• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಪದ ಕಲೆಯಲ್ಲಿ ಕನ್ನಡ ಭಾಷೆ ಉಳಿವು: ಶಾಸಕಿ ಲತಾ

Nov 02 2024, 01:23 AM IST
ಕಲೆ, ಸಾಹಿತ್ಯ, ಸಂಸ್ಕೃತಿ, ಸಂಪತ್ತನ್ನು ಒಳಗೊಂಡಿರುವ ಕನ್ನಡ ಭಾಷೆ ಜಗತ್ತಿನಲ್ಲೇ ಪ್ರಸಿದ್ಧಿ ಪಡೆದಿದೆ.

ಭಾಷೆ ಗೌರವಿಸಿ ಅನ್ಯರಿಗೂ ಕನ್ನಡ ಕಲಿಸೋಣ: ಶಾಸಕ ಎಂ.ಆರ್.ಮಂಜುನಾಥ್ ಅಭಿಮತ

Nov 02 2024, 01:21 AM IST
ಕನ್ನಡ ನಾಡು ನುಡಿ ಭಾಷೆಯನ್ನು ಗೌರವಿಸುವ ಜತೆಗೆ ಅನ್ಯ ಭಾಷಿಕರನ್ನು ಪ್ರೀತಿ ವಿಶ್ವಾಸದಿಂದ ಕಾಣುವ ಮೂಲಕ ಅವರಿಗೂ ಕನ್ನಡ ಭಾಷೆ ಕಲಿಸೋಣ ಎಂದು ಶಾಸಕ ಎಂ.ಆರ್.ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು. ಹನೂರಿನಲ್ಲಿ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.

ಕನ್ನಡ ನೆಲ, ಜಲ ಮತ್ತು ಭಾಷೆ ರಕ್ಷಣೆಗೆ ಹೆಚ್ಚಿನ ಆಸಕ್ತಿ ಹೊಂದಬೇಕು: ಕೆ.ಎಂ.ಉದಯ್

Nov 02 2024, 01:21 AM IST
ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯು ಕನ್ನಡಿಗರ ಅಶೋತ್ತರಗಳ ಪ್ರತಿಬಿಂಬವಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಅರ್ಥ ಬರುತ್ತದೆ. ಇಲ್ಲದಿದ್ದರೆ ಕನ್ನಡ ನಾಡಿನಲ್ಲಿ ಅಲ್ಪಸಂಖ್ಯಾತರಾದರೂ ಅಚ್ಚರಿ ಇಲ್ಲ.

ಕನ್ನಡ ಭಾಷೆ ಉಳಿಸಿರುವುದು ಜನ ಸಾಮಾನ್ಯರು

Nov 02 2024, 01:21 AM IST
ಕನ್ನಡವು ಸಾಹಿತಿಗಳಿಂದ ಉಳಿಯಲು ಸಾಧ್ಯವಿಲ್ಲ. ಕನ್ನಡ ಉಳಿಯುವುದು ಜನಸಾಮಾನ್ಯರು ಕನ್ನಡ ಆಡುವುದರಿಂದ, ಕನ್ನಡ ಪುಸ್ತಕ, ಕನ್ನಡ ದಿನಪತ್ರಿಕೆ ಓದುವುದರಿಂದ ಎಂದು ಸಾಹಿತಿ ಡಾ. ಕಲ್ಯಾಣರಾವ್ ಪಾಟೀಲ್ ಹೇಳಿದರು.

ಭಾಷೆ ಉಳಿಸಿ ಬೆಳೆಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ: ವನಿತಾಮಧು

Nov 02 2024, 01:21 AM IST
ಕನ್ನಡಪ್ರಭ ವಾರ್ತೆ, ಬೀರೂರು: ಕನ್ನಡ ಭಾಷೆಗೆ ಭವ್ಯ ಇತಿಹಾಸವಿದ್ದು, ಕನ್ನಡ ಸುಮದರ ಲಿಪಿ ಹೊಂದಿದೆ. ನೆಲ, ಜಲ, ಭಾಷೆಗಾಗಿ ಕನ್ನಡ ನಾಡು ಒಂದಾಗಿದ್ದು ಅದರ ಗೌರವ ಕಾಪಾಡುವುದು ನಮ್ಮೆಲ್ಲರ ಹೊಣೆ ಎಂದು ಪುರಸಭಾಧ್ಯಕ್ಷೆ ವನಿತಾಮಧು ಹೇಳಿದರು.

ಅನ್ನ ಕೊಡುವ ಭಾಷೆ ಕನ್ನಡ ಹೃದಯದ ಭಾಷೆಯಾಗಲಿ: ಕೃಷ್ಣೇಗೌಡ

Nov 02 2024, 01:19 AM IST
ನವೆಂಬರ್‌ ಕನ್ನಡಿಗರಾಗದೆ ಮನೆಯ ಜೊತೆ ಹೊರಪ್ರಪಂಚದಲ್ಲಿ ವ್ಯಾವಹಾರಿಕ ಭಾಷೆಯಾಗಬೇಕಿದೆ. ಸಂಸ್ಕೃತಿ, ಸಂಸ್ಕಾರವನ್ನು ಬೀರುವ ಸ್ವಾಭಿಮಾನಿಗಳ ಭಾಷೆ ನಮ್ಮದು. ಪ್ರಪಂಚದಲ್ಲಿ 7 ಸಾವಿರ ಭಾಷೆಯಲ್ಲಿ ಈಗ 4 ಸಾವಿರ ಭಾಷೆಗಳು ಹಾಡು ಭಾಷೆಯಾಗಿ ಉಳಿದಿವೆ. ವಿಶ್ವದ 30 ಭಾಷೆಯಲ್ಲಿ ಕನ್ನಡವೂ ಒಂದಾಗಿದೆ.

ಕನ್ನಡ ಭಾಷೆ ಮಾತ್ರವಲ್ಲ, ಅದು ಪ್ರಾದೇಶಿಕ ಅಸ್ಮಿತೆ

Nov 02 2024, 01:19 AM IST
ಕನ್ನಡ ನಾಡು-ನುಡಿ, ಸಾಹಿತ್ಯ-ಸಂಸ್ಕೃತಿ, ನೆಲ-ಜಲ, ಕೃಷಿ-ಕೈಗಾರಿಕೆ , ಅನ್ನ, ಅಕ್ಷರ ಮತ್ತು ಆರೋಗ್ಯ ಮುಂತಾಗಿ ಕರ್ನಾಟಕದ ಸರ್ವಾಂಗೀಣ ವಿಕಾಸವನ್ನು ಕುರಿತು ಚಿಂತಿಸಬೇಕಾದ ಸಂದರ್ಭ ಇದಾಗಿದೆ. ನಾಡುನುಡಿಗೆ ಸಂಬಂಧಿಸಿದಿಸಿದಂತೆ ನಮ್ಮಹಿರಿಯರ ಕನಸುಗಳು ಪೂರ್ಣ ನನಸಾಗಿಲ್ಲ. ಅಧಿಕಾರಿಗಳು ಮತ್ತು ಸಿಬ್ಬಂದಿ ಜನಭಾಷೆಲ್ಲಿ ಆಡಳಿತ ನಡೆಸಬೇಕು.

ನಿತ್ಯ ಬಳಕೆಯಿಂದ ಕನ್ನಡ ಭಾಷೆ ಅಭಿವೃದ್ಧಿ ಸಾಧ್ಯ: ಕಿರಣ್‌ ಗೌರಯ್ಯ

Nov 02 2024, 01:16 AM IST
ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ನಡೆಯಿತು. ತಹಸೀಲ್ದಾರ್‌ ಕಿರಣ್ ಜಿ. ಗೌರಯ್ಯ ಧ್ವಜಾರೋಹಣ ನೆರವೇರಿಸಿದರು.

ಅಭಿಮಾನ ಶೂನ್ಯತೆ, ಇಚ್ಛಾಶಕ್ತಿ ಕೊರತೆ ಕಾರಣ ಕನ್ನಡ ಭಾಷೆ ಆತಂಕದಲ್ಲಿದೆ-ಬಾಲಚಂದ್ರಗೌಡ

Nov 02 2024, 01:16 AM IST
ರಾಜ್ಯದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಕನ್ನಡ ಭಾಷೆಯು ಸ್ವಾಭಿಮಾನದ ಸಂಕೇತವಾಗಬೇಕು. ಅಭಿಮಾನ ಶೂನ್ಯತೆ ಹಾಗೂ ಇಚ್ಛಾಶಕ್ತಿ ಕೊರತೆ ಕಾರಣ ಕನ್ನಡ ಭಾಷೆಯ ಆತಂಕದಲ್ಲಿದ್ದು, ಇನ್ನಾದರೂ ಕನ್ನಡದ ಹಿಂದಿನ ಗತವೈಭವ ಮರಳಿಸಲು ಪ್ರಯತ್ನಿಸೋಣ ಎಂದು ಪುರಸಭೆ ಅಧ್ಯಕ್ಷ ಬಾಲಚಂದ್ರಗೌಡ ಪಾಟೀಲ ಕರೆ ನೀಡಿದರು.

ಸ್ಥಳೀಯ ಭಾಷೆ, ಸಾಹಿತ್ಯಕ್ಕೆ ಆದ್ಯತೆ ಅಗತ್ಯ: ಡಾ. ಆಶಾಜ್ಯೋತಿ ರೈ

Oct 29 2024, 12:56 AM IST
ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿಯ ಸೂರ್ಯಕಮಲ್ ಮಹಲ್ ಸಭಾಭವನದಲ್ಲಿ ಭಾನುವಾರ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿಂದ ಬೆಳ್ತಂಗಡಿ ತಾಲೂಕು ಸಮಿತಿ ಹಾಗೂ ತಾಲೂಕು ಮಹಿಳಾ ಘಟಕದ ಸಹಯೋಗದಲ್ಲಿ ‘ಸಾಹಿತ್ಯದಲ್ಲಿ ಭಾರತೀಯ ಮಹಿಳೆ’ ವಿಷಯದಲ್ಲಿ ರಾಜ್ಯ ಮಹಿಳಾ ಗೋಷ್ಠಿ ನಡೆಯಿತು
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 26
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved