• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಸಂಸ್ಕೃತಿಯ ಅರಿವು ಮೂಡಿಸಿ

Sep 21 2024, 01:47 AM IST
ಭಾರತೀಯ ಸಂಸ್ಕೃತಿಯ ಬಗ್ಗೆ ಶಾಲಾ-ಕಾಲೇಜುಗಳಲ್ಲಿ ಹೇಳದಿದ್ದರೆ ಪಾಲಕರು ಹೋಗಿ ಶಿಕ್ಷಕರನ್ನು ಪ್ರಶ್ನಿಸಬೇಕು. ಆದರೆ, ಯಾವ ತಂದೆ-ತಾಯಿ ಈ ಕೆಲಸ ಮಾಡುವುದಿಲ್ಲ ಎಂದು ಎಸ್‌.ಎಲ್‌. ಭೈರಪ್ಪ ಹೇಳಿದರು.

ಹಿಂದೂ ಸಮಾಜಕ್ಕೆ ಅನ್ಯಾಯವಾದರೆ ಹೋರಾಟ: ಅಖಿಲ ಭಾರತೀಯ ಸಂತ ಸಮಿತಿ

Sep 20 2024, 01:33 AM IST
ಲವ್‌ ಜಿಹಾದ್‌ ವಿರುದ್ಧ ಸಮರ ಸಾರಿದ್ದು, ಇಂತಹ ಘಟನೆಗಳು ನಡೆದರೆ ಸೂಕ್ತ ರೀತಿಯಲ್ಲಿ ಹಿಂದೂ ಹೆಣ್ಮಕ್ಕಳ ರಕ್ಷಣಾ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಸ್ವಾಮೀಜಿ ಹೇಳಿದರು.

ಭಾರತೀಯ ಸಂಸ್ಕೃತಿ, ಪರಂಪರೆ ಉಳಿಸುವ ಕಾರ್ಯವಾಗಲಿ

Sep 19 2024, 01:47 AM IST
ಭರತ ನಾಟ್ಯ ಕಲೆಯು ನಮ್ಮ ರಾಜ ಮಹಾರಾಜರ ಕಾಲಕ್ಕಿಂತಲೂ ಪೂರ್ವದಲ್ಲಿ ಭಾರತೀಯ ಸಂಸ್ಕೃತಿಯ ಭಾಗವಾಗಿ ಭರತ ನಾಟ್ಯ ಕಲೆಯು ಬೆಳೆದು ಬಂದಿದೆ

ಭಾರತೀಯ ಸಹಕಾರ ಬ್ಯಾಂಕ್‌ಗೆ 36.31 ಲಕ್ಷ ರು. ಲಾಭ

Sep 15 2024, 01:51 AM IST
ಚಾಮರಾಜನಗರದ ಡಾ.ಬಿ.ಅರ್. ಅಂಬೇಡ್ಕರ್ ಭವನದಲ್ಲಿ ಶನಿವಾರ ಭಾರತೀಯ ಸಹಕಾರ ಬ್ಯಾಂಕ್‌ನ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಬ್ಯಾಂಕ್ ಅಧ್ಯಕ್ಷ ಎನ್.ಬಿ.ರಾಜಶೇಖರ ಉದ್ಘಾಟಿಸಿದರು.

ಭಾರತೀಯ ಸಂಸ್ಕೃತಿ ಶ್ರೇಷ್ಠ ಚಿಂತನೆಗಳ ಆಗರ

Sep 13 2024, 01:33 AM IST
ಭಾರತೀಯ ಸಂಸ್ಕೃತಿ ಶ್ರೇಷ್ಠ ಚಿಂತನೆಗಳ ಆಗರ

ಅಮೆರಿಕವನ್ನು ಕಂಡುಹಿಡಿದಿದ್ದು ಕ್ರಿಸ್ಟೋಫರ್ ಕೊಲಂಬಸ್ ಅಲ್ಲ, ಭಾರತೀಯ ಪೂರ್ವಜರು : ಇಂದರ್ ಸಿಂಗ್ ಪರ್ಮಾರ್

Sep 12 2024, 01:51 AM IST

ಅಮೆರಿಕವನ್ನು ಕಂಡುಹಿಡಿದಿದ್ದು ಕ್ರಿಸ್ಟೋಫರ್ ಕೊಲಂಬಸ್ ಅಲ್ಲ, ಭಾರತೀಯ ಪೂರ್ವಜರು ಎಂದು ಮಧ್ಯಪ್ರದೇಶದ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಹೇಳಿದ್ದಾರೆ. 8ನೇ ಶತಮಾನದಲ್ಲಿ ಭಾರತೀಯ ನಾವಿಕ ವಸುಲೂನ್ ಅಮೆರಿಕಕ್ಕೆ ತೆರಳಿ ದೇವಾಲಯಗಳನ್ನು ನಿರ್ಮಿಸಿದ್ದಾಗಿ ಅವರು ಹೇಳಿದ್ದಾರೆ. 

ಜ.29ರಿಂದ ಭಾರತೀಯ ಸಂಸ್ಕೃತಿ ಉತ್ಸವ

Sep 09 2024, 01:34 AM IST
ಪಟ್ಟಣದ ರೆವಣಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ವಿಕಾಸ ಪಥ ರಥಯಾತ್ರೆಯ ನಂತರ ಜರುಗಿದ ಸಭೆ

ಭಾರತೀಯ ವೈದ್ಯಕೀಯ ಸಂಘದ ವಜ್ರಮಹೋತ್ಸವ ಯಶಸ್ವಿ

Sep 04 2024, 01:57 AM IST
ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮತ್ತು ಉತ್ತಮ ಬದಲಾವಣೆ ತರಲು ಪ್ರಯತ್ನಿಸುತ್ತಿದೆ ಎಂದರು.ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ ಮತ್ತು ಆರೋಗ್ಯ ಸೇವಾ ವ್ಯವಸ್ಥೆಯಲ್ಲಿ ಪ್ರಮುಖ ಕೆಲಸವಾಗಬೇಕಿದೆ.

ಭಾರತೀಯ ಸಂಸ್ಕೃತಿ ವಿಶ್ವದ ಎಲ್ಲ ದೇಶಗಳಿಗೂ ಮಾದರಿ: ಸದಾಶಿವ ಸ್ವಾಮೀಜಿ

Sep 04 2024, 01:53 AM IST
ವ್ಯಕ್ತಿ ಉನ್ನತಿಯಿಂದ ರಾಷ್ಟ್ರದ ಉನ್ನತಿ ಸಾಧ್ಯ ಎಂಬ ನಿಟ್ಟಿನಲ್ಲಿ ಬರುವ 2025ರ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ಕಲಬುರ್ಗಿ ಜಿಲ್ಲೆಯ ಸೇಡಮ್‌ನಲ್ಲಿ 7ನೇ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ ಎಂದು ಸೇಡಂನ ಕೊತ್ತಲ ಬಸವೇಶ್ವರ ದೇವಸ್ಥಾನದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.

ಸ್ವದೇಶಿ ನಿರ್ಮಿತ, ಪರಮಾಣು ಇಂಧನ ಚಾಲಿತ ‘ಐಎನ್‌ಎಸ್‌ ಅರಿಘಾಟ್: ಭಾರತೀಯ ನೌಕಾಪಡೆಗೆ ಹೊಸ ಸೇರ್ಪಡೆ

Aug 30 2024, 01:04 AM IST
ಭಾರತೀಯ ನೌಕಾಪಡೆಯು ಸ್ವದೇಶಿ ನಿರ್ಮಿತ, ಪರಮಾಣು ಇಂಧನ ಚಾಲಿತ ‘ಐಎನ್‌ಎಸ್‌ ಅರಿಘಾಟ್’ ಜಲಾಂತರ್ಗಾಮಿಯನ್ನು ಸೇರ್ಪಡೆಗೊಳಿಸಿಕೊಂಡಿದೆ. ಈ ಸಬ್‌ಮರೀನ್‌ ಐಎನ್‌ಎಸ್‌ ಅರಿಹಂತ್‌ ಶ್ರೇಣಿಯಲ್ಲೇ ಉನ್ನತ ದರ್ಜೆಯದ್ದಾಗಿದ್ದು, ಭಾರತದ ಎರಡನೇ ವಿಶ್ವಾಸಾರ್ಹ ದಾಳಿ ನೌಕೆಯಾಗಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 37
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved