• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡಿ ತುಂಬುವ ಪದ್ಧತಿ ಭಾರತೀಯ ಸಂಸ್ಕೃತಿಯ ಪ್ರತೀಕ

Aug 26 2024, 01:43 AM IST
ಮಹಿಳೆಯವರಿಗೆ ಉಡಿ ತುಂಬುವ ಪದ್ಧತಿ ಭಾರತೀಯ ಸಂಸ್ಕೃತಿಯ ಪ್ರತೀಕ. ಇಂತಹ ಸಂಪ್ರದಾಯವನ್ನು ಇಂದಿಗೂ ಪಾಲಿಸಿಕೊಂಡು ಬಂದಿರುವುದು ಹೆಮ್ಮೆಯ ಸಂಗತಿ ಎಂದು ಹಿರೂರು ಅನ್ನದಾನೇಶ್ವರ ಸಂಸ್ಥಾನ ಹಿರೇಮಠದ ಜಯಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.

ಭಾರತೀಯ ಸಂಪ್ರದಾಯ ಮುಂದಿನ ಪೀಳಿಗೆಗೂ ಹಸ್ತಾಂತರಿಸಬೇಕು: ಮನೋನ್ಮಣಿ ಮೂರ್ತಿ

Aug 26 2024, 01:37 AM IST
ನರಸಿಂಹರಾಜಪುರ, ಭಾರತೀಯ ಸಂಪ್ರದಾಯವನ್ನು ನಮ್ಮ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಶಂಕರ ತತ್ವ ಅಭಿಯಾನ ಭಕ್ತ ವೃಂದದ ಭಜನಾ ಸಂಚಾಲಕಿ ಕಮ್ಮರಡಿಯ ಮನೋನ್ಮಣಿ ಮೂರ್ತಿತಿಳಿಸಿದರು.

ಅತಿವೃಷ್ಟಿ, ಅನಾವೃಷ್ಟಿಗಳಿಂದ ಭಾರತೀಯ ರೈತರಿಗೆ 5 ಲಕ್ಷ ಕೋಟಿ ರು. ನಷ್ಟ: ಡಾ.ಸಧಿ ಶೇಷಾದ್ರಿ

Aug 26 2024, 01:30 AM IST
ಆರ್ಥಿಕ ಅಭಿವೃದ್ಧಿ ಸಾಧಿಸುವುದು ಮಾತ್ರ ಅಭಿವೃದ್ಧಿಯ ಏಕೈಕ ಮಾನದಂಡ ಎಂಬ ಹುಚ್ಚು ಪೈಪೋಟಿಯಲ್ಲಿ ಪ್ರಮುಖವಾಗಿ ಸಾಗುತ್ತಿರುವ ಚೀನಾ, ಅಮೆರಿಕಾ, ಜಪಾನ್, ಯುರೋಪ್, ರಷ್ಯಾ, ಭಾರತ ಇನ್ನಿತರೇ ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಮುಂದಿನ 50 ರಿಂದ 60 ವರ್ಷದಲ್ಲಿ ಕಲ್ಲಿದ್ದಲು, ತೈಲಬಾವಿಗಳು, ಖನಿಜ ಸಂಪತ್ತು ಬರಿದಾಗುತ್ತದೆ.

ಪ್ಯಾರಾಲಿಂಪಿಕ್ಸ್‌ಗೆ ಭಾರತೀಯ ಕ್ರೀಡಾಪಟುಗಳು ಸಜ್ಜು: ಸಾರ್ವಕಾಲಿಕ ಗರಿಷ್ಠ 84 ಮಂದಿ ಕಣಕ್ಕೆ

Aug 25 2024, 01:50 AM IST
ಈ ಸಲ ಪ್ಯಾರಿಸ್‌ ಗೇಮ್ಸ್‌ನಲ್ಲಿ ಭಾರತದ 84 ಮಂದಿ ಸ್ಪರ್ಧೆ. ಕರ್ನಾಟಕದಿಂದಲೂ ಮೂವರು ಅಥ್ಲೀಟ್‌ಗಳು. ಕಳೆದ ಬಾರಿ 19 ಪದಕ ಗೆದ್ದಿದ್ದ ಭಾರತಕ್ಕೆ ಈ ಸಲ ಟಾರ್ಗೆಟ್‌ 25 . ಒಟ್ಟು 12 ಕ್ರೀಡೆಗಳಲ್ಲಿ ಸ್ಪರ್ಧಿಸಲಿರುವ ಭಾರತೀಯ ಅಥ್ಲೀಟ್ಸ್‌

‘ಭಾರತೀಯ ನ್ಯಾಯ ಸಂಹಿತೆ’ ವೈದ್ಯಕೀಯ ಕಾನೂನು ಕಾರ್ಯಗಾರ

Aug 25 2024, 01:47 AM IST
ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ನ್ಯಾಯವಾದಿಗಳಾದ ಕೆ. ಪೃಥ್ವಿರಾಜ್ ರೈ ಮತ್ತು ವಿವೇಕಾನಂದ ಪಣಿಯಾಲ ಉಪನ್ಯಾಸ ನೀಡಿದರು.

ವಿವಿಧ ಬೇಡಿಕೆ ಈಡೇರಿಸಿ: ಕೇಂದ್ರಕ್ಕೆ ಭಾರತೀಯ ಪತ್ರಿಕಾ ಸಂಘದ ನಿಯೋಗ ಮನವಿ- ಅಶ್ವಿನಿ ವೈಷ್ಣವ್‌ ಭೇಟಿ

Aug 23 2024, 01:25 AM IST
ಭಾರತೀಯ ಪತ್ರಿಕಾ ಸಂಘದ ನಿಯೋಗ ಬುಧವಾರ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿಯಾಗಿದ್ದು, ದಿನಪತ್ರಿಕೆಗಳಿಗೆ ಸಂಬಂಧಿಸಿದ ಕೆಲ ಪ್ರಸ್ತಾವನೆಗಳನ್ನು ಅವರ ಮುಂದಿಟ್ಟಿದೆ.

ಭಾರತೀಯ ಶಿಕ್ಷಣಕ್ಕೆ ನಾರಾಯಣ ಗುರುಗಳ ಕೊಡುಗೆ ಅಪಾರ: ದೀಪಕ್

Aug 19 2024, 12:50 AM IST
ನರಸಿಂಹರಾಜಪುರ, ಭಾರತೀಯ ಶೈಕ್ಷಣಿಕ ವ್ಯವಸ್ಥೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳು ತಮ್ಮದೇ ಆದ ಕೊಡುಗೆ ನೀಡಿದ್ದರು ಎಂದು ಕುದುರೆಗುಂಡಿ ಕಾಫಿ ಬೆಳೆ ಗಾರ ದೀಪಕ್‌ ತಿಳಿಸಿದರು.

ಕರ್ನಾಟಕದ ಭಾರತೀಯ ಜೀವ ವಿಮಾ ನಿಗಮ ಏಜೆಂಟರ ಮಾಸಿಕ ಆದಾಯ 13,265 ರು.! ಹಣಕಾಸು ಸಚಿವಾಲಯಕ್ಕೆ ಮಾಹಿತಿ

Aug 19 2024, 12:48 AM IST
ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಹಣಕಾಸು ಸಚಿವಾಲಯಕ್ಕೆ ತನ್ನ ಏಜೆಂಟರು ಹಾಗೂ ಅವರ ಮಾಸಿಕ ಆದಾಯ ಸರಾಸರಿಯ ಮಾಹಿತಿ ನೀಡಿದೆ. ಇದರಲ್ಲಿ, ಕರ್ನಾಟಕದಲ್ಲಿ 81,674 ಏಜೆಂಟ್‌ಗಳು ಇದ್ದು ಅವರ ಮಾಸಿಕ ಆದಾಯ ಸರಾಸರಿ 13,265 ರು. ಎಂದು ಹೇಳಿದೆ.

ಭಾರತೀಯ ಕುಸ್ತಿ ಫೆಡರೇಷನ್‌ vs ತಾರಾ ಕುಸ್ತಿಪಟುಗಳ ನಡುವಿನ ಹಗ್ಗಜಗ್ಗಾಟ ಮತ್ತೆ ಶುರು!

Aug 17 2024, 12:48 AM IST

ಭಾರತೀಯ ಕುಸ್ತಿ ಫೆಡರೇಷನ್‌  ಹಾಗೂ ದೇಶದ ಅಗ್ರ ಕುಸ್ತಿಪಟುಗಳ ನಡುವಿನ ಹಗ್ಗಜಗ್ಗಾಟ ಮತ್ತೆ ಶುರುವಾಗಿದೆ. ಈ ಹಿಂದೆ ಭಾರತೀಯ ಒಲಿಂಪಿಕ್‌ ಸಂಸ್ಥೆ(ಐಒಎ)ಯು ಕುಸ್ತಿ ಫೆಡರೇಷನ್‌ನ ಅಧಿಕಾರ ನೋಡಿಕೊಳ್ಳಲು ನೇಮಿಸಿದ್ದ ತಾತ್ಕಾಲಿಕ ಆಡಳಿತ ಸಮಿತಿಗೆ   ದೆಹಲಿ ಹೈಕೋರ್ಟ್‌ ಅಧಿಕಾರ ಹಸ್ತಾಂತರಿಸಿದೆ.

ಇಂದು ಬೆಳಗ್ಗೆ 6 ರಿಂದ ನಾಳೆ ಬೆಳಗ್ಗೆ 24 ತಾಸು ದೇಶದ ಆಸ್ಪತ್ರೆಗಳು ಬಂದ್‌! ಭಾರತೀಯ ವೈದ್ಯಕೀಯ ಸಂಘ

Aug 17 2024, 12:46 AM IST

  ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆ.17ರ ಶನಿವಾರ ಬೆಳಿಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ದೇಶಾದ್ಯಂತ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದೆ.

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 37
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved