• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಡೀ ಜಗತ್ತಿಗೆ ಭಾರತೀಯ ಸಂಸ್ಕೃತಿ ಸಾರಿದ ವಿವೇಕಾನಂದರು

Jan 14 2024, 01:32 AM IST
ಯಮಕನಮರಡಿ ಸಮೀಪದ ಹಿಡಕಲ್ ಡ್ಯಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ದಾನಿಗಳ ಸತ್ಕಾರ ಸಮಾರಂಭ ಜರುಗಿತು.

ಭಾರತೀಯ ಸಂಸ್ಕೃತಿ ಪುರಾತನ ಸಂಸ್ಕೃತಿ: ನಂಜಾವಧೂತ ಸ್ವಾಮೀಜಿ

Jan 13 2024, 01:32 AM IST
ಸಾಮೂಹಿಕ ಅಷ್ಟಲಕ್ಷ್ಮೀ ಪೂಜಾಕಾರ್ಯಕ್ರಮ

ಸಿಐಐಎಲ್‌ನಿಂದ ಭಾರತೀಯ ಭಾಷೆಗಳ 16 ಹೊಸ ದತ್ತಾಂಶ ಸಂಗ್ರಹಗಳ ಬಿಡುಗಡೆ

Jan 12 2024, 01:45 AM IST
ಈ ದತ್ತಾಂಶ ಸಂಗ್ರಹಗಳು ಹಿಂದಿ, ಬಂಗಾಳಿ, ತಮಿಳು, ಮರಾಠಿ, ಕನ್ನಡ, ಮಲಯಾಳಂ, ಒಡಿಯಾ, ಅಸ್ಸಾಮಿ, ಕೊಂಕಣಿ, ಮೈಥಿಲಿ, ಉರ್ದು ಮತ್ತು ನೇಪಾಳಿ- 12 ಅನುಸೂಚಿತ ಭಾರತೀಯ ಭಾಷೆಗಳನ್ನು ಒಳಗೊಂಡಿವೆ. ಇದು ಭಾರತೀಯ ಇಂಗ್ಲಿಷಿನ ಎರಡು ರೂಪಾಂತರ ಹೊಂದಿದ್ದು, ಭಾರತೀಯ ಇಂಗ್ಲಿಷಿನ ಬಂಗಾಳಿ ರೂಪಾಂತರ ಮತ್ತು ಕನ್ನಡ ರೂಪಾಂತರಗಳನ್ನು ಹೊಂದಿದೆ.

ಶ್ರೀರಾಮಚಂದ್ರ ಭಾರತೀಯ ಸಂಸ್ಕೃತಿಯ ಪ್ರತೀಕ: ಸುರೇಶ ಮಾಳಿ

Jan 10 2024, 01:45 AM IST
ಲೋಕಾಪುರ: ಸಮೀಪದ ಮುದ್ದಾಪುರ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಯೋಧ್ಯೆಯ ಮಂತ್ರಾಕ್ಷತೆ ಪೂಜೆ ಮತ್ತು ವಿತರಣೆ ಸಮಾರಂಭಕ್ಕೆ ಮುಧೋಳ ತಾಲೂಕು ಮಾಳಿ ಸಮಾಜದ ಉಪಾಧ್ಯಕ್ಷ ಸುರೇಶ ಮಾಳಿ ಚಾಲನೆ ನೀಡಿದರು. ಬಳಿಕ ಮಾತನಾಡಿ ವಿಶ್ವದ ಎಲ್ಲ ಜನರ ಆದರ್ಶ ಮತ್ತು ಅನುಕರಣಿಯ ಶಕ್ತಿಯಾಗಿರುವ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರ ಭಾರತೀಯ ಸಂಸ್ಕೃತಿಯ ಪ್ರತೀಕ ಎಂದರು.

ಜನಪದ ಸಾಹಿತ್ಯದಲ್ಲಿ ಭಾರತೀಯ ಸಂಸ್ಕೃತಿ: ಲಕ್ಷ್ಮೀಪುರದ ಗೌರಿ ಸಂಸ್ಥಾನದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ

Jan 10 2024, 01:45 AM IST
ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗುರು ಪುಟ್ಟರಾಜ ಜನ ಕಲ್ಯಾಣ ಸೇವಾ ಸಮಿತಿ ಬೋನ್ಹಾಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ನಡೆದ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು

ನಮ್ಮ ಭಾರತೀಯ ಸಂಸ್ಕೃತಿಯೇ ಶ್ರೇಷ್ಠ

Jan 08 2024, 01:45 AM IST
ನಮ್ಮ ಭಾರತೀಯ ಸಂಸ್ಕೃತಿಯೇ ಶ್ರೇಷ್ಠ

ವಿದೇಶಿ ಹಡಗಿನ ಹೈಜಾಕ್‌ ತಪ್ಪಿಸಿದ ಭಾರತೀಯ ನೌಕಾಪಡೆ

Jan 06 2024, 02:00 AM IST

ಅರಬ್ಬಿ ಸಮುದ್ರದ ಉತ್ತರ ಭಾಗದಲ್ಲಿ ಸೊಮಾಲಿಯಾ ಕಡಲ್ಗಳ್ಳರ ದಾಳಿಗೆ ತುತ್ತಾಗಿ, ಹೈಜಾಕ್‌ ಭೀತಿ ಎದುರಿಸುತ್ತಿದ್ದ ಲೈಬಿರೀಯಾ ಹಡಗನ್ನು ಭಾರತೀಯ ನೌಕಾಪಡೆಯ ಕಮಾಂಡೋಗಳು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ್ದಾರೆ. 

ಭಾರತೀಯ ಔಷಧಕ್ಕೆ ಜಾಗತಿಕ ಮನ್ನಣೆ

Jan 04 2024, 01:45 AM IST
ಭಾರತೀಯ ಔಷಧಕ್ಕೆ ಜಾಗತಿಕ ಮನ್ನಣೆ:ಕುಲಪತಿ ಎನ್‌.ಕೆ.ಹೆಗಡೆ

ಭಾರತೀಯ ಹಬ್ಬ-ಆಚರಣೆಗಳಲ್ಲಿ ವೈಜ್ಞಾನಿಕ ಮಹತ್ವ: ಡಾ.ಈ.ಸಿ.ನಿಂಗರಾಜ್‌ಗೌಡ

Jan 03 2024, 01:45 AM IST
ಬ್ರಿಟಷರ ಆಗಮನದಿಂದ ಭಾರತದಲ್ಲಿ ವಿದೇಶಿ ದಿನದರ್ಶಿಕೆಯಲ್ಲಿ ಜ.೧ರಂದು ಹೊಸ ವರ್ಷ ಎಂದು ಕ್ಯಾಲೆಂಡರ್ ಬದಲಿಸುವ ದಿನವಾಗಿದೆ. ಇದರಲ್ಲಿ ವಿಶೇಷತೆ ಏನೂ ಇಲ್ಲ. ಜನವರಿ ಒಂದು ನಮಗೆ ಹೊಸ ವರ್ಷವೇನೂ ಅಲ್ಲ. ಸಾಹಿತಿ ಡಾ.ಶಂಕರ ಹಲ್ಲೇಗೆರೆ ರಚಿತ ಗೆಲುವು ನಗಬೇಕು ಮತ್ತು ಚಿಣ್ಣರ ಲೋಕ ಎಂಬ ಎರಡು ಕವನ ಸಂಕಲನ ಲೋಕಾರ್ಪಣೆ

ಭಾರತೀಯ ಶಿಲ್ಪ ಕಲೆಗೆ ಕುಸುರಿ ತಂದ ಜಕಣಾಚಾರಿ

Jan 02 2024, 02:15 AM IST
ಜಕಣಾಚಾರಿ ಅವರು ಭಾರತೀಯ ಶಿಲ್ಪಕಲೆಗೆ ಕುಸುರಿ ತಂದ ಸಾಧಕ. ಭಾರತೀಯ ಶಿಲ್ಪಕಲೆಗೆ ಕೊಡುಗೆ ನೀಡಿದ ಧೀಮಂತ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved