• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಸಂಸ್ಕೃತಿ ಉಳಿವಿಗೆ ಜಯಂತಿ ಆಚರಣೆಗಳು ಅಗತ್ಯ: ಚರಂತಯ್ಯ ಹಿರೇಮಠ

Mar 10 2024, 01:52 AM IST
ಬನಹಟ್ಟಿಯಲ್ಲಿ ಶಿವಸಿಂಪಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಮಹಾಶಿವರಾತ್ರಿಯಂದು ನಡೆದ ಶಿವದಾಸಿಮಯ್ಯನವರ ಜಯಂತಿ ಉತ್ಸವ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಬನಹಟ್ಟಿ ಹಿರೇಮಠದ ಚರಂತಯ್ಯ ಹಿರೇಮಠ, ಶಿವರಾತ್ರಿಯಂದು ಶಿವದಾಸಿಮಯ್ಯನವರಂತಹ ಮಹಾನ್ ಶರಣರ ಜಯಂತಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಮಾಲ್ಡೀವ್ಸ್‌: ಭಾರತೀಯ ಪ್ರವಾಸಿಗರ ಸಂಖ್ಯೆ ಕುಸಿತ

Mar 10 2024, 01:49 AM IST
ಕಳೆದ ವರ್ಷಕ್ಕೆ ಹೋಲಿಸಿದರೆ ಮಾಲ್ಡೀವ್ಸ್‌ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ಶೇ.33 ರಷ್ಟು ಕಡಿಮೆಯಾಗಿದೆ

ಯುವಕ-ಯುವತಿಯರು ಭಾರತೀಯ ಸಂಸ್ಕೃತಿ ಬೆಳೆಸಿಕೊಳ್ಳಿ- ಮಳಲಿ

Mar 10 2024, 01:46 AM IST
ನಮ್ಮದೇಶದ ಸಂಸ್ಕೃತಿಯನ್ನು ಗೌರವಿಸುವ ವಿಶಿಷ್ಟ ಕಾರ್ಯವಾಗಬೇಕು ಅದನ್ನು ನಮ್ಮ ಮನೆ, ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಬಿತ್ತಬೇಕಾಗಿದೆ ಎಂದು ವಾಸನದ ನಿಸರ್ಗ ಚಿಕಿತ್ಸಕ ಡಾ. ಹನಮಂತ ಮಳಲಿ ಹೇಳಿದರು.

ಭಾರತೀಯ ಸಂಸ್ಕೃತಿಯಲ್ಲಿ ದೇವರಿಗೆ ಉನ್ನತ ಸ್ಥಾನ: ಹೊನ್ನಾಳಿ ಶ್ರೀಗಳು

Mar 09 2024, 01:35 AM IST
ರಾಣಿಬೆನ್ನೂರಿನ ವಾಗೀಶ ನಗರದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶರಭಿ ಗುಗ್ಗಳದ ಅಂಗವಾಗಿ ಧರ್ಮಸಭೆ ನಡೆಯಿತು. ಇದಕ್ಕೂ ಮೊದಲು ಗುಗ್ಗಳ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಭಾರತೀಯ ಸಂಸ್ಕೃತಿಯಲ್ಲಿ ಶಿವಾರಾಧನೆಗೆ ಅಗ್ರಸ್ಥಾನ

Mar 09 2024, 01:34 AM IST
ಹೊಸಕೋಟೆ: ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ಶಿವಾರಾಧನೆಗೆ ವಿಶೇಷ ಮಹತ್ವವಿದ್ದು ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಶಿವರಾತ್ರಿ ಹಬ್ಬವನ್ನು ವಿಭಿನ್ನವಾಗಿ ಆಚರಿಸಲಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು.

ಭಾರತೀಯ ನಾರಿ ಜಗತ್ತಿಗೆ ಆದರ್ಶ: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

Mar 09 2024, 01:33 AM IST
ಕೃಷ್ಣಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಿವಿಧ ಇಲಾಖೆ, ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಕೇಂದ್ರೀಕೃತ ಶಾಸನಗಳ ಜಾಗೃತಿ ಕಾರ್ಯಕ್ರಮ ನಡೆಯಿತು.

ಅಸ್ಪೃಶ್ಯತೆ ಭಾರತೀಯ ಸಮಾಜಕ್ಕೆ ಅಂಟಿದ ಬಹುದೊಡ್ಡ ಕಳಂಕ

Mar 08 2024, 01:46 AM IST
ಜಾತಿ, ಮೇಲು ಕೀಲು, ಆಸ್ಪೃಶ್ಯತೆ ಆಚರಣೆಗಳು ಭಾರತೀಯ ಸಮಾಜಕ್ಕೆ ಅಂಟಿದ ಬಹುದೊಡ್ಡ ಕಳಂಕಗಳಾಗಿವೆ ಎಂದು ವಿಹಿಂಪನ ದಕ್ಷಿಣ ಪ್ರಾಂತದ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ್ ಸ್ವಾಮಿ ಹೇಳಿದರು.

ದುಬೈನಲ್ಲಿರುವ ಭಾರತೀಯ ಕಾರ್ಮಿಕರಿಗಿನ್ನು ಜೀವ ವಿಮೆ

Mar 07 2024, 01:47 AM IST
ಲಕ್ಷಾಂತರ ಭಾರತೀಯರಿಗೆ ಲಾಭವಾಗುವ ಯೋಜನೆಯನ್ನು ಭಾರತ ಸರ್ಕಾರ ಜಾರಿ ಮಾಡುವ ಹಂತದಲ್ಲಿದ್ದು, ಕೊಲ್ಲಿ ದೇಶಗಳಲ್ಲಿರುವ ಭಾರತೀಯ ಕಾರ್ಮಿಕರಿಗೆ 17 ಲಕ್ಷ ರು.ಗಳವರೆಗೆ ಜೀವವಿಮೆ ಒದಗಿಸಲು ಖಾಸಗಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುತ್ತಿದೆ.

ಯಾವ ಭಾರತೀಯ ಸೈನಿಕರಿಗೂ ದೇಶದಲ್ಲಿ ಜಾಗವಿಲ್ಲ: ಮಾಲ್ಡೀವ್ಸ್‌ ಅಧ್ಯಕ್ಷ

Mar 06 2024, 02:22 AM IST
ಮೇ 10ರೊಳಗೆ ಸಂಪೂರ್ಣ ನಿರ್ಗಮಿಸಿ ಎಂದು ಭಾರತ ಸೇನೆಗೆ ಮಾಲ್ಡೀವ್ಸ್‌ ಗಡುವು ನೀಡಿದೆ. ಚೀನಾ ಜತೆಗಿನ ಸೇನಾ ಒಪ್ಪಂದ ಬೆನ್ನಲ್ಲೇ ಅಧ್ಯಕ್ಷ ಮುಯಿಜು ಹೊಸ ಕಿರಿಕ್‌ ಮಾಡಿದ್ದಾರೆ.

ಇಸ್ರೇಲ್‌ - ಹಮಾಸ್‌ ಯುದ್ದಕ್ಕೆ ಮೊದಲ ಭಾರತೀಯ ವ್ಯಕ್ತಿ ಬಲಿ

Mar 06 2024, 02:18 AM IST

ಕಳೆದ ವರ್ಷ ಆರಂಭವಾದ ಇಸ್ರೇಲ್‌-ಹಮಾಸ್‌ ಯುದ್ಧ ಇದೇ ಮೊದಲ ಬಾರಿ ಭಾರತೀಯನೊಬ್ಬನ ಬಲಿಪಡೆದಿದೆ. ಇಸ್ರೇಲ್‌ ವಿರೋಧಿ ದೇಶವಾದ ಲೆಬನಾನ್‌ನ ಹಿಜ್ಬುಲ್ಲಾ ಉಗ್ರರು ಸಿಡಿಸಿದ ಟ್ಯಾಂಕ್‌ ನಿರೋಧಕ ಕ್ಷಿಪಣಿಗೆ ಕೇರಳ ಮೂಳದ ವ್ಯಕ್ತಿಯೊಬ್ಬ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ.

  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 37
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved