• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೂರ್ತಿ ಸ್ವೀಕಾರವಾಗಿಲ್ಲ ಭಾರತೀಯ ಸಂವಿಧಾನ!

Nov 27 2024, 01:00 AM IST
ಸಂವಿಧಾನ ಸಿಕ್ಕಂತೆ ತಿದ್ದುಪಡಿ ಮಾಡುವ ಕಥೆ, ಕಾದಂಬರಿ ಹಾಗೂ ಮಹಾಕಾವ್ಯವಲ್ಲ ಎಂಬುದು ಯಾರಿಗೂ ತಿಳಿಯುತ್ತಿಲ್ಲ. ನಮಗೆ ನಾವೇ ಚೌಕಟ್ಟು ಹಾಕಿಕೊಂಡು ಅರ್ಪಿಸಿಕೊಂಡ ಬದುಕಿನ ವಿಧಾನ ಇದು.

ಭಾರತೀಯ ಕರಾವಳಿಯ ಕಾವಲು ಪಡೆಯ ಅಧಿಕಾರಿಗಳ ಕಾರ್ಯಾಚರಣೆ : ₹25000 ಕೋಟಿ ಮೌಲ್ಯದ ಡ್ರಗ್ಸ್‌ ವಶ

Nov 26 2024, 12:50 AM IST
ಭಾರತೀಯ ಕರಾವಳಿಯ ಕಾವಲು ಪಡೆಯ ಅಧಿಕಾರಿಗಳು ಅಂಡಮಾನ್ ಮತ್ತು ನಿಕೋಬಾರ್‌ ದ್ವೀಪದ ಬಳಿ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 5500 ಕೆಜಿಯಷ್ಟು ಭಾರೀ ಪ್ರಮಾಣದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮ್ಯಾನ್ಮಾರ್‌ನ ಇಬ್ಬರು ಪ್ರಜೆಗಳನ್ನು ಬಂಧಿಸಲಾಗಿದೆ.

ಚನ್ನಮ್ಮನ ಕಿತ್ತೂರು : ಕೆರೆಗೆ ಹಾರಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಧ ಆತ್ಮಹತ್ಯೆ

Nov 25 2024, 01:05 AM IST
ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ದೇವಗಾಂವ ಗ್ರಾಮದ ಯೋಧ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.

ಗುರು-ಶಿಷ್ಯ ಪರಂಪರೆ ಭಾರತೀಯ ಸಂಸ್ಕೃತಿಯ ಮುಖ್ಯ ಭಾಗ

Nov 25 2024, 01:02 AM IST
ಪ್ರಾಚೀನ ಭಾರತದಲ್ಲಿ ವೇದಾಧ್ಯಯನ ಸೇರಿದಂತೆ ಎಲ್ಲ ಜ್ಞಾನ ಗುರುಕುಲದಲ್ಲಿಯೇ ನಡೆಯುತ್ತಿತ್ತು. ಅಧ್ಯಯನ ಪೂರ್ಣಗೊಳಿಸಿದ ಆನಂತರ ಗುರುಗಳ ಅನುಮತಿ ಪಡೆದು ಅಲ್ಲಿಂದ ವಿದ್ಯಾರ್ಥಿಗಳು ಹೊರಬರುತ್ತಿದ್ದರು.

ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ 2 ತಾಸು ಪಾಕ್ ಹಡಗು ಬೆನ್ನಟ್ಟಿ 7 ಭಾರತೀಯ ಬೆಸ್ತರ ರಕ್ಷಣೆ

Nov 19 2024, 12:49 AM IST
ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆ (ಪಿಎಂಎಸ್‌ಎ) ಹಡಗಿನಿಂದ ಬಂಧಿಸಲ್ಪಟ್ಟಿದ್ದ 7 ಭಾರತೀಯ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ರಕ್ಷಿಸಿದೆ.

ಭಾರತೀಯ ಸಂಸ್ಕೃತಿ ಜಗತ್ತಿನಲ್ಲಿಯೇ ಶ್ರೇಷ್ಠ

Nov 19 2024, 12:49 AM IST
ಸಾವಿರಾರು ವರ್ಷಗಳ ಪ್ರಾಚೀನತೆ, ಇತಿಹಾಸ ಹೊಂದಿರುವ ಭಾರತದ ಪರಂಪರೆ ಜಗತ್ತಿಗೆ ಮಹತ್ತರ ಕೊಡುಗೆ ನೀಡಿದ ಅತ್ಯಂತ ಶ್ರೇಷ್ಠವಾದ ಸಂಸ್ಕೃತಿಯಾಗಿದೆ ಎಂದು ಶ್ರೀ ಕ್ಷೇತ್ರ ಹರಿಹರಪುರ ಪೀಠಾಧೀಶರಾದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಹೇಳಿದರು.

ಭಾರತೀಯ ಸಂಸ್ಕೃತಿಯಲ್ಲಿ ಆರ್ಯುವೇದಕ್ಕೆ ಮಹತ್ವದ ಸ್ಥಾನ

Nov 18 2024, 12:05 AM IST
ಆರ್ಯುವೇದದ ದೇವರು ಎಂದು ಕರೆಯಲ್ಪಡುವ ಧನ್ವಂತರಿಯು ಆರೋಗ್ಯ ಮತ್ತು ಚೈತನ್ಯ ಬಯಸುವವರ ಹೃದಯದಲ್ಲಿ ವಿಶೇಷ ಸ್ಥಾನ ಹೊಂದಿದೆ

ಭಾರತೀಯ ನ್ಯಾಯ ಸಂಹಿತೆ ಕಾನೂನು ಜಾರಿಗೆ ತರುವ ಕಾರ್ಯವಾಗಲಿ

Nov 18 2024, 12:02 AM IST
ಭಾರತೀಯರ ಕಾನೂನುಗಳಲ್ಲಿ ನ್ಯಾಯದಾನದ ವಿಳಂಬ ತಪ್ಪಿಸಿ ಅಪರಾಧಿಗೆ ಶಿಕ್ಷೆ ನೀಡುವ ಕಾರ್ಯ ಸರಳೀಕರಣಗೊಳಿಸುವುದು ಹೊಸ ಕಾನೂನುಗಳ ಉದ್ದೇಶವಾಗಿದೆ

ಜನರ ವಿಶ್ವಾಸ ಗಳಿಸಿರುವ ಭಾರತೀಯ ಅಂಚೆ ಸೇವೆ

Nov 16 2024, 12:35 AM IST
ವಿಶ್ವದ ಅತಿ ದೊಡ್ಡ ಸೇವಾ ಜಾಲಗಳ ಪೈಕಿ ಅಂಚೆ ಸೇವೆಯೂ ಒಂದಾಗಿದೆ. ದೇಶದಲ್ಲಿ ಅಂಚೆ ಕಚೇರಿಗಳ ಸಿಬ್ಬಂದಿ ಪ್ರತಿನಿತ್ಯ ಕೋಟ್ಯಂತರ ಮಂದಿಗೆ ಅಂಚೆ ಸೇವೆ ಒದಗಿಸುತ್ತಿದ್ದಾರೆ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.

ವಕ್ಫ್ ಕಾಯ್ದೆ ರದ್ದುಗೊಳಿಸದಿದ್ದರೆ ತೀವ್ರ ಹೋರಾಟ: ಭಾರತೀಯ ಕಿಸಾನ್ ಸಂಘ ಎಚ್ಚರಕೆ

Nov 16 2024, 12:34 AM IST
ಸರ್ಕಾರಿ ಆಸ್ಪತ್ರೆಯ ಮುಂಭಾಗದಿಂದ ತಹಸೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ಜಾಥದ ಮೂಲಕ ಸಾಗಿ ಪ್ರಭಾರ ತಹಸೀಲ್ದಾರ್ ಪಿ. ಶ್ರವಣ್ ಕುಮಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 37
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved