• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸೀಸ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಇರಿದು ಹತ್ಯೆ

May 07 2024, 01:03 AM IST
ಆಸೀಸ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಇರಿದು ಹತ್ಯೆ ಮಾಡಲಾಗಿದ್ದು, ಬಾಡಿಗೆ ಜಗಳ ನಿಲ್ಲಿಸಲು ಹೋದಾಗ ಘಟನೆ ನಡೆದಿದೆ. ಈತನನ್ನು ಭಾರತೀಯರೇ ಇರಿದು ಕೊಂದ ಆರೋಪ ಕೇಳಿಬಂದಿದ್ದು, ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

16 ಭಾರತೀಯ ನಾವಿಕರು ಶೀಘ್ರ ಬಿಡುಗಡೆ: ಇರಾನ್‌

Apr 28 2024, 01:21 AM IST
ಕೊನೆಗೂ ಫಲಿಸಿದ ಭಾರತ ಸರ್ಕಾರದ ಪ್ರಯತ್ನದಿಂದಾಗಿ 16 ನಾವಿಕರನ್ನು ಬಿಡುಗಡೆ ಮಾಡುವುದಾಗಿ ಇರಾನ್‌ ತಿಳಿಸಿದೆ. ಇದಕ್ಕೂ ಮೊದಲು ಓರ್ವ ಮಹಿಳಾ ಸಿಬ್ಬಂದಿಯನ್ನು ಬಿಡುಗಡೆ ಮಾಡಿತ್ತು.

ಭಾರತೀಯ ನ್ಯಾಯ ಸಂಹಿತೆ ಜಾರಿಯಿಂದ ತ್ವರಿತ ನ್ಯಾಯ: ಉಮೇಶ್‌ ಜಾಧವ್

Apr 27 2024, 01:02 AM IST
ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಐಪಿಸಿ ಕಾನೂನಿಗೆ ತಿದ್ದುಪಡಿ ತಂದು ನೂತನವಾಗಿ ಭಾರತೀಯ ನ್ಯಾಯ ಸಂಹಿತೆ ಜಾರಿ ಮಾಡಿರುವುದರಿಂದ ಜನಸಾಮಾನ್ಯರಿಗೆ ತ್ವರಿತ ನ್ಯಾಯ ಲಭಿಸಲಿದೆ.

ಪಾಕ್‌ ಯುವತಿಗೆ ಭಾರತೀಯ ಹೃದಯ

Apr 26 2024, 12:51 AM IST
ಭಾರತ ಮತ್ತು ಪಾಕಿಸ್ತಾನದ ನಡುವೆ ವೈಷಮ್ಯ ಮುಂದುವರೆದಿರುವ ನಡುವೆಯೇ ಎರಡೂ ದೇಶಗಳ ಹೃದಯ ಬೆಸೆದಂಥ ಘಟನೆ ಚೆನ್ನೈನಲ್ಲಿ ನಡೆದಿದೆ.

ಭಾರತೀಯ ಕುಸ್ತಿ ಫೆಡರೇಶನ್‌ನ ಅಥ್ಲೀಟ್ಸ್‌ ಸಮಿತಿಗೆ ನರಸಿಂಗ್‌ ಮುಖ್ಯಸ್ಥ

Apr 25 2024, 01:08 AM IST
ಭಾರತೀಯ ಕುಸ್ತಿ ಫೆಡರೇಶನ್‌ನ ಅಥ್ಲೀಟ್ಸ್‌ ಸಮಿತಿಗೆ ಕುಸ್ತಿಪಟು ನರಸಿಂಗ್‌ ಯಾದವ್‌ ಮುಖ್ಯಸ್ಥ. ಸಮಿತಿ ರಚನೆ ಮಾಡುವಂತೆ ಭಾರತೀಯ ಕುಸ್ತಿ ಫೆಡರೇಶನ್‌ಗೆ ಸೂಚಿಸಿದ್ದ ವಿಶ್ವ ಕುಸ್ತಿ ಒಕ್ಕೂಟ. ನರಸಿಂಗ್‌ ಸೇರಿ ಒಟ್ಟು 7 ಮಂದಿ ಸಮಿತಿಗೆ ಆಯ್ಕೆ.

ಭಾರತೀಯ ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವಲ್ಲಿ ಶಾಸ್ತ್ರೀಯ ನೃತ್ಯಗಳ ಕೊಡುಗೆ ಅಪಾರ: ಉಮೇಶ್ ನಾಯಕ್‌

Apr 22 2024, 02:15 AM IST
ನೃತ್ಯ ದಂಪತಿ ವಿದುಷಿ ಸ್ನೇಹಾ ನಾರಾಯಣ್ ಮತ್ತು ವಿದ್ವಾನ್ ಯೋಗೇಶ್ ಕುಮಾರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ದಿನಪೂರ್ತಿ ನೃತ್ಯ ಕಾರ್ಯಾಗಾರ ನಡೆಸಿಕೊಟ್ಟರು.

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಆತ್ಮಹತ್ಯೆಗೆ ಬ್ಲೂವೇಲ್‌ ಕಾರಣ?

Apr 21 2024, 02:15 AM IST
ಕಳೆದ ಮಾರ್ಚ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿಯ ಸಾವಿನ ಕುರಿತು ತನಿಖೆ ಆರಂಭವಾಗಿದೆ.

ಭಾರತೀಯ ಕ್ರಿಕೆಟ್‌ಗೆ ನಷ್ಟವಾಗ್ತಿದೆ: ‘ಇಂಪ್ಯಾಕ್ಟ್‌’ ಆಟಗಾರ ನಿಯಮಕ್ಕೆ ರೋಹಿತ್ ಆಕ್ಷೇಪ

Apr 19 2024, 01:07 AM IST
ಶಿವಂ ದುಬೆ ಸೇರಿ ಅನೇಕ ಆಲ್ರೌಂಡರ್‌ಗಳಿಗೆ ಬೌಲಿಂಗ್‌ ಸಿಗುತ್ತಿಲ್ಲ. 7, 8ನೇ ಕ್ರಮಾಂಕದಲ್ಲಿ ಆಡುವವರಿಗೆ ಬ್ಯಾಟಿಂಗ್‌ ಕೂಡಾ ಸಿಗುತ್ತಿಲ್ಲ ಎಂದು ರೋಹಿತ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಅಗ್ನಿವೀರರ ಮೂರನೇ ಬ್ಯಾಚ್‌ ಭಾರತೀಯ ಸೇನೆಗೆ ನಿಯೋಜನೆ

Apr 18 2024, 02:17 AM IST
ಇಲ್ಲಿನ ಪ್ಯಾರಾಚೂಟ್ ರೆಜಿಮೆಂಟ್ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ 427 ಅಗ್ನಿವೀರರನ್ನು ಒಳಗೊಂಡ 3ನೇ ಬ್ಯಾಚ್ ಬುಧವಾರ ತರಬೇತಿ ಪೂರೈಸಿ ಭಾರತೀಯ ಸೇನೆಗೆ ನಿಯೋಜನೆಗೊಂಡಿತು.

ಭಾರತೀಯ ಜನ ಸಾಮ್ರಾಟ್ ಪಾರ್ಟಿಯಿಂದ ಶಾಮರಾವ್ ಮೇದಾರ್ ನಾಮಪತ್ರ

Apr 13 2024, 01:02 AM IST
ರಾಯಚೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣಾಧಿಕಾರಿಗಳ (ಡಿಸಿ) ಕಚೇರಿಗೆ ಆಗಮಿಸಿದ ಕಲಬುರಗಿಯ ಶಾಮರಾವ್ ಮೇದಾರ್ ಅವರು ಭಾರತೀಯ ಜನ ಸಾಮ್ರಾಟ್ ಪಾರ್ಟಿಯಿಂದ ಚುನಾವಣಾಧಿಕಾರಿ ಎಲ್‌.ಚಂದ್ರಶೇಖರ ನಾಯಕ ಅವರಿಗೆ ನಾಮಪತ್ರ ಸಲ್ಲಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 37
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved