• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜ್ಞಾನ ಕ್ಷೇತ್ರಕ್ಕೆ ಭಾರತೀಯ ವಿಜ್ಞಾನಿಗಳ ಕೊಡುಗೆ ಅಪಾರ

Feb 26 2024, 01:32 AM IST
ಪ್ರಾಚೀನ ವಿಜ್ಞಾನಿಗಳಾದ ಭಾಸ್ಕರಾಚಾರ್ಯ, ಆರ್ಯಭಟ ಅವರನ್ನೊಳಗೊಂಡ ಅನೇಕ ವಿಜ್ಞಾನಿಗಳು ಭಾರತೀಯ ವಿಜ್ಞಾನ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಹಾಗೂ ಕೊಡುಗೆ ಅಪಾರವಾಗಿದೆ. ವಿಜ್ಞಾನದಿಂದ ಅಜ್ಞಾನದ ಪತನವಾಗುತ್ತದೆ ಎಂದು ಸ್ಥಳೀಯ ವಸ್ತ್ರದ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಎಸ್.ಎಸ್. ಹೆಗಡಿ ಹೇಳಿದರು.

ಅಯೋಧ್ಯೆಯಲ್ಲಿ ಭಾರತೀಯ ನಾಗರಿಕತೆ ಪುನರುತ್ಥಾನಗೊಂಡಿದೆ: ಅಜಿತ್ ಹನುಮಕ್ಕನವರ್

Feb 25 2024, 01:55 AM IST
ಕೂರ್ಮ ಫೌಂಡೇಷನ್ ಉಡುಪಿ ವತಿಯಿಂದ ಪುರಭವನದಲ್ಲಿ ‘ಆಜಾದ್ ಹಿಂದ್ ಶಿವಾಜಿಯಿಂದ ನೇತಾಜಿವರೆಗೆ’ ಕಾರ್ಯಕ್ರಮ ನಡೆಯಿತು. ಏಷ್ಯಾನೆಟ್‌ ಸುವರ್ಣ ಸುದ್ದಿ ವಾಹಿನಿಯ ಸಂಪಾದಕ ಅಜಿತ್ ಹನುಮಕ್ಕನವರ್ ಭಾಷಣ ಮಾಡಿದರು.

ಬೆಂಗಳೂರು: ಇಂದು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಸಾರ್ವಜನಿಕರಿಗೆ ಮುಕ್ತ ಪ್ರವೇಶ

Feb 24 2024, 02:33 AM IST

ಐಐಎಸ್ಸಿ ಫೆ. 24ರಂದು ಆಯೋಜಿಸಿರುವ ‘ಓಪನ್‌ ಡೇ’ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ಸಾಧ್ಯತೆ ಹಿನ್ನೆಲೆ ನಗರ ಸಂಚಾರ ಪೊಲೀಸರು ಐಐಎಸ್ಸಿ ಸುತ್ತಮುತ್ತಲ ರಸ್ತೆಗಳ ಸಂಚಾರ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ಮಾಡಿದ್ದಾರೆ.

ಭಾರತೀಯ ಸಂವಿಧಾನ ಪ್ರಪಂಚದಲ್ಲಿಯೇ ವಿಸ್ತೃತ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Feb 23 2024, 01:47 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅಡ್ಯಾರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್‍ಮೆಂಟ್‍ನ ಎನ್‍ಎಸ್‍ಎಸ್ ಘಟಕದ ವತಿಯಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮ ನಡೆಯಿತು.

ಭಾರತೀಯ ಮುಸ್ಲಿಮರಿಗೆ ಗೌರವ, ಆದರೆ ಭಾರತದ ಮುಸ್ಲಿಮರಿಗಲ್ಲ: ಅನಂತಕುಮಾರ್ ಹೆಗಡೆ

Feb 22 2024, 01:53 AM IST

ಭಾರತೀಯ ಮುಸ್ಲಿಮರನ್ನು ಯಾವತ್ತೂ ಗೌರವಿಸುವೆ.ಆದರೆ ಪಾಕ್ ಜಿಂದಾಬಾದ್ ಎನ್ನುವ ಮುಸ್ಲಿಮರನ್ನಲ್ಲ. ನನಗೆ ಟಿಕೆಟ್‌ ಕೊಡದಿದ್ರೆ ಟಿಕೆಟ್ ಸಿಕ್ಕ ಬಿಜೆಪಿಗನನ್ನು ಗೆಲ್ಲಿಸುವೆ ಎಂದು ಕನ್ನಡಪ್ರಭದ ಸಹೋದರಸಂಸ್ಥೆ ಏಷ್ಯನೆಟ್ ಸುವರ್ಣ ನ್ಯೂಸ್‌ಗೆ ಅನಂತಕುಮಾರ್ ಹೆಗಡೆ ‘ಮುಖಾಮುಖಿ’ ಸಂದರ್ಶನದಲ್ಲಿ ತಿಳಿಸಿದ್ದಾರೆ. 

ಭಾರತೀಯ ಸಂವಿಧಾನಕ್ಕೆ ಸಾರ್ವಕಾಲಿಕ ಅಸ್ತಿತ್ವ: ಜಮೀರ್ ಅಹ್ಮದ್‌

Feb 21 2024, 02:06 AM IST
ಕುಶಾಲನಗರದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಮತ್ತು ವೇದಿಕೆ ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜಮೀರ್ ಅಹ್ಮದ್ ಪಾಲ್ಗೊಂಡು ಸಂವಿಧಾನದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಮುನ್ನ ಕಲಾವಿದ ನಂಜುಂಡಸ್ವಾಮಿ ಕ್ರಾಂತಿ ಗೀತೆ ಹಾಡಿದರು.

ಅನಿವಾಸಿ ಭಾರತೀಯ ಸಮಸ್ಯೆ ಪರಿಹಾರಕ್ಕೆ ಪ್ರತ್ಯೇಕ ಸಚಿವಾವಲಯ ಚಿಂತನೆ: ಡಾ.ಆರತಿ ಕೃಷ್ಣ

Feb 20 2024, 01:53 AM IST
ಮಂಗಳೂರು ಗಂಜಿಮಠದ ಝಾರಾ ಕನ್ವೆಂಶನ್ ಸೆಂಟರ್‌ನಲ್ಲಿ ಶನಿವಾರ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ (ಬಿಡಬ್ಲ್ಯುಎಫ್) 11 ಜೋಡಿಗಳ ಸರಳ ಸಾಮೂಹಿಕ ವಿವಾಹ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಅತಿಥಿಗಳಾಗಿ ಕರ್ನಾಟಕ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ, ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಪಾಲ್ಗೊಂಡರು.

ಭಾರತೀಯ ಸಂಸ್ಕ್ರತಿಯಲ್ಲಿ ವಿಶ್ವಕರ್ಮ ಸಮಾಜಕ್ಕೆ ವಿಶಿಷ್ಟ ಸ್ಥಾನ

Feb 16 2024, 01:51 AM IST
ಭಾರತೀಯ ಸಂಸ್ಕ್ರತಿಯಲ್ಲಿ ವಿಶ್ವಕರ್ಮ ಸಮಾಜಕ್ಕೆ ವಿಶಿಷ್ಠ ಸ್ಥಾನವಿದೆ. ವಿಶ್ವಕರ್ಮ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಬೆಳೆಯುವಂತಾಗಲಿ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆ

Feb 16 2024, 01:46 AM IST
ಉಡುಪಿ ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ಮಂಗಳೂರಿನ ಯೇನೆಪೋಯ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಕ್ಯಾನ್ಸರ್ ಜಾಗೃತಿ ಅರಿವು ಕಾರ್ಯಕ್ರಮ ನಡೆಯಿತು. ರೆಡ್ ಕ್ರಾಸ್ ಜಿಲ್ಲಾ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಉದ್ಘಾಟಿಸಿದರು.

ಪೂಜೆ, ಪುನಸ್ಕಾರ ಭಾರತೀಯ ಸಂಪ್ರದಾಯದ ಆಧಾರಸ್ತಂಭ

Feb 15 2024, 01:31 AM IST
ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರ ಮಾತನಾಡಿ, ಪೂಜೆ, ಪುನಸ್ಕಾರ ಭಾರತೀಯ ಸಂಪ್ರದಾಯದ ಆಧಾರಸ್ತಂಭ ಎಂದಿದ್ದಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • 36
  • 37
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved