• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2035ಕ್ಕೆ ಬಾಹ್ಯಾಕಾಶದಲ್ಲಿ ಭಾರತೀಯ ಕೇಂದ್ರ: ಇಸ್ರೋ ಅಧ್ಯಕ್ಷ

Jul 25 2025, 12:31 AM IST
ಬಾಹ್ಯಾಕಾಶದಲ್ಲಿ ‘ಭಾರತೀಯ ಬಾಹ್ಯಾಕಾಶ ಕೇಂದ್ರ’ವನ್ನು 2035ರ ವೇಳೆಗೆ ಸ್ಥಾಪಿಸುವ ಗುರಿಯೊಂದಿಗೆ ‘ಗಗನಯಾನ’ ಯೋಜನೆ ಸೇರಿ ಅನೇಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಅಧ್ಯಕ್ಷ ವಿ.ನಾರಾಯಣನ್ ತಿಳಿಸಿದರು.

ಭಾರತೀಯ ಫುಟ್ಬಾಲ್‌ ವ್ಯವಸ್ಥೆ ಆತಂಕ, ಭಯ ಹುಟ್ಟಿಸುವಂತಿದೆ: ದಿಗ್ಗಜ ಸುನಿಲ್‌ ಚೆಟ್ರಿ ಬೇಸರ

Jul 17 2025, 12:30 AM IST
ಈ ಬಿರುಗಾಳಿಯನ್ನು ನಾವು ಒಟ್ಟಿಗೆ ಎದುರಿಸುತ್ತೇವೆ. ಒಟ್ಟಿಗೆ ಇರಿ ಮತ್ತು ತರಬೇತಿ ಮುಂದುವರಿಸಿ ಎಂದು ಚೆಟ್ರಿ ಹೇಳಿದ್ದಾರೆ.

ಭಾರತೀಯ ಸಂಪ್ರದಾಯದಲ್ಲಿ ಗುರುವಿಗೆ ವಿಶೇಷ ಸ್ಥಾನ

Jul 15 2025, 11:45 PM IST
ಕಡ್ಲಿಗಡಬ ಹುಣ್ಣಿಮೆಯೊಂದಿಗೆ ಬರುವ ಗುರುಪೂರ್ಣಿಮೆ ನಿಮಿತ್ತ ತಾಲೂಕಿನ ಬೆಳ್ಳಟ್ಟಿ ಗ್ರಾಮದ ರಾಮಲಿಂಗೇಶ್ವರ ದಾಸೋಹ ಮಠದ ಬಸವರಾಜ ಮಹಾಸ್ವಾಮಿಗಳಿಗೆ ಶಿರಹಟ್ಟಿ ಮಂಡಲ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀರಣ್ಣ ಅಂಗಡಿ ಹಾಗೂ ಸಂಗಡಿಗರು ಗೌರವ ಸಮರ್ಪಣೆ ಸಲ್ಲಿಸಿ ಆಶೀರ್ವಾದ ಪಡೆದರು.

ಭಾರತೀಯ ಚಿತ್ರರಂಗದ ಸಾಕ್ಷಾತ್‌ ಮಹಾಲಕ್ಷ್ಮೀ ಬಿ ಸರೋಜಾದೇವಿ - ಜಯಮಾಲಾ

Jul 15 2025, 12:08 PM IST

ಬಿ. ಸರೋಜಾದೇವಿ ಅವರ ದೈಹಿಕ ಅಗಲಿಕೆಯ ಸಂದರ್ಭ ಅವರ ಘನತೆಯ ವೈಭವದ ಬದುಕು, ನಾಯಕಿಯರಿಗೆ ಅವರು ಹಾಕಿಕೊಟ್ಟ ಧೀಮಂತಿಕೆಯ ಮೇಲ್ಪಂಕ್ತಿಯ ಜೊತೆಗೆ ಅವರು ಅನರ್ಘ್ಯ ರತ್ನವಾಗಿ ನನ್ನ ಕಣ್ಣಿಗೆ ಕಂಡ ಬಗೆಯನ್ನು ಇಲ್ಲಿ ದಾಖಲಿಸುತ್ತೇನೆ.

ಭಾರತೀಯ ಪರಾಗ್ ಬಳಿಕ ಎಕ್ಸ್ ಸಿಇಒ ಹುದ್ದೆ ಏರಿದ್ದ ಲಿಂಡಾ ದಿಢೀರ್‌ ಗುಡ್‌ಬೈ

Jul 11 2025, 12:32 AM IST
ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ಒಡೆತನದ ‘ಎಕ್ಸ್’ ಸಂಸ್ಥೆಯ ಸಿಇಒ ಹುದ್ದೆಗೆ ಲಿಂಡಾ ಯಾಕರಿನೋ ರಾಜೀನಾಮೆ ನೀಡಿದ್ದಾರೆ.

ಗಿಲ್‌ ಆರ್ಭಟ - ಇಂಗ್ಲೆಂಡ್‌ 608 ಟಾರ್ಗೆಟ್ ! 2ನೇ ಇನ್ನಿಂಗ್ಸ್‌ನಲ್ಲೂ ಭಾರತೀಯ ಬ್ಯಾಟರ್ಸ್‌ ಅಬ್ಬರ

Jul 06 2025, 12:08 PM IST

ನಾಯಕ ಶುಭ್‌ಮನ್‌ ಗಿಲ್‌ ಮತ್ತೆ ಆರ್ಭಟಿಸಿದ್ದಾರೆ. ಅಭೂತಪೂರ್ವ ಲಯದಲ್ಲಿರುವ ಅವರು ಸತತ 2ನೇ ಇನ್ನಿಂಗ್ಸ್‌ನಲ್ಲೂ 150+ ರನ್‌ ಗಳಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ.

ಭಾರತೀಯ ಸಂಸ್ಕೃತಿ ಜಗತ್ತಿನಲ್ಲಿಯೇ ಶ್ರೇಷ್ಠ: ಕಾಶಿ ಶ್ರೀಗಳು

Jul 03 2025, 11:49 PM IST
ಭಾರತೀಯ ಸಂಸ್ಕೃತಿಯು ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠತೆ ಪಡೆದ ಸಂಸ್ಕೃತಿಯಾಗಿದೆ. ಇಂತಹ ಪವಿತ್ರ ಸಂಸ್ಕೃತಿ ಮತ್ತು ಸಂಸ್ಕಾರವನ್ನು ನಾವಿಂದು ನಮ್ಮ ಮಕ್ಕಳಿಗೆ ರೂಢಿಸಬೇಕಿದೆ ಎಂದು ಜಂಗಮವಾಡಿಮಠ ವಾರಣಾಸಿ ಕಾಶೀ ಮಹಾಪೀಠದ ಜ.ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಹೇಳಿದರು.

ಭಾರತೀಯ ಮೀಸಲು ಪಡೆಗೆ ಅಗತ್ಯ ಸೌಲಭ್ಯ

Jul 02 2025, 12:20 AM IST
ಕಾನೂನು ಮತ್ತು ಸುವ್ಯಸ್ಥೆಯ ನಿರ್ವಹಣೆಯಲ್ಲಿ ಜಿಲ್ಲಾ ಪೊಲೀಸ್‌ರಿಗೆ ಸಹಾಯ ಮಾಡಲು ರಾಜ್ಯ ಮತ್ತು ಇತರ ರಾಜ್ಯಗಳಲ್ಲಿ ಚುನಾವಣೆ, ಕಾನೂನು ಮತ್ತು ಸುವ್ಯವಸ್ಥೆ ಕರ್ತವ್ಯಗಳನ್ನು ನಿರ್ವಹಿಸಲು ವಿಪತ್ತು ನಿರ್ವಹಣೆ-ನೈಸರ್ಗೀಕ ವಿಪತ್ತುಗಳು ಮುಂತಾದ ತುತ್ರು ಸಂದರ್ಭಗಳಲ್ಲಿ ಭಾರತೀಯ ಮೀಸಲು ಪಡೆಯನನ್ನು ಬಳಸಿಕೊಳ್ಳಲಾಗುವುದು

ಗಗನಯಾನದಲ್ಲಿ ಭಾರತ ಹೊಸ ಪ್ರಯಾಣ - ಸಾಹಸಗೈದ ಮೊದಲ ಭಾರತೀಯ

Jun 27 2025, 07:25 AM IST

ಭಾರತೀಯ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಬಾಹ್ಯಾಕಾಶ ಯಾನಿಗಳನ್ನು ಹೊತ್ತ ಅಮೆರಿಕದ ಆ್ಸಕ್ಸಿಯೋಂ ನೌಕೆ ಗುರುವಾರ ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ (ಐಎಸ್‌ಎಸ್‌) ಕೇಂದ್ರ ಪ್ರವೇಶಿಸಿದೆ

ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ

Jun 25 2025, 11:47 PM IST
ಹಲವು ಅಡೆತಡೆಗಳು, 6 ಮುಂದೂಡಿಕೆಗಳ ನಂತರ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರ ಬಾಹ್ಯಾಕಾಶ ಯಾನ ಕೊನೆಗೂ ಬುಧವಾರ ಆರಂಭವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 40
  • next >

More Trending News

Top Stories
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
ವಸುಧೈವ ಕುಟುಂಬಕಂ’ ಆಶಯದ ಮೂರ್ತರೂಪ ಮೋಹನ್ ಭಾಗವತ್ ಜೀ
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved