• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶುದ್ಧ ಕನ್ನಡ ಭಾಷೆ ಬಳಸುವ ಏಕೈಕ ಕಲೆ ಯಕ್ಷಗಾನ: ಶಶಿಧರ ವಾಗ್ಲೆ

Nov 23 2024, 12:31 AM IST
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ ನವೆಂಬರ್ ಕನ್ನಡ ಮಾಸಾಚರಣೆಯ ಅಂಗವಾಗಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಡಿಯಲ್ಲಿ ಕೋಡು ಪಾಲಮೆತೋಟದ ಮನೆಯಲ್ಲಿ ಖ್ಯಾತ ಶನಿಕಥಾ ಭಾಗವತರಾದ ಶ್ಯಾಮರಾಯ ರಾವ್ ಅವರನ್ನು ಸನ್ಮಾನಿಸಲಾಯಿತು.

ಎಲ್ಲರಿಂದಲೂ ಕನ್ನಡ ಭಾಷೆ ಬಗ್ಗೆ ಅರಿವು ಮೂಡಿಸಬೇಕು: ಡಾ.ಗೊ.ರು.ಚನ್ನಬಸಪ್ಪ

Nov 23 2024, 12:30 AM IST
ಕನ್ನಡ ಭಾಷೆ ಕಲಿಯುವ ಬಗ್ಗೆ ಕರ್ನಾಟಕದಲ್ಲಿ ನೆಲೆಯೂರಿರುವ ಅನ್ಯ ಭಾಷಿಕರಿಗೆ ಕಾಲಮಿತಿ ನಿಗದಿ ಮಾಡಿ ಕನ್ನಡ ಕಲಿಸುವ ಕೆಲಸವಾಗಬೇಕು.

ಕನ್ನಡ ಭಾಷೆ ವಿಶ್ವ ಭಾಷೆಗಳ ರಾಣಿ: ಜ. ಸದಾಶಿವಾನಂದ ಶ್ರೀಗಳು

Nov 22 2024, 01:17 AM IST
ಅಕ್ಷರಗಳನ್ನು ದುಂಡಾಗಿ ಬರೆಯುವ ವಿಧಾನ ಯಾವುದಾದರೂ ಭಾಷೆಯಲ್ಲಿದ್ದರೆ ಅದು ಕನ್ನಡದಲ್ಲಿ ಮಾತ್ರ. ಇಂತಹ ಭಾಷೆ ಹಲವು ಕಾರಣಗಳಿಂದಾಗಿ ಅಳಿವಿನ ಅಂಚಿನಲ್ಲಿದೆ

ಉದ್ಯೋಗಕ್ಕಾಗಿ ಆಂಗ್ಲ ಭಾಷೆ ಅವಶ್ಯ: ವೆಂಕಟೇಶ ಪ್ರಸನ್ನ

Nov 19 2024, 12:45 AM IST
ಕನ್ನಡ ಅನ್ನದ ಭಾಷೆಯಾಗಬೇಕು. ಉದ್ಯೋಗದ ಭಾಷೆಯಾಗಬೇಕು. ಆಗ ಮಾತ್ರ ಕನ್ನಡ ಉಳಿಯಲು ಸಾಧ್ಯ ಎಂದು ಪ್ರಾಂಶುಪಾಲ ವೆಂಕಟೇಶ ಪ್ರಸನ್ನ ಹೇಳಿದರು.

ಹೃದಯ ಭಾಷೆ ಎಂದಿಗೂ ಕನ್ನಡವಾಗಿರಲಿ: ಶಿವಾನಂದಸ್ವಾಮಿ

Nov 18 2024, 12:05 AM IST
ಮೂಡಿಗೆರೆ, ನಮ್ಮ ವ್ಯವಹಾರಕ್ಕೆ ಅನೇಕ ಭಾಷೆ ಬಳಸಬಹುದು. ಆದರೆ, ನಮ್ಮ ಹೃದಯಕ್ಕೆ ಸಂಸ್ಕಾರ ನೀಡಿದ ಕನ್ನಡ ಮಾತೃ ಭಾಷೆ ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದ್ದಾರೆ.

ಮಾತೃಭಾಷೆಗೆ ಆದ್ಯತೆ ನೀಡಿ, ಇತರ ಭಾಷೆ ಕಲಿಯಿರಿ

Nov 18 2024, 12:04 AM IST
ಅಂತರಾಷ್ಟ್ರೀಯ ಉರ್ದು ದಿನಾಚರಣೆ ಹಮ್ಮಿಕೊಂಡಿರುವುದು ಶ್ಲಾಘನೀಯ

ಹೆಚ್ಚೆಚ್ಚು ಬಳಕೆಯಿಂದ ಭಾಷೆ ಬೆಳವಣೆಗೆ: ಅಶೋಕ

Nov 17 2024, 01:24 AM IST
ಲೋಕಾಪುರ ಸಮೀಪ ಜಾಲಿಕಟ್ಟಿ ಬಿ.ಕೆ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ವೇದಿಕೆಯಿಂದ ಹಮ್ಮಿಕೊಂಡ ಮಾಧ್ಯಮ ಮಿತ್ರ ಪ್ರಶಸ್ತಿ ನೀಡಿ ಮಾಧ್ಯಮ ಮಿತ್ರರನ್ನು ಸನ್ಮಾನಿಸಲಾಯಿತು.

ನಗರ ಪ್ರದೇಶದಲ್ಲಿ ಕನ್ನಡ ಭಾಷೆ ನಶಿಸುವ ಭೀತಿ: ಕಣಿವೆ ವಿನಯ್‌ ಕಳವಳ

Nov 17 2024, 01:15 AM IST
ನರಸಿಂಹರಾಜಪುರ, ಮಲೆನಾಡು ಭಾಗದ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಉಳಿದಿದೆ. ಆದರೆ, ದೊಡ್ಡ, ದೊಡ್ಡ ನಗರಗಳಲ್ಲಿ ಜನರು ಕನ್ನಡ ಮರೆಯುತ್ತಿದ್ದು ಕನ್ನಡ ಭಾಷೆ ನಶಿಸಿ ಹೋಗುವ ಭೀತಿಯಲ್ಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಾಂಸ್ಕೃತಿಕ ರಾಯಭಾರಿ ಕಣಿವೆ ವಿನಯ್ ಕಳವಳ ವ್ಯಕ್ತಪಡಿಸಿದರು.

ಕನ್ನಡ ಭಾಷೆ ಉಳಿವಿಗೆ ಜಾನಪದದ ಕೊಡುಗೆ ಅಪಾರ

Nov 15 2024, 12:39 AM IST
ಪಾಶ್ಚಿಮಾತ್ಯರ ಜಾನಪದ ಮಹಾಕಾವ್ಯಗಳ ಸರಿಸಮಕ್ಕೆ ನಮ್ಮ ಜಾನಪದ ಮಹಾಕಾವ್ಯಗಳು ಇವೆ.

ನಮ್ಮೆಲ್ಲರ ಬದುಕು ರೂಪಿಸುವ ಕನ್ನಡ ಭಾಷೆ

Nov 15 2024, 12:36 AM IST
ಕನ್ನಡ ಭಾಷೆ ನಮ್ಮೆಲ್ಲರ ಬದುಕನ್ನು ರೂಪಿಸುತ್ತದೆ. ಬಹುತೇಕರು ಕನ್ನಡ ಅನ್ನದ ಭಾಷೆಯಂದು ನಂಬಿ ಬದುಕುತ್ತಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಚಾಣಕ್ಯ ಕರಿಯರ್ ಆಕಾಡೆಮಿ ಸಂಸ್ಥಾಪಕ ಅಧ್ಯಕ್ಷ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರಾದ ಎನ್.ಎಂ.ಬಿರಾದಾರ ಹೇಳಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 29
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved