• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಗವದ್ಗೀತೆ ವಿಶ್ವ ಗ್ರಂಥ, ಸಂಸ್ಕೃತ ವಿಶ್ವ ಭಾಷೆ: ಪುತ್ತಿಗೆ ಶ್ರೀ

Oct 27 2024, 02:21 AM IST
ಕೃಷ್ಣಮಠದ ರಾಜಾಂಗಣದಲ್ಲಿ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು.

ಸಮುದಾಯದ ಭಾಷೆ ಅನ್ನದ ಭಾಷೆಯಾಗಲಿ

Oct 27 2024, 02:01 AM IST
ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯ ಪರಿಸ್ಥಿತಿ ಇದಕ್ಕಿಂತ ಮಿಗಿಲಾಗಿಲ್ಲ

ಕಾನೂನು ವಿದ್ಯಾರ್ಥಿಗಳಿಗೆ ಭಾಷೆ-ಬರವಣಿಗೆಯ ಪ್ರಬುದ್ಧತೆ ಅತಿ ಮುಖ್ಯ

Oct 26 2024, 01:03 AM IST
ಶಿವಮೊಗ್ಗದ ನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾನೂನು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿದರು.

ಗಾದೆ, ಒಗಟಿನಿಂದ ಕನ್ನಡ ಭಾಷೆ ಸಮೃದ್ಧ: ಭಾಗ್ಯ ನಂಜುಂಡಸ್ವಾಮಿ

Oct 25 2024, 12:57 AM IST
ನರಸಿಂಹರಾಜಪುರ, ಗಾದೆ, ಒಗಟುಗಳಿಂದ ಕನ್ನಡ ಭಾಷೆ ಸಮೃದ್ಧವಾಗಿ ಬೆಳೆಯುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕ ಅಧ್ಯಕ್ಷೆ ಭಾಗ್ಯನಂಜುಂಡಸ್ವಾಮಿ ತಿಳಿಸಿದರು.

ಕನ್ನಡ ಶ್ರೀಮಂತ ಭಾಷೆ: ಶಾಸಕ ಕೃಷ್ಣನಾಯ್ಕ

Oct 24 2024, 12:50 AM IST
ಎಂಟು ಜ್ಞಾನಪೀಠ ಪ್ರಶಸ್ತಿ ಲಭಿಸಿರುವ ಕನ್ನಡ ಸಾಹಿತ್ಯ ಲೋಕ ವಿಶ್ವದಲ್ಲೇ ಶ್ರೇಷ್ಠ ಸ್ಥಾನಮಾನ ಹೊಂದಿದೆ.

ಭಾಷೆ ಮೂಲಕ ಕಾವ್ಯ ಉಸಿರಾಡುತ್ತದೆ, ಕವಿಗಳು ಪದ ಬಳಕೆಯಲ್ಲಿ ಎಚ್ಚರ ವಹಿಸಬೇಕು

Oct 21 2024, 12:32 AM IST
ಭಾಷೆಯನ್ನು ಆಡಂಬರವಾಗಿ ಬಳಸಬಾರದು. ಅನುಭವನ್ನೇ ಕಾವ್ಯದ ಅಂಗಡಿಯಾಗಿ ಅಭಿವ್ಯಕ್ತಿಸಬೇಕು.

ಪ್ರಸ್ತುತ ಸಾಹಿತ್ಯದಲ್ಲಿ ಭಾಷೆ ಶುದ್ಧತೆ ಕಳೆದುಕೊಳ್ಳುತ್ತಿದೆ

Oct 19 2024, 12:23 AM IST
ಕಾವ್ಯ ಸುರಭಿ ಕವನ ಸಂಕಲನದಲ್ಲಿ ಅನೇಕ ಬಗೆ ವೈಶಿಷ್ಟ್ಯಗಳಿವೆ. ಬದುಕಿನ ಬಹುಮುಖ್ಯತೆಯನ್ನು ಹಿಡಿದಿದೆ

ಕನ್ನಡ ಭಾಷೆ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರದ್ದು

Oct 18 2024, 01:26 AM IST
ಶಿಕಾರಿಪುರ: ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವ ದಿಸೆಯಲ್ಲಿ ಸಂಚರಿಸುತ್ತಿರುವ ರಥಯಾತ್ರೆಯು ತಾಲೂಕಿಗೆ ಆಗಮಿಸಿದ್ದು ಪ್ರತಿಯೊಬ್ಬ ಕನ್ನಡಿಗ ಹೆಮ್ಮೆ ಪಡಬೇಕಾಗಿದೆ. ಕನ್ನಡ ಭಾಷೆ, ಸಂಸ್ಕೃತಿಗೆ ದೊಡ್ಡ ಕೊಡುಗೆ ನೀಡಿದ ತಾಲೂಕಿನ ಶ್ರೇಷ್ಠತೆಯನ್ನು ಯಾತ್ರೆ ಎತ್ತಿಹಿಡಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೆಮ್ಮೆ ವ್ಯಕ್ತಪಡಿಸಿದರು.

ಕನ್ನಡ ಭಾಷೆ ಬಳಕೆ, ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ

Oct 14 2024, 01:28 AM IST
ಕನ್ನಡ ಭಾಷೆಯು ವಿಶ್ವದ ಪ್ರಾಚೀನ ಭಾಷೆಗಳಲ್ಲಿ ಒಂದಾಗಿದ್ದು, ಇದರ ಬಳಕೆ ಮತ್ತು ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಮಾಜಿ ಸಚಿವ ಔರಾದ್‌ ಶಾಸಕ ಪ್ರಭು ಚವ್ಹಾಣ್‌ ನುಡಿದರು.

ಕನ್ನಡ ಭಾಷೆ ನಮ್ಮ ಉಸಿರಾಗಲಿ

Oct 10 2024, 02:27 AM IST
ಕನ್ನಡ ಭಾಷೆ ನಮ್ಮ ಉಸಿರಾಗಲಿ. ಪ್ರತಿಯೊಬ್ಬ ಕನ್ನಡಿಗರು ಭಾಷಾಭಿಮಾನ ಬೆಳಸಿಕೊಳ್ಳಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 26
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved