• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾತೃ ಭಾಷೆ ಶಿಕ್ಷಣದಿಂದ ವಿದ್ಯಾರ್ಥಿಗಳಲ್ಲಿ ಕಲಿಕೆ ಸುಲಭ-ಹುಸೇನ್‌

Sep 25 2024, 01:05 AM IST
ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಶಿಕ್ಷಣ ನೀಡುವುದರಿಂದ ಮಾತೃ ಭಾಷೆಗೆ ಹೆಚ್ಚಿನ ಮಹತ್ವ ನೀಡಿದಂತಾಗುವುದರೊಂದಿಗೆ ಮಕ್ಕಳಲ್ಲಿ ಕಲಿಕೆ ಸರಳವಾಗುತ್ತದೆ ಎಂದು ಬಂಕಾಪುರದ ಎಸ್.ಎ.ಕ್ಯೂ. ಆಂಗ್ಲೋ ಉರ್ದು ಪ್ರೌಢಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಮುಹಮ್ಮದ್ ಹುಸೇನ ಹೇಳಿದರು.

ಸಂಸ್ಕೃತ ಜ್ಞಾನ ಭಂಡಾರ ತುಂಬಿರುವ ವೈಜ್ಞಾನಿಕ ಭಾಷೆ

Sep 25 2024, 12:57 AM IST
ಸಂಸ್ಕೃತ ಅತ್ಯಂತ ದೊಡ್ಡದಾದ ಜ್ಞಾನಭಂಡಾರ ಹೊಂದಿರುವ ಭಾಷೆ. ಆದ್ದರಿಂದ ಇಂದು ಪ್ರಪಂಚದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳೆಲ್ಲವೂ ಸಂಸ್ಕೃತ ವಿಭಾಗವನ್ನು ಪ್ರಾರಂಭಿಸುತ್ತಿವೆ. ಈ ಮೂಲಕ ಭಾರತೀಯ ಜ್ಞಾನ-ವಿಜ್ಞಾನ ಪರಂಪರೆಯನ್ನು ಅಭ್ಯಸಿಸುತ್ತಿವೆ.

ಭಾಷೆ ಉಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ: ಕೆ.ಜೆ.ಕಾಂತರಾಜ್

Sep 23 2024, 01:24 AM IST
ಬೀರೂರು, ಕನ್ನಡ ನಾಡಿನ ಸಂಪತ್ತು ಅಪರಿಮಿತ. ಭಾಷೆ ಶ್ರೀಮಂತಿಕೆ ಅನನ್ಯ. ಇವೆರಡನ್ನು ಉಳಿಸಿ ಬೆಳೆಸುವ ಹೊಣೆ ಕನ್ನಡಿಗರಾದ ನಮ್ಮ ಮೇಲಿದೆ ಎಂದು ತರೀಕೆರೆ ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜು ಅಭಿಪ್ರಾಯಪಟ್ಟರು.

ಭಾಷೆ ಕಲಿಕೆ, ಕಲಿಸುವಲ್ಲಿ ಬದ್ಧತೆ ಕಾಣುತ್ತಿಲ್ಲ: ಡಿ.ಮಂಜುನಾಥ ವಿಷಾದ

Sep 22 2024, 02:05 AM IST
ಶಿವಮೊಗ್ಗದ ಜಿಲ್ಲಾ ಒಕ್ಕಲಿಗರ ಸಂಘದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯವು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವನ್ನು ಆಯೋಜಿಸಿತ್ತು.

ಸಂಸ್ಕೃತ ಸಾರ್ವಕಾಲಿಕ ಹಿರಿಮೆ ಗರಿಮೆ ಸ್ಥಾಪಿಸಿದ ಭಾಷೆ: ಪ್ರೊ. ಗಣೇಶ ಭಟ್ಟ

Sep 20 2024, 01:34 AM IST
ಕುಮಟಾದ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಸಿವಿಎಸ್‌ಕೆ ಪ್ರೌಢಶಾಲೆಯ ಪ್ರಾರ್ಥನಾ ಮಂದಿರದಲ್ಲಿ ಶಾಲೆಯ ಮಹರ್ಷಿ ಪಾಣಿನಿ ಸಂಸ್ಕೃತ ಸಂಘದ ಸಹಯೋಗದಲ್ಲಿ ಸಂಸ್ಕೃತೋತ್ಸವ ನಡೆಯಿತು.

ನಮ್ಮ ಭಾಷೆ, ಮೂಲ ಕಳೆದುಕೊಳ್ಳಬಾರದು

Sep 15 2024, 01:52 AM IST
ಕನ್ನಡ ವಿಶ್ವಕೋಶ–10 ಮತ್ತು 13ನೇ ಸಂಪುಟಗಳ ಪರಿಷ್ಕೃತ ಆವೃತ್ತಿ ಲೋಕಾರ್ಪಣೆ

ಕೇಂದ್ರ ಸರ್ಕಾರದಿಂದ ಹಿಂದಿ ಭಾಷೆ ಹೇರಿಕೆಗೆ ಖಂಡಿಸಿ ಕರವೇ ಪ್ರತಿಭಟನೆ

Sep 15 2024, 01:49 AM IST
ಕೇಂದ್ರ ಸರ್ಕಾರದಿಂದ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರಿಕೆ ಖಂಡಿಸಿ, ಈ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು ಎಲ್ಲ ೨೨ ಭಾಷೆಗಳನ್ನೂ ಅಧಿಕೃತ, ಆಡಳಿತ ಭಾಷೆಗಳನ್ನಾಗಿ ಮಾಡಿ ದೇಶದ ಸಾರ್ವಭೌಮತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಶನಿವಾರ ನಗರದ ಕೆಇಬಿ ಸಮೀಪದ ಸಂಗೂರ ಕರಿಯಪ್ಪ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು.

ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ: ಪುತ್ತಿಗೆ ಶ್ರೀ

Sep 14 2024, 02:00 AM IST
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್ ಫೋರಂ ಸಹಯೋಗದೊಂದಿಗೆ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ನಡೆಯಿತು.

ಜಗದಗಲದ ಭಾಷೆ ಸಂಸ್ಕೃತ: ಗಜಾನನ ಮರಾಠೆ

Sep 02 2024, 02:04 AM IST
ಸಂಸ್ಕೃತ ಗೀತ ಗಾಯನ, ಭರತ ನಾಟ್ಯಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಂಡಿತು.

ಧಾರವಾಡಕ್ಕೆ ಭಾಷೆ-ಸಂಸ್ಕತಿ ಸೊಗಡು ನೀಡಿದ ಬೇಂದ್ರೆ

Sep 02 2024, 02:03 AM IST
ಬೇಂದ್ರೆ ಶ್ರಾವಣದ ಕವಿಯಾಗಿದ್ದು, ಶ್ರಾವಣ, ಶ್ರಾವಣದ ಪೃಕೃತಿಯ ಕುರಿತು ವಿಶಿಷ್ಠ ಪದ್ಯಗಳನ್ನು ನೀಡಿದ್ದಾರೆ. ಪ್ರತಿವರ್ಷ ಶ್ರಾವಣ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ಏರ್ಪಡಿಸುವ ಮೂಲಕ ಅವರನ್ನು ಸ್ಮರಿಸಲಾಗುತ್ತಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 26
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved