗಪಡಿಸಿದ ಬಳಿಕ ಪ್ರಧಾನಿ ರೇಸ್‌ನಲ್ಲಿದ್ದಾರೆ ಎಂದು ಹೇಳಲಾಗಿದ್ದ ಭಾರತ ಮೂಲದ ಅನಿತಾ ಆನಂದ್‌, ಈಗ ರೇಸ್‌ನಿಂದ ಹಿಂದೆ ಸರಿಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ಚಿಂತನೆಯಲ್ಲಿ ವಿಶ್ವವನ್ನೇ ಗೆಲ್ಲುವ ಶಕ್ತಿ ಇದೆ: ನಿರ್ಭಯಾನಂದ ಶ್ರೀ

Jan 13 2025, 12:45 AM IST
ಭಾರತೀಯ ಚಿಂತನೆ ವಿಶ್ವಕ್ಕೆ ತಲುಪದಿದ್ದರೆ ಇಡೀ ವಿಶ್ವವೇ ಅವಸಾನಗೊಳ್ಳುತ್ತದೆ ಎಂಬುದಕ್ಕೆ ಈಗಾಗಲೇ ಹಲವು ನಿದರ್ಶನಗಳು ಸಿಕ್ಕಿವೆ.

ಭಾರತದ ಸಿನಿಮಾದಲ್ಲಿ ಭಾರತೀಯ ಅಜೆಂಡಾ ಮರೆಗೆ: ಪ್ರಕಾಶ್‌ ಬೆಳವಾಡಿ

Jan 12 2025, 01:18 AM IST
ಭಾರತೀಯ ಕಮರ್ಷಿಯಲ್ ಸಿನಿಮಾಗಳಲ್ಲಿ ಹಾಡು, ಹಾಸ್ಯ ಹಾಗೂ ಪ್ರೇಕ್ಷಕರ ಮನರಂಜನೆಗೆ ತಕ್ಕಂತೆ ಮಸಾಲೆ ಸೇರಿಸುವುದು ಸಾಮಾನ್ಯ. ಇದನ್ನು ಕೆಲವು ವಿಮರ್ಶಕರು ಕೀಳಾಗಿ ನೋಡುವರು ಎಂದರು.

ಹಿರಿಯರನ್ನು ಗೌರವಿಸುವುದೇ ಭಾರತೀಯ ಸಂಸ್ಕೃತಿ

Jan 07 2025, 12:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಹಿರಿಯರನ್ನು ಗೌರವಿಸುವ ಸಂಪ್ರದಾಯ ಭಾರತೀಯ ಸಂಸ್ಕೃತಿಯಲ್ಲಿ ಬಹಳ ವಿಶಿಷ್ಟ. ಅದರಂತೆ ದಿ.ನಾಗಪ್ಪ ಮಲಕಾಜಪ್ಪ ಕೆಲೂರ ಮಾರ್ಗದರ್ಶನ ಹಾಗೂ ಸ್ವಾಭಿಮಾನದ ಬದುಕು ನಮ್ಮನ್ನು ಎತ್ತರದ ಸ್ಥಾನಮಾನದಲ್ಲಿ ಇರುವಂತೆ ಮಾಡಿದೆ ಎಂದು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಿವಾನಂದ ಕೆಲೂರ ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳಲ್ಲಿ ಭಾರತೀಯ ಚಿಂತನೆಗಳನ್ನು ಬೆಳೆಸಿದ ಚಲುವೇಗೌಡರು: ಡಾ.ಈ.ಸಿ.ನಿಂಗರಾಜೇಗೌಡ

Jan 06 2025, 01:05 AM IST
ರಾಷ್ಟ್ರಕವಿ ಕುವೆಂಪು ಅವರ ಆದರ್ಶ, ವಿಶ್ವಮಾನವ ಸಂದೇಶವನ್ನು ಮೈಗೂಡಿಸಿಕೊಂಡು ಸಾರ್ಥಕ ಜೀವನ ಸಾಧಿಸಿದ್ದಾರೆ. ಕನ್ನಡ ಉಪನ್ಯಾಸಕರಾಗಿ ವೃತ್ತಿಯ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವ ಜತೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ನಾಡು-ನುಡಿ, ನೆಲೆ-ಜಲ ವಿಚಾರಗಳಿಗೆ ಧಕ್ಕೆಯಾಗದಂತೆ ಸೇವೆಸಲ್ಲಿಸಿದ್ದಾರೆ.

ಗುಜರಾತ್‌ನ ಪೋರಬಂದರ್‌ ಹೊರವಲಯದಲ್ಲಿ ಭಾರತೀಯ ಕರಾವಳಿ ಪಡೆಯ ಕಾಪ್ಟರ್‌ ಪತನ: 3 ಬಲಿ

Jan 06 2025, 01:00 AM IST
ಗುಜರಾತ್‌ನ ಪೋರಬಂದರ್‌ ಹೊರವಲಯದ ವಿಮಾನ ನಿಲ್ದಾಣವೊಂದರಲ್ಲಿ ಭಾರತೀಯ ಕರಾವಳಿ ಪಡೆಯ (ಐಸಿಜಿ) ಹೆಲಿಕಾಪ್ಟರ್‌ವೊಂದು ಭಾನುವಾರ ಮಧ್ಯಾಹ್ನ ಪತನವಾಗಿದ್ದು, ಅದರಲ್ಲಿದ್ದ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 37
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved