• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಪಡೆಗಳು ನಮ್ಮ ಹಡಗು ಏರಿದ್ದೇಕೆ?: ಮಾಲ್ಡೀವ್ಸ್‌ ಸರ್ಕಾರ ಕ್ಯಾತೆ

Feb 04 2024, 01:35 AM IST

ಪ್ರವಾಸೋದ್ಯಮ ಹಾಗೂ ಸೇನಾ ಹಿಂತೆಗೆತ ವಿಚಾರದಲ್ಲಿ ಭಾರತದ ಜತೆ ಸಂಘರ್ಷಕ್ಕೆ ಇಳಿದಿರುವ ಮಾಲ್ಡೀವ್ಸ್, ಈಗ ನೌಕಾಪಡೆ ವಿಷಯದಲ್ಲಿ ತಗಾದೆ ತೆಗೆದಿದೆ.

ಎನ್‌ಸಿಸಿ ಕೆಡೆಟ್‌ಗಳು ಭಾರತೀಯ ಸೇನೆ ಸೇರಬೇಕು

Feb 03 2024, 01:52 AM IST
ಯುವ ಜನಾಂಗ ಸೇನೆಯಲ್ಲಿ ಸೇರಿ ದೇಶದ ಋಣ ತೀರಿಸಲು ಉತ್ತಮ ಅವಕಾಶವಿದ್ದು ಅದನ್ನು ಸದುಪಯೋಗ ಪಡೆಯಬೇಕು.

ಮೇ10 ರೊಳಗೆ ಮಾಲ್ಡೀವ್ಸ್‌ನಿಂದ ಭಾರತೀಯ ಸೇನೆ ವಾಪಸ್‌

Feb 03 2024, 01:47 AM IST
ಪ್ರಸ್ತುತ ಮಾಲ್ಡೀವ್ಸ್‌ನಲ್ಲಿ 80 ಭಾರತೀಯ ಯೋಧರು ಕಾರ್ಯನಿರ್ವಹಿಸುತ್ತಿದ್ದು, ಅವರೆಲ್ಲರನ್ನೂ ಮೇ 10ರೊಳಗಾಗಿ ಹಿಂದಕ್ಕೆ ಕರೆಸಿಕೊಳ್ಳಲು ಭಾರತ ಸರ್ಕಾರ ಒಪ್ಪಿಕೊಮಡಿರುವುದಾಗಿ ಮಾಲ್ಡೀವ್ಸ್‌ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಸಾವು: ತಿಂಗಳಲ್ಲಿ 4ನೇ ಘಟನೆ

Feb 03 2024, 01:47 AM IST
ಅಮೆರಿಕದಲ್ಲಿ ವ್ಯಾಸಂಗ ಮಾಡಲು ತೆರಳಿದ್ದ ವಾಣಿಜ್ಯ ವಿದ್ಯಾರ್ಥಿ ಶ್ರೇಯಸ್‌ ರೆಡ್ಡಿ ನಿಗೂಢವಾಗಿ ಬಲಿಯಾಗಿದ್ದಾರೆ.

ಭಾರತೀಯ ನೌಕಾಪಡೆಯಿಂದ ಮತ್ತೊಂದು ಇರಾನ್‌ ಹಡಗಿನ ರಕ್ಷಣೆ

Feb 03 2024, 01:45 AM IST
ಸೋಮಾಲಿಯಾ ತೀರದಲ್ಲಿ ದಾಳಿಗೆ ತುತ್ತಾಗಿದ್ದ ಇರಾನ್‌ ಮೂಲದ ಹಡಗೊಂದನ್ನು ಭಾರತೀಯ ನೌಕಾಪಡೆ ರಕ್ಷಣೆ ಮಾಡಿದೆ.

ಮಹಾಕಾವ್ಯಗಳು ಭಾರತೀಯ ಸಂಸ್ಕೃತಿಯ ಬುನಾದಿ:ಡಾ.ಎಂ.ನಂಜುಂಡಸ್ವಾಮಿ

Jan 31 2024, 02:18 AM IST
ಬಾಗಲಕೋಟೆ: ರಾಮಾಯಣ ಹಾಗೂ ಮಹಾಭಾರತ ಮಹಾಕಾವ್ಯಗಳು ಭಾರತ ಸಂಸ್ಕೃತಿಯ ಬುನಾದಿಯಾಗಿವೆ ಎಂದು ಮಹಾವಿದ್ಯಾಲಯದ ಕನ್ನಡ ಸಂಘದ ಕಾರ್ಯಧ್ಯಕ್ಷ ಡಾ.ಎಂ.ನಂಜುಂಡಸ್ವಾಮಿ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ರಾಮಾಯಣ, ಮಹಾಭಾರತ ಹಾಗೂ ವಚನ ಕಮ್ಮಟ ಪರೀಕ್ಷೆಗಳ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಭಾರತೀಯ ನೌಕಾಪಡೆಯಿಂದ 19 ಪಾಕಿಸ್ತಾನಿಗಳ ರಕ್ಷಣೆ

Jan 31 2024, 02:17 AM IST
ಕಡಲ್ಗಳ್ಳರ ವಿರುದ್ಧ ಭಾರತ ಸಮರ ಮುಂದುವರಿಕೆ ಮಾಡಿದ್ದು, ಪಾಕಿಸ್ತಾನದ ಮೀನುಗಾರರನ್ನು ಭಾರತೀಯ ನೌಕಾಪಡೆ ಸುಮಿತ್ರಾ ರಕ್ಷಿಸಿದೆ.

ಭಾರತೀಯ ಪರಂಪರೆ ಜಗತ್ತಿಗೆ ಮಾದರಿ: ಅಭಿನವ ಸಂಗನಬಸವ ಶ್ರೀ

Jan 31 2024, 02:16 AM IST
ನಮ್ಮ ಭಾರತೀಯ ಪರಂಪರೆ ಜಗತ್ತಿಗೆ ಮಾದರಿಯಾಗಿದೆ ಎಂದು ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.

ಭಾರತೀಯ ಮಹಿಳೆಯರಲ್ಲಿ ಸ್ವಾಭಿಮಾನ ಬೆಳೆಸಿದ ಸಾವಿತ್ರಿಬಾಯಿ ಫುಲೆ

Jan 30 2024, 02:06 AM IST
ಸಾವಿತ್ರಿಬಾಯಿ ಫುಲೆ ಅವರು ಇಂದಿನ ಮಹಿಳೆಯರಿಗೆ ಆದರ್ಶವಾಗಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ ಕೆ.ಸಿ. ಹೇಳಿದರು.

ಬೀಟಿಂಗ್‌ ರೀಟ್ರೀಟ್‌ನಲ್ಲಿ ಮೊದಲ ಬಾರಿ ಕೇವಲ ಭಾರತೀಯ ವಾದ್ಯ

Jan 30 2024, 02:00 AM IST
ಗಣರಾಜ್ಯೋತ್ಸವದ ಸಮಾರೋಪದ ಅಂಗವಾಗಿ ಇಲ್ಲಿನ ವಿಜಯ್‌ ಚೌಕದಲ್ಲಿ ಬೀಟಿಂಗ್‌ ರಿಟ್ರೀಟ್‌ ಕಾರ್ಯಕ್ರಮವನ್ನು ಸೋಮವಾರ ನಡೆಸಲಾಯಿತು. ಈ ಮೂಲಕ ಗಣರಾಜ್ಯೋತ್ಸವಕ್ಕೆ ತೆರೆ ಬಿತ್ತು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved