• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಸಂಸ್ಕೃತಿ ಕಾಪಾಡಬೇಕಿದೆ: ಚಿಕಬಸೆ ಕಾಮಶೆಟ್ಟಿ

Apr 11 2024, 12:46 AM IST
ಬೀದರ್ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ನವೀನ್‌ ಪಬ್ಲಿಕ್ ಸ್ಕೂಲ್ ಮತ್ತು ಸೂರ್ಯ ನಮಸ್ಕಾರ ಸಂಘದಿಂದ ‘ಯುಗಾದಿ ಆಚರಣೆ’ ಕಾರ್ಯಕ್ರಮ ಜರುಗಿತು.

ಭಾರತೀಯ ಸಂವಿಧಾನ ಅಪಾಯದಲ್ಲಿದೆ: ಜಿ.ಎಸ್. ಪಾಟೀಲ

Apr 04 2024, 01:03 AM IST
ಸಮಾಜಗಳಿಂದ ಮಾತ್ರ ದೇಶ ನಿರ್ಮಾಣ ಸಾಧ್ಯ, ಸಮಾಜ ಅಭಿವೃದ್ಧಿಯಾಗದ ಹೊರತು ದೇಶ ಪರಿಪೂರ್ಣ ಅಭಿವೃದ್ಧಿಯಾಗದು. ಸಿಎಂ ಸಿದ್ದರಾಮಯ್ಯ ಸಾಮಾಜಿಕ ಯೋಜನೆಗಳ ಹರಿಕಾರರಾಗಿದ್ದು, ಕೇಂದ್ರ ಸರ್ಕಾರ ಸಾಮಾಜಿಕ ಯೋಜನೆ ಜಾರಿಗೆ ತರದೇ ಸಮಾಜಕ್ಕೆ ದ್ರೋಹ ಮಾಡುತ್ತಿದೆ

ಭಾರತೀಯ ಸಂಸ್ಕೃತಿ, ಜ್ಞಾನದ ತಿಳಿವಳಿಕೆ ಮಕ್ಕಳಿಗೆ ಅಗತ್ಯ

Apr 01 2024, 12:48 AM IST
ವಿಜಯಪುರ: ಗೀತೆಯು ನಿಮ್ಮ ಜೀವನವನ್ನು ಹೇಗೆ ಪರಿವರ್ತಿಸಿತು ಎಂಬುವುದರ ಕುರಿತು ನಿಮ್ಮ ಆಲೋಚನೆಗಳು ಮತ್ತು ಅನುಭವವನ್ನು ಹಂಚಿಕೊಳ್ಳಲು ಇದು ನಿಮಗೆ ಒಂದು ಅವಕಾಶವಾಗಿದೆ. ಭಗವದ್ಗೀತೆಯನ್ನು ಓದುವ ಮೂಲಕ ಇತರರನ್ನು ಅವರ ಜೀವನದಲ್ಲಿ ಅಳವಡಿಸಿಕೊಳ್ಳಲು ಈ ಸ್ಪರ್ಧೆಯು ಪ್ರೇರೇಪಿಸುತ್ತದೆ ಎಂದು ಡಾ. ಸಂಜಯ ಕಡ್ಲಿಮಟ್ಟಿ ಹೇಳಿದರು.ನಗರದ ಗ್ಯಾಲಕ್ಸಿ ಸಭಾಂಗಣದಲ್ಲಿ ಇಸ್ಕಾನ್ ವಿಜಯಪುರ ಮತ್ತು ಪುಣೆ ಘಟಕದ ವತಿಯಿಂದ ಭಗವತ್ ಗೀತಾ ಜಯಂತಿ-2023 ಅಂಗವಾಗಿ ಭಗವತ್ ಗೀತಾ ಆಧರಿಸಿ ಮೌಲ್ಯ ಶಿಕ್ಷಣ ಕುರಿತ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ವಿತರಣಾ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.

ಹೈಜಾಕ್‌ ಆಗಿದ್ದ ಪಾಕಿಗಳಿದ್ದ ಇರಾನಿ ಹಡಗು ರಕ್ಷಿಸಿದ ಭಾರತೀಯ ನೌಕಾಪಡೆ

Mar 31 2024, 02:03 AM IST
ಇಂಡಿಯಾ ಜಿಂದಾಬಾದ್‌ ಎಂದ ಪಾಕ್‌ ಮೀನುಗಾರರು ತಮ್ಮನ್ನು ರಕ್ಷಿಸಿದ್ದಕ್ಕೆ ಭಾರತೀಯ ನೌಕಾಪಡೆಗೆ ಧನ್ಯವಾದ ಸಲ್ಲಿಸಿದ್ದಾರೆ.

ಭಾರತೀಯ ಬೀಚ್ ಕುಸ್ತಿ ಸಂಘದ ಅಧ್ಯಕ್ಷರಾಗಿ ಗುಣರಂಜನ್ ಶೆಟ್ಟಿ ಆಯ್ಕೆ

Mar 30 2024, 12:57 AM IST
ಕರ್ನಾಟಕದ ಬಿ.ಗುಣರಂಜನ್‌ ಶೆಟ್ಟಿಗೆ ಹೊಸ ಜವಾಬ್ದಾರಿ. ರಾಜ್ಯ ಕುಸ್ತಿ ಸಂಸ್ಥೆ ಅಧ್ಯಕ್ಷ ಈಗ ಭಾರತ ಬೀಚ್‌ ಕುಸ್ತಿ ಸಂಸ್ಥೆಗೂ ಬಾಸ್‌. ನೊಯ್ಡಾದಲ್ಲಿ ನಡೆದ ಭಾರತೀಯ ಕುಸ್ತಿ ಫೆಡರೇಶನ್‌ನ ಸಭೆಯಲ್ಲಿ ಗುಣರಂಜನ್‌ ಆಯ್ಕೆ.

ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನ

Mar 30 2024, 12:50 AM IST
ಬೀದರ್ ನಗರದ ಪ್ರಸಾದ ನಿಲಯದಲ್ಲಿ ಅಕ್ಕ ಮಹಾದೇವಿ ಮಹಿಳಾ ಸಾಂಸ್ಕೃತಿಕ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಧಾರ್ಮಿಕ ಪರಂಪರೆ ಭಾರತೀಯ ಮೂಲ ಸಂಸ್ಕೃತಿ

Mar 28 2024, 12:53 AM IST
ಅಮೀನಗಡ: ಧಾರ್ಮಿಕ ಆಚರಣೆಗಳಿಂದ ಭಾರತೀಯ ಸಂಸ್ಕೃತಿಯ ಅನಾವರಣ ಆಗುತ್ತದೆ. ಇಂದಿನ ಪೀಳಿಗೆ ಧಾರ್ಮಿಕ ಆಚರಣೆಗಳಲ್ಲಿ ಆಸಕ್ತಿ ತೋರುತ್ತಿರುವುದು ಸ್ವಾಗತಾರ್ಹ ಎಂದು ಸಾಹಿತ್ಯ ಅಕಾಡೆಮಿ ಸದಸ್ಯ ಮಹಾದೇವ ಬಸರಕೋಡ ಹೇಳಿದರು.

ಮೈಕ್ರೋಸಾಫ್ಟ್‌ ವಿಂಡೋಸ್‌ ಮುಖ್ಯಸ್ಥರಾಗಿ ಭಾರತೀಯ ಪವನ್‌ ನೇಮಕ

Mar 27 2024, 01:09 AM IST
ಜಗತ್ತಿನ ದೈತ್ಯ ಟೆಕ್‌ ಕಂಪನಿಯಾಗಿರುವ ಮೈಕ್ರೋಸಾಫ್ಟ್‌ ವಿಂಡೋಸ್‌ ಮತ್ತು ಸರ್ಫೇಸ್‌ ಸಂಸ್ಥೆಗಳ ಮುಖ್ಯಸ್ಥರಾಗಿ ಭಾರತೀಯ ಮೂಲದ ಪವನ್‌ ದವುಲೂರಿ ನೇಮಕಗೊಂಡಿದ್ದಾರೆ.

ಧರ್ಮ, ಸಂಸ್ಕೃತಿಯ ಗಡಿ ಕಾಯುವ ಭಾರತೀಯ ಕಲೆಗಳು: ಮಂಜುನಾಥ ಹೆಗಡೆ ಸುರಗಿಕೊಪ್ಪ

Mar 26 2024, 01:00 AM IST
ಸಿದ್ದಾಪುರ ತಾಲೂಕಿನ ತ್ಯಾಗಲಿಯ ಶ್ರೀ ಲಕ್ಷ್ಮೀನರಸಿಂಹ ರಥೋತ್ಸವದ ಅಂಗವಾಗಿ ಯಕ್ಷಗಾನ ಮತ್ತು ಸ್ಥಳೀಯ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಲವ-ಕುಶ ಯಕ್ಷಗಾನ ಪ್ರದರ್ಶನಗೊಂಡಿತು.

ಐಸಿಸ್‌ನ ಭಾರತೀಯ ಘಟಕ ಮುಖ್ಯಸ್ಥ ಸೆರೆ!

Mar 21 2024, 01:45 AM IST
ಮಹತ್ವದ ಬೆಳವಣಿಗೆಯೊಂದರಲ್ಲಿ ವಿಶ್ವದ ಕುಖ್ಯಾತ ಭಯೋತ್ಪಾದಕ ಸಂಘಟನೆಯಾದ ಐಸಿಸ್‌ನ ಭಾರತೀಯ ಘಟಕದ ಮುಖ್ಯಸ್ಥ ಹ್ಯಾರಿಸ್‌ ಫಾರೂಖಿಯನ್ನು ಬುಧವಾರ ಅಸ್ಸಾಂನಲ್ಲಿ ಬಂಧಿಸಲಾಗಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 37
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved