• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೋಷಕರು ಮಕ್ಕಳಿಗೆ ಭಾರತೀಯ ಸಂಸ್ಕೃತಿ, ಸಂಸ್ಕಾರ ಕಲಿಸಬೇಕು: ಡಾ.ನಾ. ಸೋಮೇಶ್ವರ

Jan 04 2025, 12:34 AM IST
ವಿವಿಧ ವಿಭಾಗಗಳಲ್ಲಿ ಉನ್ನತ ಸಾಧನೆ ಮೆರೆದ 254 ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಭಾರತೀಯ ಶಿಲ್ಪಕಲೆಗೆ ಜಕಣಾಚಾರಿ ರಾಯಭಾರಿ

Jan 02 2025, 01:46 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸರ್ವ ಕಾಲದಲ್ಲೂ ಸದಾಕಾಲ ಜೀವಂತವಾಗಿರುವ ಭಾರತೀಯ ಶಿಲ್ಪಕಲಾ ಕೌಶಲ್ಯಕ್ಕೆ ಅಮರಶಿಲ್ಪಿ ಜಕಣಾಚಾರಿಯರು ಅಪಾರ ಕೊಡುಗೆ ನೀಡಿದ್ದಾರೆ. ಮಾತ್ರವಲ್ಲದೇ ಸಾಂಸ್ಕೃತಿಕ ರಾಯಭಾರಿಯಂತಿದ್ದಾರೆ. ಇಂತಹ ವ್ಯಕ್ತಿಗಳ ದಿನವನ್ನು ಸರ್ವ ಧರ್ಮದವರು ಆಚರಿಸುವ ಮೂಲಕ ಗೌರವಿಸಿದಾಗ ಮಾತ್ರ ದೇಶದಲ್ಲಿ ಸಮಾನತೆ ಸಾರಿದಂತಾಗುತ್ತದೆ ಎಂದು ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ಅಭಿಪ್ರಾಯಪಟ್ಟರು.

ಭಾರತೀಯ ಪರಂಪರೆಯ ಹಿರಿಮೆ ಹೆಚ್ಚಿಸಿದ ಶಾಸ್ತ್ರೀಯ ನೃತ್ಯ ಕಲೆ: ಈರೇಶ ಅಂಚಟಗೇರಿ

Jan 02 2025, 12:30 AM IST
ಧಾರವಾಡ ನಗರದ ಸೃಜನಾ ರಂಗಮಂದಿರದಲ್ಲಿ ಭರತ ನೃತ್ಯ ಅಕಾಡೆಮಿ ಹಾಗೂ ಶ್ರೀಕುಮಾರೇಶ್ವರ ಕಲ್ಚರಲ್ ಸೊಸೈಟಿ ಆಶ್ರಯದಲ್ಲಿ ಪರಿಮಳಾ ನೃತ್ಯೋತ್ಸವ ಕಾರ್ಯಕ್ರಮ ನಡೆಯಿತು.

ಭಾರತೀಯ ಶಿಕ್ಷಣ ಮಟ್ಟದಲ್ಲಿ ಗಮನಾರ್ಹ ಬದಲಾವಣೆ

Dec 30 2024, 01:00 AM IST
ಇಂದು ಭಾರತೀಯ ಶಿಕ್ಷಣ ಮಟ್ಟದಲ್ಲಿ ಗಮನಾರ್ಹ ಬದಲಾವಣೆಯಾಗಿದೆ ಎಂದು ಹೊಸೂರು-ರಬಕವಿಯ ಹಜಾರೆ ಫೌಂಡೇಶನ್ ಚೇರಮನ್‌ ಸತೀಶ ಹಜಾರೆ ಹೇಳಿದರು.

ಭಾರತೀಯ ಪ್ರದರ್ಶನ ಕಲೆಗಳಿಗೆ ಭರತನಾಟ್ಯ ಶಾಸ್ತ್ರವೇ ಆಧಾರ

Dec 29 2024, 01:15 AM IST
ಕಲೆ, ಜ್ಞಾನ, ಶಿಲ್ಪ, ವಿದ್ಯೆ, ಯೋಗ, ಕರ್ಮ ಮುಂತಾಗಿ ಸರ್ವ ವ್ಯಾಪಾರವೂ ಒಳಗೊಂಡಿರುವ ನಾಟ್ಯಶಾಸ್ತ್ರವು ತಾತ್ವಿಕವಾಗಿಯೂ ಭಾರತೀಯರ ಸಾಂಸ್ಕೃತಿಕ ಸಂಪದ್ಭರಿತ ಮಾಧ್ಯಮವಾಗಿದೆ ಎಂದು ಪತ್ರಕರ್ತ ಅಶೋಕ ಹಾಸ್ಯಗಾರ ಹೇಳಿದರು.

ಲಲಿತ ಕಲೆ ಭಾರತೀಯ ಸಂಸ್ಕೃತಿಯ ಪ್ರತೀಕ: ಡಾ. ಕೆ. ರವೀಂದ್ರನಾಥ

Dec 28 2024, 01:00 AM IST
ಐರೋಪ್ಯ ಶೈಕ್ಷಣಿಕ ಸಂಪ್ರದಾಯಗಳಲ್ಲಿ ಲಲಿತಕಲೆ ಎಂದರೆ ಮುಖ್ಯವಾಗಿ ಸೌಂದರ್ಯಕ್ಕಾಗಿ ಬೆಳಸಲಾದ ಕಲೆಯಾಗಿದೆ.

ಭಾರತೀಯ ಸಂಸ್ಕೃತಿ ವಿಶ್ವಕ್ಕೆ ಆದರ್ಶ: ಸಿದ್ಧಲಿಂಗ ಸ್ವಾಮೀಜಿ

Dec 28 2024, 12:48 AM IST
ಭಾರತೀಯ ಸಂಸ್ಕೃತಿ ವಿಶ್ವಕ್ಕೆ ಆದರ್ಶಪ್ರಾಯವಾದುದು. ಭಾರತ ಪವಿತ್ರರಾಷ್ಟ್ರ. ಅನಾದಿ ಕಾಲದಿಂದಲೂ ಜಗತ್ತಿಗೆ ಆಧ್ಯಾತ್ಮಿಕ ಬೆಳಕನ್ನು ನೀಡುತ್ತಿರುವ ರಾಷ್ಟ್ರ ನಮ್ಮದು ಎಂದು ತುಮಕೂರಿನ ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು. ತುಮಕೂರಿನಲ್ಲಿ ವಿವೇಕ ದಶಮಿ: ಭಾವಾವಲೋಕನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭಾರತೀಯ ಸಂಸ್ಕೃತಿ ಉತ್ಸವಕ್ಕೆ 30 ಲಕ್ಷ ಜನರು ಭಾಗಿ

Dec 28 2024, 12:45 AM IST
ಕಲಬುರಗಿ ಜಿಲ್ಲೆ ಸೇಡಂ ಬಳಿಯ ರಾಜ್ಯ ಹೆದ್ದಾರಿಯ ಪ್ರಕೃತಿ ನಗರದಲ್ಲಿ ಜ.29ರಿಂದ ಫೆ.6ರವರೆಗೆ 9 ದಿನಗಳ ಭಾರತೀಯ ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗಿದೆ.

ಕೆನಡಾದ ಕಾಲೇಜುಗಳಿಂದ ಅಮೆರಿಕಕ್ಕೆ ಅಪಾರ ಪ್ರಮಾಣದ ಭಾರತೀಯ ವಿದ್ಯಾರ್ಥಿಗಳ ಕಳ್ಳಸಾಗಣೆ?

Dec 26 2024, 01:04 AM IST
ಅಪಾರ ಪ್ರಮಾಣದ ಭಾರತೀಯ ವಿದ್ಯಾರ್ಥಿಗಳನ್ನು ಸೆಳೆಯುತ್ತಿರುವ ಕೆನಡಾದ ಕಾಲೇಜುಗಳು, ಭಾರತೀಯರನ್ನು ಅಮೆರಿಕಕ್ಕೆ ಕಳ್ಳಸಾಗಣೆ ಮಾಡುವ ದೊಡ್ಡ ಜಾಲದಲ್ಲಿ ಭಾಗಿಯಾಗಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಈ ಕುರಿತು ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ.

ಭಾರತೀಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಹೆಸರಾಂತ ಚಿತ್ರ ನಿರ್ದೇಶಕ ಶ್ಯಾಮ್‌ ಬೆನೆಗಲ್‌ ನಿಧನ

Dec 24 2024, 12:45 AM IST
1970 ಮತ್ತು 1980ರ ದಶಕದಲ್ಲಿ ಭಾರತೀಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಹೆಸರಾಂತ ಚಲನಚಿತ್ರ ನಿರ್ದೇಶಕ ಶ್ಯಾಮ್‌ ಬೆನೆಗಲ್‌ (90) ಅವರು ಸೋಮವಾರ ಸಂಜೆ ನಿಧನರಾಗಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 37
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved