• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2024ರ ವಾರ್ಷಿಕ ಶಿಕ್ಷಣ ವರದಿ: ಶೇ.25ರಷ್ಟು ಗ್ರಾಮೀಣ ಮಕ್ಕಳಿಗೆ ತಮ್ಮದೇ ಭಾಷೆ ಓದಲು ಬರಲ್ಲ!

Jan 19 2024, 01:53 AM IST
2024ರ ವಾರ್ಷಿಕ ಶಿಕ್ಷಣ ವರದಿಯಲ್ಲಿ ಆಘಾತಕಾರಿ ಮಾಹಿತಿ ಲಭ್ಯವಾಗಿದ್ದು, ಹಲವು ಗ್ರಾಮೀಣ ಗಂಡು ಮಕ್ಕಳಿಗೆ ತಮ್ಮದೇ ಮಾತೃಭಾಷೆಯನ್ನು ಸರಾಗವಾಗಿ ಓದಲು ಬರುವುದಿಲ್ಲ ಎಂದು ತಿಳಿಸಲಾಗಿದೆ. ಹೀಗಾಗಿ 12ನೇ ತರಗತಿ ಬಳಿಕ ಓದಲು ಹುಡುಗಿಯರಿಗೇ ಹೆಚ್ಚು ಆಸಕ್ತಿ ಇರುವುದಾಗಿ ವರದಿ ತಿಳಿಸಿದೆ.

ಎಲ್ಲ ಭಾಷೆಗಳಿಗಿಂತ ಕನ್ನಡ ಶ್ರೀಮಂತ ಭಾಷೆ: ಅಂಜುಮ್‌ ತಬಸುಮ್‌

Jan 19 2024, 01:47 AM IST
ಹುಮನಾಬಾದ ತಾಲೂಕು ಆಡಳಿತ, ತಾಪಂ, ಕಸಾಪ, ಕನ್ನಡಪರ ಸಂಘಟನೆಗಳಿಂದ ಗುರುವಾರ ಕರ್ನಾಟಕ ಸಂಭ್ರಮ 50ರ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಹೃದಯಕ್ಕೆ ಹತ್ತಿರವಾಗುವ ಭಾಷೆ ಕನ್ನಡ: ಸಿದ್ದೇಶ್ವರ ಮಠದ ಮರುಳಾರಾದ್ಯ ಶಿವಾಚಾರ್ಯರು

Jan 18 2024, 02:01 AM IST
ಕನ್ನಡ ಭಾಷೆ ವೈಜ್ಞಾನಿಕ ತಳಹದಿಯ ಮೇಲೆ ರೂಪಿತವಾಗಿದೆ. ಮಾತೃ ಬಾಷೆ ಬಳಕೆ ಬಗ್ಗೆ ಹಿಂಜರಿಕೆ ಬೇಡ. ಮಠ ಮಾನ್ಯಗಳು ಹಿಂದಿನ ಕಾಲದಲ್ಲಿ ಗುರುಕುಲ ಪದ್ದತಿ ಮೂಲಕ ಶಿಕ್ಷಣ ನೀಡುತ್ತಿದ್ದವು.

ಬದುಕು ಅರ್ಥವಾಗಲು ಅಗತ್ಯ ಭಾಷೆ ಕಲಿಯಿರಿ: ರಂಗಕರ್ಮಿ ಕೆ.ವಿ.ಅಕ್ಷರ

Jan 17 2024, 01:46 AM IST
ನಿತ್ಯ ಜೀವನದಲ್ಲಿ ಎಲ್ಲರೂ ಭಾಷೆಯನ್ನು ಬಳಸುತ್ತಾರೆ. ಆದರೆ ಬದುಕನ್ನು ಅರ್ಥ ಮಾಡಿಕೊಳ್ಳಲು ಅಗತ್ಯವಾದ ಭಾಷೆ ಕಲಿಯುವುದಿಲ್ಲ. ಬದುಕನ್ನು ಅರ್ಥ ಮಾಡಿಕೊಳ್ಳಲು ಅಗತ್ಯವಾದ ಭಾಷೆಯನ್ನು ಎಲ್ಲರೂ ಕಲಿಯಬೇಕು ಎಂದು ರಂಗಕರ್ಮಿ ಕೆ.ವಿ.ಅಕ್ಷರ ಸಾಗರ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಕೊಂಕಣಿ ಸುಸಂಸ್ಕೃತ ಭಾಷೆ: ಗೋವಾ ಸಚಿವ ಗೋವಿಂದ

Jan 16 2024, 01:51 AM IST
ಬೆಳಗಾವಿ ನಗರದ ಸೆಂಟ್ ಜೇವಿಯರ್ಸ್ ಪ್ರೌಢಶಾಲಾ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕೊಂಕಣಿ ಜನೋತ್ಸವ ಕಾರ್ಯಕ್ರಮ ಉದ್ಘಾಟನೆಯಲ್ಲಿ ಗೋವಾ ರಾಜ್ಯದ ಕಲೆ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಚಿವ ಗೋವಿಂದ ಗಾವಡೆ ಹೇಳಿದ್ದು ಹೀಗೆ.

ಅಯೋಧ್ಯೆಯಲ್ಲಿನ ಫಲಕಗಳಲ್ಲಿ ಕನ್ನಡ ಸೇರಿ 28 ಭಾಷೆ ಬಳಕೆ!

Jan 12 2024, 01:47 AM IST
ಅಯೋಧ್ಯೆಯಲ್ಲಿ ಇನ್ನೇನು ಭವ್ಯ ಶ್ರೀರಾಮ ಮಂದಿರ ಉದ್ಘಾಟನೆಗೊಳ್ಳಲಿದ್ದು, ಇಲ್ಲಿಗೆ ವಿವಿಧ ರಾಜ್ಯ, ದೇಶಗಳ ಅಸಂಖ್ಯಾತ ಭಕ್ತರು ಆಗಮಿಸಲಿದ್ದಾರೆ. ಹೀಗಾಗಿ ಅವರಿಗೆ ಅನುಕೂಲವಾಗಲು ಭಾರತದ 28 ಭಾಷೆಗಳು ಸೇರಿ 6 ವಿದೇಶಿ ಭಾಷೆಗಳಲ್ಲಿ ಫಲಕಗಳನ್ನು ಅಳವಡಿಸಲಾಗುತ್ತಿದೆ.

ಅಯೋಧ್ಯೆಯಲ್ಲಿ ಕನ್ನಡ ಸೇರಿ 28 ಭಾಷೆ ಬಳಕೆ!

Jan 12 2024, 01:47 AM IST
ಅಯೋಧ್ಯೆಯಲ್ಲಿ ಇನ್ನೇನು ಭವ್ಯ ಶ್ರೀರಾಮ ಮಂದಿರ ಉದ್ಘಾಟನೆಗೊಳ್ಳಲಿದ್ದು, ಇಲ್ಲಿಗೆ ವಿವಿಧ ರಾಜ್ಯ, ದೇಶಗಳ ಅಸಂಖ್ಯಾತ ಭಕ್ತರು ಆಗಮಿಸಲಿದ್ದಾರೆ. ಹೀಗಾಗಿ ಅವರಿಗೆ ಅನುಕೂಲವಾಗಲು ಭಾರತದ 28 ಭಾಷೆಗಳು ಸೇರಿ 6 ವಿದೇಶಿ ಭಾಷೆಗಳಲ್ಲಿ ಫಲಕಗಳನ್ನು ಅಳವಡಿಸಲಾಗುತ್ತಿದೆ.

ಭಾಷೆ ಬೇರೆಯಾದರೂ ಭಾವನೆ ಒಂದೇ

Jan 12 2024, 01:45 AM IST
ರಾಷ್ಟ್ರೀಯ ಭಾವೈಕ್ಯತೆ ಶಿಬಿರವು ಒಂದು ಚಿಕ್ಕ ರಾಷ್ಟ್ರದಂತೆ ಕಾಣಬಹುದು. ಎಲ್ಲ ರಾಜ್ಯಗಳ ಮಾತೃ ಭಾಷೆಗಳನ್ನು ಕಲಿಯಲು ಉತ್ತಮ ಅವಕಾಶ, ಭಾಷೆ ಬೇರೆಯಾದರು ಭಾವನೆ ಮಾತ್ರ ಒಂದೇ ಆಗಿದೆ

ಸಂಗೀತದಲ್ಲಿ ಭಾಷೆ ಮೀರಿದ ಭಾವನೆ: ಮಹಾಂತೇಶ ಸಜ್ಜನ

Jan 02 2024, 02:15 AM IST
ಒಬ್ಬ ಒಳ್ಳೆಯ ಶಿಷ್ಯನಿಗೆ ಒಳ್ಳೆ ಗುರು ಸಿಗುವುದು ಎಷ್ಟು ಕಷ್ಟವೋ ಹಾಗೆಯೇ ಒಬ್ಬ ಒಳ್ಳೆಯ ಗುರುವಿಗೆ ಒಳ್ಳೆಯ ಶಿಷ್ಯ ಸಿಗುವುದು ಅಷ್ಟೇ ಕಷ್ಟ. ಆ ನಿಟ್ಟಿನಲ್ಲಿ ಉಭಯ ಗುರುಗಳ ನೆನಪಿನಲ್ಲಿ ಸ್ಮರಣೋತ್ಸವ ಹಮ್ಮಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ.

ಕನ್ನಡ ಭಾಷೆ ಜನರಿಗೆ ತಲುಪುವ ಭಾಷೆಯಾಗಬೇಕು: ಚ.ಹ.ರಘುನಾಥ್

Dec 27 2023, 01:31 AM IST
ಶಿರಾ ತಾಲೂಕಿನಲ್ಲಿ 6ನೇ ತಾಲೂಕು ಸಾಹಿತ್ಯ ಸಮ್ಮೇಳನ
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved