• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾಷೆ ಸಮರ್ಪಕವಾಗಿ ಬಳಕೆಯಾದರೆ ಅಸ್ಮಿತೆ ಉಳಿಯಲಿದೆ: ಗುಂಡೂರು

Nov 10 2024, 01:46 AM IST
ಕನ್ನಡ ವಿಜ್ಞಾನ, ತಂತ್ರಜ್ಞಾನ, ಬ್ಯಾಂಕಿಂಗ್ ಕ್ಷೇತ್ರದ ಭಾಷೆಯಾಗಿ, ಸರ್ಕಾರದಲ್ಲಿ ಸಮರ್ಪಕವಾಗಿ ಬಳಕೆಯಾಗಬೇಕು.

ಕನ್ನಡ ಭಾಷೆ ಎಂದಿಗೂ ಅವಿಸ್ಮರಣೀಯ: ಕೋಟಿ

Nov 09 2024, 01:11 AM IST
ಕನ್ನಡದ ಭವ್ಯ ಇತಿಹಾಸ ತಿಳಿದುಕೊಳ್ಳಬೇಕಾದುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಮ್ಮ ಭಾಷೆ, ನಮ್ಮ ಇತಿಹಾಸ ಸರಿಯಾಗಿ ತಿಳಿದುಕೊಂಡಾಗ ಮಾತ್ರ ಕನ್ನಡಕ್ಕೆ ನಾವು ಸಮರ್ಪಕವಾದ ಸ್ಥಾನಮಾನ ನೀಡಲು ಸಾಧ್ಯ

ಕನ್ನಡ ಭಾಷೆಯು ಪ್ರಪಂಚದಲ್ಲಿಯೇ ಅತೀ ಶ್ರೀಮಂತ ಭಾಷೆ: ಜುಬಿನ್‌ ಮೊಹಪಾತ್ರ

Nov 09 2024, 01:07 AM IST
ಈಗಾಗಲೇ ರಾಜ್ಯದ ೨೦ ಜಿಲ್ಲೆಗಳಲ್ಲಿ ಸಂಚರಿಸಿ ಇದೀಗ ಪುತ್ತೂರು ತಲುಪಿದೆ. ಕನ್ನಡ ನಾಡು ನುಡಿ ರಕ್ಷಿಸುವ ಹಿನ್ನೆಲೆಯಲ್ಲಿ ಪ್ರತಿ ತಾಲೂಕುಗಳಿಗೆ ಈ ರಥ ಸಂಚರಿಸಲಿದೆ. ಶನಿವಾರ ಬೆಳಗ್ಗೆ ಬೆಳ್ತಂಗಡಿ, ಸಂಜೆ ಸುಳ್ಯ, ಬಳಿಕ ಕೊಡಗು ಪ್ರವೇಶಿಸಲಿದೆ ಎಂದರು.

ಕನ್ನಡವೇ ನಮ್ಮ ಸಂಸ್ಕೃತಿ- ಭಾಷೆ ಉಳಿಸಿ, ಬೆಳೆಸಿ: ಡಾ.ರಮೇಶ್

Nov 09 2024, 01:07 AM IST
ಬಾಳೆಹೊನ್ನೂರು, ಕನ್ನಡ ನಮ್ಮ ಹೆಮ್ಮೆಯಾಗಿದ್ದು, ಕನ್ನಡ ಬಳಸುವ ಮೂಲಕ ಉಳಿಸಬೇಕು. ಕನ್ನಡವೇ ನಮ್ಮ ಸಂಸ್ಕೃತಿ ಅದನ್ನು ಬೆಳೆಸುವುದು ನಮ್ಮೆಲ್ಲರ ಹೊಣೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ರಮೇಶ್ ಹೇಳಿದರು.

ನಾಡ ಭಾಷೆ ಕನ್ನಡ ನಮ್ಮ ಉಸಿರಾಗಬೇಕಿದೆ: ಎಡೀಸಿ ಡಾ.ಎನ್. ಭಾಸ್ಕರ್

Nov 09 2024, 01:01 AM IST
ಸೋಷಿಯಲ್ ಮೀಡಿಯಾ ಹಾವಳಿಯಿಂದ ನೈಜ ಪತ್ರಿಕೋದ್ಯಮ ಕಳೆದುಹೋಗುತ್ತಿದೆ. ಓದುಗರ ಸಂಖ್ಯೆ ಇಳಿಮುಖವಾಗಿದ್ದರೂ ಕೂಡ ಮುದ್ರಣ ಮಾಧ್ಯಮಕ್ಕಿರುವ ಕಿಮ್ಮತ್ತು ಇಂದಿಗೂ ಹಾಗೇ ಇದೆ. ಪತ್ರಕರ್ತರು ಸಾಮಾಜಿಕ ಹೊಣೆಗಾರಿಕೆ ಹೊರಬೇಕು.

ಕನ್ನಡ ಭಾಷೆ ಬಲಿಷ್ಠತೆ ಭಾಷಣದಿಂದಲ್ಲ, ಬಳಕೆಯಿಂದ

Nov 08 2024, 12:32 AM IST
ಕೆಎಲ್ಇ ಪಾಲಿಟೆಕ್ನಿಕ್‌ನಲ್ಲಿ ಕಾಲೇಜಿನ ಕನ್ನಡ ಸಂಘದ ಅಡಿಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾಡದೇವಿಗೆ ಪೂಜೆ ಸಲ್ಲಿಸಿ ರಾಜ್ಯೋತ್ಸವ ಸಮಾರೋಪಗೊಳಿಸಲಾಯಿತು.

ಕನ್ನಡ ಅತ್ಯಂತ ಪ್ರಾಚೀನ ಭಾಷೆ

Nov 06 2024, 11:54 PM IST
ಸಾವಿರಾರು ಭಾಷೆಗಳಲ್ಲಿ ಕನ್ನಡಕ್ಕೆ ವಿಶೇಷ ಸ್ಥಾನಮಾನ

ಭಾಷೆ ಅವನತಿಯಾದರೆ ಸಂಸ್ಕೃತಿ ನಾಶ: ಸೂರಿ ಶ್ರೀನಿವಾಸ್‌

Nov 06 2024, 12:32 AM IST
ನರಸಿಂಹರಾಜಪುರಭಾಷೆ ಅವನತಿಯಾದರೆ ನಮ್ಮ ಸಂಸ್ಕೃತಿಯೂ ನಾಶವಾಗುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್‌ ತಿಳಿಸಿದರು.

ಪ್ರತಿಯೊಬ್ಬರು ನಮ್ಮ ಮಾತೃ ಭಾಷೆ ಕನ್ನಡಕ್ಕೆ ಮೊದಲು ಆದ್ಯತೆ ನೀಡಬೇಕು : ಸಿ.ಸಿ. ಪಾಟೀಲ

Nov 02 2024, 01:44 AM IST
ಹಲವಾರು ಅನ್ಯ ಭಾಷೆಗಳಿಗೆ ಪ್ರಾಮುಖ್ಯತೆ ಕೊಡುವ ಮೊದಲು ನಮ್ಮ ಮಾತೃ ಭಾಷೆ ಕನ್ನಡಕ್ಕೆ ಮೊದಲು ಆದ್ಯತೆ ನೀಡಬೇಕು

ಭಾಷೆ ಬೆಳೆಯಲು ಕನ್ನಡ ಮಾಧ್ಯಮ ಶಾಲೆಗಳ ಸಬಲೀಕರಣ ಅಗತ್ಯ: ಅರವಿಂದ ಚೊಕ್ಕಾಡಿ

Nov 02 2024, 01:43 AM IST
ಪಥಸಂಚಲನ, ಗೌರವ ವಂದನೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು. ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿವಿಧ ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನಗೊಂಡಿತು. ಇದಕ್ಕೂ ಮುನ್ನ ಮಾರಿಗುಡಿ ಮೈದಾನದಿಂದ ತಾಲೂಕು ಆಡಳಿತ ಸೌಧದವರೆಗೆ ಮೆರವಣಿಗೆ ನಡೆಯಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 29
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved