• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಲನ ಭಾಷೆ ತಿಳಿಯಲು ಜ್ಯೋತಿಷ್ಯ ಒಳ್ಳೆಯ ಸಾಧನ: ರಾಘವೇಶ್ವರ ಶ್ರೀ

Jul 31 2024, 01:12 AM IST
ಜ್ಯೋತಿಷ್ಯ ಎನ್ನುವುದು ವೇದಪುರುಷನ ಕಣ್ಣು. ನಮ್ಮ ಕಣ್ಣಿನಿಂದ ನೋಡಲಾಗದ್ದನ್ನೂ ಜ್ಯೋತಿಷ್ಯದ ಕಣ್ಣಿನಿಂದ ನೋಡಬಹುದು ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.

ಕಾಲನ ಭಾಷೆ, ಪರಿಪಾಷೆ ಅರಿತರೆ ಬದುಕು ಸುಲಲಿತ: ರಾಘವೇಶ್ವರ ಶ್ರೀಗಳು

Jul 29 2024, 12:48 AM IST
ಕಾಲದ ಮುಖ್ಯ ಲಕ್ಷಣ ಪರಿವರ್ತನೆ. ಯೋಗಿಗಳು ಕಾಲವನ್ನು ಮೀರಲು ಪ್ರಯತ್ನ ಮಾಡುತ್ತಾರೆ. ಶಾಶ್ವತವಾಗಿ ಉಳಿಯುವಂಥ, ಅವಿಕಾರವಾದ್ದನ್ನು ಬಯಸುತ್ತಾರೆ.

ತುಳು ಭಾಷೆ 8ನೇ ಪರಿಚ್ಛೇದ ಸೇರ್ಪಡೆಗೆ ನೇಪಾಳದಲ್ಲಿ ತುಳುನಾಡ ಭಕ್ತರ ಪ್ರಾರ್ಥನೆ

Jul 29 2024, 12:47 AM IST
ತುಳುನಾಡ ಅಭಿಮಾನಿ ಸದಸ್ಯರು ತುಳುನಾಡ ಧ್ವಜ ಅರಳಿಸುವ ಮೂಲಕ ಬಹುವರ್ಷಗಳ ಬೇಡಿಕೆ ಕುರಿತಾಗಿ ಜನ ಜಾಗೃತಿ ಮೂಡಿಸಿದರು.

ಕನ್ನಡ ಮನಗಳು ಎಲ್ಲಿರಲಿ, ಭಾಷೆ ಮರೆಯದಿರಿ: ಶಿವಾನಂದ ಪಾಣಿ

Jul 26 2024, 01:32 AM IST
ಸೊರಬದ ಪಟ್ಟಣದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಮುಂಗಾರು ಕಾವ್ಯ ಸಂಭ್ರಮ ಕಾರ್ಯಕ್ರಮ ಜರುಗಿತು.

ಸಂಸ್ಕೃತ ಭಾಷೆ ಭಾರತದ ಅಸ್ಮಿತೆ: ಎಸ್‌.ಎಸ್‌.ನಾಯಕ್‌

Jul 23 2024, 12:33 AM IST
ಸಂಸ್ಕೃತ ಭಾರತೀ ಮಂಗಳೂರು ಇದರ ವತಿಯಿಂದ ನಡೆಸಲಾದ ದಶ ದಿನ ಸಂಸ್ಕೃತ ಸಂಭಾಷಣಾ ಕಾರ್ಯಕ್ರಮ ಭಾನುವಾರ ಸಮಾಪನಗೊಂಡಿತು. ನಗರದ ಥಿಯೋಸಾಫಿಕಲ್ ಸೊಸೈಟಿಯಲ್ಲಿ ನಿರಂತರ 10 ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ 30ಕ್ಕೂ ಮಿಕ್ಕಿ ವಿವಿಧ ವಯೋಮಾನದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಆಂಗ್ಲ ಭಾಷೆ ವ್ಯಾಮೋಹ ಬಿಡಿ, ಕನ್ನಡ ಮಾತನಾಡಿ

Jul 21 2024, 01:26 AM IST
ಮಾತನಾಡಿದಂತೆ ಬರೆಯುವ ಮತ್ತು ಬರೆದಂತೆ ಮಾತನಾಡುವ ಏಕೈಕ ಭಾಷೆ ಕನ್ನಡ. ಆಂಗ್ಲ ಭಾಷೆ ಕಲಿತ ಮಾತ್ರಕ್ಕೆ ತಾಯಿ ಭಾಷೆ ಮರೆಯಲು ಸಾಧ್ಯವಿಲ್ಲ. ಅದನ್ನು ಮಾತನಾಡುವ ಮೂಲಕ ಬೆಳೆಸುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕಿದೆ.

ಬೇರೆ ಭಾಷೆ ಗೌರವಿಸಿ, ಕನ್ನಡ ಹೆಚ್ಚು ಪ್ರೀತಿಸಿ

Jul 21 2024, 01:22 AM IST
ವಿದ್ಯಾರ್ಥಿಗಳು ಎಲ್ಲ ಭಾಷೆಗಳನ್ನು ಗೌರವಿಸಬೇಕು. ಆದರೆ ಕನ್ನಡ ಭಾಷೆಯನ್ನು ಹೆಚ್ಚು ಪ್ರೀತಿಸಬೇಕು ಎಂದು ಎಸ್.ಟಿ.ಸಿ ಕಾಲೇಜ ಬನಹಟ್ಟಿಯ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎಮ್.ಎನ್.ಬೆನ್ನೂರ ಹೇಳಿದರು.

ಕನ್ನಡ ಭಾಷೆ ಬಳಸಿ ಉಳಿಸಬೇಕು: ವಾಣಿ ಶ್ರೀನಿವಾಸ್

Jul 21 2024, 01:19 AM IST
ತರೀಕೆರೆ, ಕನ್ನಡ ಭಾಷೆಯನ್ನು ನಾವೆಲ್ಲರೂ ಬಳಸುವ ಮೂಲಕ ಉಳಿಸಬೇಕು ಎಂದು ತರೀಕೆರೆ ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್ ಕರೆನೀಡಿದರು.

ಭಾಷೆ ಬಳಸುವುದು ಮುಖ್ಯವೇ ಹೊರತು ಅದರ ಶುದ್ಧ, ಅಶುದ್ಧತೆಯಲ್ಲ

Jul 20 2024, 12:56 AM IST
ಭಾಷೆ ಎಂಬುದು ಬದುಕು, ಅನುಭವದ ಸಾರ, ವಿವೇಕದ ಮೊತ್ತ, ಒಟ್ಟಾರೆ ಹೇಳುವುದಾದರೆ ಜನಜೀವನದ ಸಾರಾಂಶ.

ಜಾನಪದ ಕವಿಗಳಿಂದ ಕನ್ನಡ ಭಾಷೆ, ನಾಡು-ನುಡಿಗೆ ಜೀವ

Jul 16 2024, 12:37 AM IST
ಕರ್ನಾಟಕ ಜಾನಪದ ಪರಿಷತ್ತು ಚಿಕ್ಕಮಗಳೂರು ಮತ್ತು ಅಜ್ಜಂಪುರ ತಾಲೂಕು ಘಟಕಗಳಿಂದ ಮುದಿಗೆರೆ ಗ್ರಾಮದಲ್ಲಿ ಜಾನಪದ ಕವಿಗಳ ಬದುಕು ಬರಹ ವಿಚಾರ ಸಂಕಿರಣ ಮತ್ತು ಜಾನಪದ ಸಾಂಸ್ಕೃತಿಕ ಸಮಾರಂಭ ನಡೆಯಿತು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 29
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved