• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಮ್ಮ ಭಾರತೀಯ ಮಹಿಳೆಯರ ಕೆಚ್ಚಿನ ಪ್ರತೀಕ: ಶ್ರೀಶೈಲ ದಲಾಲ

Oct 24 2024, 12:53 AM IST
ಚನ್ನಮ್ಮ ಹೋರಾಟದ ಕತೆ ತಿಳಿಸುವುದರ ಜೊತೆಗೆ ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕು. ಇಂಥ ಮಹಾನ್ ಮಹಿಳೆ ಚನ್ನಮ್ಮ ನಮ್ಮ ನಾಡಿನ ಮಹಿಳೆ ಎಂಬುದು ಹೆಮ್ಮೆಯ ಸಂಗತಿ

ರಾಣಿ ಚೆನ್ನಮ್ಮ ಭಾರತೀಯ ನಾರಿ ಶಕ್ತಿಯ ಪ್ರತೀಕ

Oct 24 2024, 12:37 AM IST
ಚಾಮರಾಜನಗರ ತಾಲೂಕು ಕಸಾಪ ಆಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಯಿತು.

ಈಗ ಸಿನಿಮಾಗಳಿಗೆ ಪ್ರಾದೇಶಿಕ ಗಡಿಗಳಿಲ್ಲ, ಭಾರತೀಯ ಸಿನಿಮಾ ಅಷ್ಟೇ: ಬಾಲಿವುಡ್‌ ನಿರ್ದೇಶಕ ರಾಹುಲ್ ರಾವೈಲ್

Oct 23 2024, 12:54 AM IST
ಸನ್ನಿ ಡಿಯೋಲ್ ನಟನೆಯ ಅರ್ಜುನ್ ಸಿನಿಮಾ ನಿರ್ದೇಶಿದ್ದ ಖ್ಯಾತ ನಿರ್ದೇಶಕ ರಾಹುಲ್ ರಾವೇಲ್ ಬೆಂಗಳೂರಿನ ಆರ್‌ವಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

6 ರಾಜತಾಂತ್ರಿಕರ ಉಚ್ಚಾಟನೆ ಬೆನ್ನಲ್ಲೇ ಇತರ ಭಾರತೀಯ ರಾಜತಾಂತ್ರಿಕರ ಮೇಲೂ ನಿಗಾ: ಕೆನಡಾ ಸರ್ಕಾರ

Oct 20 2024, 01:56 AM IST
ಕೆನಡಾದಲ್ಲಿನ ಭಾರತೀಯ ರಾಯಭಾರಿ ಸೇರಿ 6 ರಾಜತಾಂತ್ರಿಕರ ಉಚ್ಚಾಟನೆ ಬೆನ್ನಲ್ಲೇ ವಿದೇಶಾಂಗ ಸಚಿವೆ ಮೆಲೆನಿಯಾ ಜಾಲಿ ಅವರು ‘ನಾವು ದೇಶದಲ್ಲಿನ ಮಿಕ್ಕ ಭಾರತೀಯ ರಾಯಭಾರಿ ಕಚೇರಿಗಳ ರಾಜತಾಂತ್ರಿಕರ ಮೇಲೂ ನಿಗಾವಹಿಸಿದ್ದೇವೆ’ ಎಂದು ಹೇಳಿದ್ದಾರೆ.

ಭಾರತೀಯ ಅಂಚೆ ಮೂಲಕ ತರಿಸಿಕೊಂಡಿದ್ದ ₹21.17 ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತು ಜಪ್ತಿ!

Oct 19 2024, 01:36 AM IST
ದುಷ್ಕರ್ಮಿಗಳು ವಿದೇಶಗಳಿಂದ ಭಾರತೀಯ ಅಂಚೆ ಮೂಲಕ ನಗರಕ್ಕೆ ತರಿಸಿಕೊಂಡಿದ್ದ ₹21.17 ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಕಸ್ಟಮ್ಸ್‌ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ.

ಭಾರತೀಯ ಸಂಸ್ಕೃತಿ ಪ್ರತಿಬಿಂಬಿಸುವ ಕಾವ್ಯ ರಾಮಾಯಣ: ಡಾ.ಮಂತರ್‌ ಗೌಡ

Oct 19 2024, 12:31 AM IST
ಜಿಲ್ಲಾ ಪಂಚಾಯತಿ, ತಾಲೂಕು ಆಡಳಿತ, ತಾಲೂಕು ಪಂಚಾಯತಿ, ಕುಶಾಲನಗರ ಪುರಸಭೆ, ಸೋಮವಾರಪೇಟೆ ಪಟ್ಟಣ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲಾ ವಾಲ್ಮೀಕಿ ನಾಯಕರ ಕ್ಷೇಮಾಭಿವೃದ್ಧಿ ಸಂಘ ಆಶ್ರಯದಲ್ಲಿ ಹಾರಂಗಿ ರಸ್ತೆಯಲ್ಲಿರುವ ವಾಲ್ಮೀಕಿ ಭವನದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು.

ಭಾರತೀಯ ಸಂಸ್ಕೃತಿ ಪ್ರತಿಬಿಂಬಿಸುವ ರಾಮಾಯಣ

Oct 18 2024, 12:10 AM IST
ವಾಲ್ಮೀಕಿ ರಚಿಸಿದ ರಾಮಾಯಾಣ ಭಾರತದ ಸಂಸ್ಕೃತಿ ಹಾಗೂ ಇತಿಹಾಸದ ವೈಭೋಗವನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ.

ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ: ಚಿದಾನಂದ ಗುರುಸ್ವಾಮಿ

Oct 18 2024, 12:10 AM IST
ಮಹರ್ಷಿ ವಾಲ್ಮೀಕಿ ಅವರು ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ಮಾನವೀಯತೆ, ಸಮತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ ಮುಂತಾದ ಮಾನವೀಯ ಮೌಲ್ಯಗಳನ್ನು ನೀಡಿ ಮನುಕುಲ ಉದ್ಧಾರಕ್ಕೆ ಶ್ರಮಿಸಿದ್ದಾರೆ ಎಂದು ಇಲ್ಲಿಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದ್ದಾರೆ.

ಚೀನಾ ನಾಗರಿಕರಿಗೆ ಭಾರತೀಯ ವೀಸಾ ಕೊಡಿಸಲು ಲಂಚ : ಕಾರ್ತಿ ಚಿದಂಬರಂ ವಿರುದ್ಧ ಜಾರ್ಜ್‌ಶೀಟ್‌

Oct 18 2024, 12:02 AM IST
ತಮ್ಮ ತಂದೆ ಚಿದಂಬರಂ ಕೇಂದ್ರ ಸಚಿವರಾಗಿದ್ದ ವೇಳೆ ಕೆಲ ಚೀನಾ ನಾಗರಿಕರಿಗೆ ಭಾರತೀಯ ವೀಸಾ ಕೊಡಿಸಲು ಲಂಚ ಸ್ವೀಕರಿಸಿದ್ದರು ಎಂಬ ಆರೋಪದ ಪ್ರಕರಣ ಸಂಬಂಧ ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಗುರುವಾರ ಹೊಸ ಆರೋಪಪಟ್ಟಿ ಸಲ್ಲಿಸಿದೆ.

ಭಾರತೀಯ ನೈಜ ಸಂಸ್ಕೃತಿ ಇಂದಿಗೂ ಅಜರಾಮರ

Oct 16 2024, 12:49 AM IST
ಧರ್ಮ ಪ್ರಜ್ಞೆ ಹಾಗೂ ಭಾರತೀಯ ನೈಜ ಸಂಸ್ಕೃತಿ ಇಂದಿಗೂ ಈ ನೆಲದಲ್ಲಿ ಊರ್ಜಿತಗೊಳ್ಳುತ್ತಿದ್ದರೇ ಅದಕ್ಕೆ ಕಾರಣ ಇಲ್ಲಿನ ಅಸಂಖ್ಯಾತ ಮಠಮಾನ್ಯಗಳು ಮತ್ತು ಧರ್ಮಗುರುಗಳ ಸಮರ್ಥ ನೇತೃತ್ವ. ಅಲ್ಲದೇ ಪ್ರಾಚೀನ ಋಷಿ ಮುನಿಗಳು ಹಾಗೂ ಮಧ್ಯಯುಗದ ಸಾಧಕರು ಹಾಕಿಕೊಟ್ಟಿರುವ ಸತ್ಯತೆಯಿಂದಲೇ ನಮ್ಮನ್ನು ಮುನ್ನಡೆಸುತ್ತಿರುವ ಗುರು ಸಮೂಹ ಎಲ್ಲ ಬಗೆಯ ಆಕ್ರಮಣಗಳನ್ನು ಹಿಮ್ಮೆಟ್ಟಿಸುವಲ್ಲಿ ಸಫಲರಾಗಿದ್ದಾರೆ ಎಂದು ಖಾಸ್ಗತೇಶ್ವರ ಮಠದ ಉಸ್ತುವಾರಿ ವೇ.ಮುರುಘೇಶ ವಿರಕ್ತಮಠ ನುಡಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 37
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved