• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆ ಬಳಕೆ, ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ

Oct 14 2024, 01:28 AM IST
ಕನ್ನಡ ಭಾಷೆಯು ವಿಶ್ವದ ಪ್ರಾಚೀನ ಭಾಷೆಗಳಲ್ಲಿ ಒಂದಾಗಿದ್ದು, ಇದರ ಬಳಕೆ ಮತ್ತು ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಮಾಜಿ ಸಚಿವ ಔರಾದ್‌ ಶಾಸಕ ಪ್ರಭು ಚವ್ಹಾಣ್‌ ನುಡಿದರು.

ಕನ್ನಡ ಭಾಷೆ ನಮ್ಮ ಉಸಿರಾಗಲಿ

Oct 10 2024, 02:27 AM IST
ಕನ್ನಡ ಭಾಷೆ ನಮ್ಮ ಉಸಿರಾಗಲಿ. ಪ್ರತಿಯೊಬ್ಬ ಕನ್ನಡಿಗರು ಭಾಷಾಭಿಮಾನ ಬೆಳಸಿಕೊಳ್ಳಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಕನ್ನಡ ಭಾಷೆ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಶ್ರಮಿಸಿ: ಜಿಲ್ಲಾಧಿಕಾರಿ

Oct 08 2024, 01:17 AM IST
ಕರ್ನಾಟಕ ಸಂಭ್ರಮ-50ರ ಅಂಗವಾಗಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಕಾರ್ಯಕ್ರಮದಡಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ವಾಗತಕೋರಲಾಯಿತು.

ರಾಷ್ಟ್ರೀಯ ಏಕತೆ ಬೆಸೆಯುವ ಭಾಷೆ ಹಿಂದಿ: ಸುಮನ

Oct 08 2024, 01:08 AM IST
ವಿದ್ಯಾರ್ಥಿಗಳು ಪಠ್ಯ ಹೊರತಾಗಿಯೂ ಭಾರತದ ಎಲ್ಲಿಯೇ ಹೋದರು ಹಿಂದಿಯನ್ನು ಪ್ರಮುಖ ಸಂವಹನ ಭಾಷೆಯಾಗಿ ಬಳಸಿಕೊಳ್ಳಬಹುದಾಗಿದೆ

ಭಾಷೆ, ಜಾತಿ, ಧರ್ಮದ ಹೆಸರಲ್ಲಿ ಭಿನ್ನತೆ ಇರಬಾರದು: ಡಾ. ನಾಗರಾಜು ಬೂದಾಳು

Oct 07 2024, 01:36 AM IST
ಸಾಮಾಜಿಕ ನ್ಯಾಯ ವಿಲ್ಲದೆ ಸಮಾನತೆ ಎಂಬುದು ಮರೀಚಿಕೆ. ಹಾಗಾಗಿ ಈ ಎರಡು ವಿಷಯಗಳೂ ದಸಂಸಕ್ಕೆ ಪ್ರಮುಖವಾಗಿವೆ. ಸಂವಿಧಾನದ ಆಧಾರದಲ್ಲಿ ಸಮಾಜ ಶಾಸ್ತ್ರೀಯ ವಾಸ್ತವವನ್ನು ಮುಂದಿಟ್ಟುಕೊಂಡು, ಈಗಿರುವ ಎಜೆ ಸದಾಶಿವ ಆಯೋಗದ ವರದಿ ಮತ್ತು ಕಾಂತರಾಜು ಆಯೋಗದ ವರದಿಯನ್ನು ದತ್ತಾಂಶಗಳ ಮೂಲಕ ಒಳಮೀಸಲಾತಿ ಜಾರಿಗೆ ಮುಂದಾಗಬೇಕು.

ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ ಕನ್ನಡವಾಗಲಿ

Oct 06 2024, 01:16 AM IST
Let the Kannada land, water, culture and language become Kannada

ಪಾಶ್ಚಾತ್ಯ ಸಂಸ್ಕೃತಿ ವ್ಯಾಮೋಹದ ನಡುವೆ ಬ್ಯಾರಿ ಭಾಷೆ ಅಚ್ಚಳಿಯದೆ ಉಳಿದಿದೆ :ಖಾದರ್‌

Oct 04 2024, 01:07 AM IST
ಚಿಕ್ಕಮಗಳೂರು, ಆಧುನಿಕ ತಂತ್ರಜ್ಞಾನ- ಪಾಶ್ಚಾತ್ಯ ಸಂಸ್ಕೃತಿ ವ್ಯಾಮೋಹ ಇದ್ದರೂ ಇಂದು ಬ್ಯಾರಿ ಭಾಷೆ ಅಚ್ಚಳಿಯದೇ ಉಳಿದು ಬಂದಿದೆ. ಏಕೆಂದರೆ ಬ್ಯಾರಿ ಭಾಷೆ ಸಂಸ್ಕೃತಿ, ಪರಂಪರೆ ಅಂತಹ ಮಹತ್ವದ್ದಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ಎಚ್‌ಡಿಕೆ ವಿರುದ್ದ ಕೀಳು ಭಾಷೆ ಪ್ರಯೋಗ ಖಂಡನೀಯ: ಕೆ.ಟಿ.ಶಾಂತಕುಮಾರ್

Oct 04 2024, 01:06 AM IST
ಒಬ್ಬ ಜನಪ್ರತಿನಿಧಿ ಅದರಲ್ಲೂ ಕೇಂದ್ರ ಸಚಿವರ ವಿರುದ್ದ ಈ ರೀತಿಯ ಕೀಳು ಮಟ್ಟದ ಪದ ಬಳಕೆ ಪ್ರಯೋಗ ಮಾಡಿರುವುದು ಅವರ ಹುದ್ದೆಯ ಘನತೆಗೆ ತಕ್ಕುದಲ್ಲ ಎಂದು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ತಿಪಟೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Oct 02 2024, 01:02 AM IST
ರಾಜ್ಯದಲ್ಲಿ ಕನ್ನಡವೇ ಮಾತೃಭಾಷೆ. ಹೀಗೆ ಉರ್ದು ಕಡ್ಡಾಯ ಮಾಡಿ ಕನ್ನಡಿಗರನ್ನು ಅವಮಾನ ಮಾಡುತ್ತಿರುವುದು ಕಂಡುಬರುತ್ತಿದೆ ಎಂದು ಹಿಂದೂ ಜಾಗೃತಿ ಸಮಿತಿ ಸದಸ್ಯರು ಆರೋಪಿಸಿದರು.

ಸಂಸ್ಕೃತ ಅತ್ಯಂತ ಪ್ರಾಚೀನ ಭಾಷೆ: ಆರ್.ವಿ. ಭಾಗ್ವತ್

Sep 30 2024, 01:31 AM IST
ಸಂಸ್ಕೃತ ಅತ್ಯಂತ ಪ್ರಾಚೀನವಾದ ಭಾಷೆ. ತಾಯಿ ಭಾಷೆ ಇತರ ಭಾಷೆಗಳು ಸಂಸ್ಕೃತದ ಸತ್ವವನ್ನು ಪಡೆದುಕೊಂಡು ಹುಟ್ಟಿಕೊಂಡವು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 29
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved