• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರವಿ ಹೆಗಡೆ ಸೇರಿ 7 ಗಣ್ಯರಿಗೆ ಭಾರ್ಗವ ಭೂಷಣ ಪ್ರಶಸ್ತಿ ಗೌರವ - ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದಿಂದ ಪ್ರಶಸ್ತಿ

Dec 07 2024, 10:56 AM IST

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಈ ಬಾರಿಯ ಭಾರ್ಗವ ಭೂಷಣ ಪ್ರಶಸ್ತಿಗೆ ‘ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಪ್ರಧಾನ ಸಂಪಾದಕ ರವಿ ಹೆಗಡೆ, ನಟ ಶ್ರೀಧರ್‌ ಸೇರಿ ವಿವಿಧ ಕ್ಷೇತ್ರಗಳ ಏಳು ಸಾಧಕರನ್ನು ಆಯ್ಕೆ ಮಾಡಲಾಗಿದೆ.

ಇರಾನ್‌ನ ತೈಲ ಸಾಗಿಸಿದ 2 ಭಾರತೀಯ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ : ಆರ್ಥಿಕವಾಗಿ ಪೆಟ್ಟು

Dec 05 2024, 12:30 AM IST
ಇಸ್ರೇಲ್‌ ವಿರುದ್ಧದ ಯುದ್ಧಕ್ಕೆ ನೇರವಾಗಿ ಧುಮುಕಿರುವ ಇರಾನ್‌ಗೆ ಆರ್ಥಿಕವಾಗಿ ಪೆಟ್ಟು ಕೊಡುವ ಸಲುವಾಗಿ ಇದೀಗ ಇರಾನ್‌ನ ತೈಲವನ್ನು ಇತರೆ ದೇಶಗಳಿಗೆ ಸಾಗಿಸುತ್ತಿದ್ದ ಭಾರತದ 2 ಕಂಪನಿಗಳು ಸೇರಿದಂತೆ 35 ಕಂಪನಿಗಳು ಹಾಗೂ ಹಡುಗಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ.

ಮೊಘಲರ ಕಾಲದ ಸಂಭಲ್‌ನ ಶಾಹಿ ಮಸೀದಿಯ ನಿರ್ವಹಣೆ ಹೊಣೆ ತನಗೆ ನೀಡಬೇಕು : ಭಾರತೀಯ ಪುರಾತತ್ವ ಇಲಾಖೆ

Dec 02 2024, 01:15 AM IST
ಮೊಘಲರ ಕಾಲದ ಸಂಭಲ್‌ನ ಶಾಹಿ ಮಸೀದಿಯ ನಿಯಂತ್ರಣ ಮತ್ತು ನಿರ್ವಹಣೆ ಹೊಣೆಯನ್ನು ತನಗೆ ನೀಡಬೇಕು ಎಂದು ಮಸೀದಿಯ ಸಮೀಕ್ಷೆಗೆ ಆದೇಶಿಸಿದ್ದ ನ್ಯಾಯಾಲಯಕ್ಕೆ ಭಾರತೀಯ ಪುರಾತತ್ವ (ಎಎಸ್‌ಐ) ಇಲಾಖೆ ಕೋರಿದೆ.

ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸಲು ಸಲಹೆ: ಡಿ.ಪಿ.ಸ್ವಾಮಿ

Dec 01 2024, 01:31 AM IST
ಮಕ್ಕಳಲ್ಲಿ ಪುಸ್ತಕ ಪ್ರೀತಿಯನ್ನು ಹುಟ್ಟು ಹಾಕುವ ಸಲುವಾಗಿ ಭಾರತ ವಿಕಾಸ ಪರಿಷದ್‌ನಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲಿದೆ.

ಬಾಹ್ಯಾಕಾಶ ಯಾನಕ್ಕೆ ಆಯ್ಕೆಯಾಗಿರುವ ಇಬ್ಬರು ಭಾರತೀಯ ಗಗನಯಾತ್ರಿಗಳಿಗೆ ಮೊದಲ ಹಂತದ ತರಬೇತಿ ಪೂರ್ಣ

Dec 01 2024, 01:30 AM IST

 ಅಮೆರಿಕದ ನಾಸಾ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಸಹಭಾಗಿತ್ವದಲ್ಲಿ ನಡೆಯಲಿರುವ ಚೊಚ್ಚಲ ಬಾಹ್ಯಾಕಾಶ ಯಾನಕ್ಕೆ ಆಯ್ಕೆಯಾಗಿರುವ ಇಬ್ಬರು ಭಾರತೀಯ ಗಗನಯಾತ್ರಿಗಳು ಮೊದಲ ಹಂತದ ತರಬೇತಿಯನ್ನು ಅಮೆರಿಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಚಂಡಮಾರುತ ಸ್ವರೂಪ ಪಡೆದ ನೈಋತ್ಯ ಬಂಗಾಳಕೊಲ್ಲಿಯ ವಾಯುಭಾರ ಕುಸಿತ : ಭಾರತೀಯ ಹವಾಮಾನ ಇಲಾಖೆ

Nov 30 2024, 12:49 AM IST
ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶುಕ್ರವಾರ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕತಾರ್ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಧಕರಿಗೆ ಸನ್ಮಾನ

Nov 28 2024, 12:33 AM IST
ಡಾ. ಗುರುರಾಜ ಕರಜಗಿ, ಡಾ. ರಮೇಶ್ ಅರವಿಂದ್, ಕ್ಯಾಪ್ಟನ್ ನವೀನ್ ನಾಗಪ್ಪನ್ , ಡಾ. ರಾಧಾ ಶ್ರೀಧರ್, ರೇಡಿಯೋ ಜಾಕಿ ಪ್ರಸನ್ನ,ಅವರನ್ನು ಗೌರವಿಸಲಾಯಿತು.

ಊರ್ವಿಲ್‌ ಪಟೇಲ್ 28 ಎಸೆತಗಳಲ್ಲಿ 100: ಅತಿವೇಗದ ಟಿ20 ಶತಕ ಬಾರಿಸಿದ ಭಾರತೀಯ ಖ್ಯಾತಿ

Nov 28 2024, 12:31 AM IST
ಮುಷ್ತಾಕ್‌ ಅಲಿ ಟಿ20 ಟೂರ್ನಿಯಲ್ಲಿ ಗುಜರಾತ್‌ನ ಊರ್ವಿಲ್‌ ಅಬ್ಬರ. ತ್ರಿಪುರಾ ವಿರುದ್ಧ ಪಂದ್ಯದಲ್ಲಿ ಅವರು 35 ಎಸೆತಗಳಲ್ಲಿ 113 ರನ್‌ ಸಿಡಿಸಿದರು.

ಬುದ್ಧ ಗಯಾ ಬೌದ್ಧರಿಗೆ ಉಳಿಸುವಂತೆ ಭಾರತೀಯ ಬೌದ್ಧ ಮಹಾಸಭಾ ಮನವಿ

Nov 27 2024, 01:05 AM IST
ಬಿಹಾರದ ಬೌದ್ಧ ಗಯಾದಲ್ಲಿ ಇದುವರೆಗೂ ಬೌದ್ಧರಿಗೆ ಆಡಳಿತ ನೀಡಿಲ್ಲ. ಹೊರತಾಗಿ ನಾಲ್ವರು ಬೌದ್ಧರು ಮತ್ತು ನಾಲ್ವರು ಹಿಂದೂಗಳನ್ನು ಸೇರಿಸಿ ಆಡಳಿತ ಮಂಡಳಿ ಇರುವುದು ಸರಿಯಲ್ಲ.

ಸಂವಿಧಾನ ದಿನ ಭಾರತೀಯ ಪ್ರಜಾಪ್ರಭುತ್ವದ ಉತ್ಸವ

Nov 27 2024, 01:02 AM IST
ಕನ್ನಡಪ್ರಭ ವಾರ್ತೆ ನಾಲತವಾಡ ಸಂವಿಧಾನದ ಪ್ರಾಮುಖ್ಯತೆಯನ್ನು ಪ್ರತಿಯೊಬ್ಬ ನಾಗರಿಕರೂ ಅವಲೋಕಿಸಬೇಕಾಗಿದೆ. ದೇಶದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಬದಲಾವಣೆಯ ನಡುವೆ ಸಂವಿಧಾನವು ನಮ್ಮ ಮಾರ್ಗದರ್ಶಿಯಾಗುತ್ತದೆ ಎಂದು ಡಿಎಸ್‌ಎಸ್ ಮುಖಂಡ ಸಿದ್ದಪ್ಪ ಕಟ್ಟಿಮನಿ ಹೇಳಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 37
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved