• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬದುಕು ಕಟ್ಟಿಕೊಳ್ಳಲು ಇಂದು ಇಂಗ್ಲಿಷ್ ಭಾಷೆ ಅನಿವಾರ್ಯ: ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯ

Jul 13 2025, 01:18 AM IST
ಈ ಕಾಲೇಜಿಗೆ ಹೆಚ್ಚುವರಿ ಕೊಠಡಿಗಳ ಅಗತ್ಯವಿದ್ದು, ದೊರಕಿಸಿ ಕೊಡುವಂತೆ ಪ್ರಾಂಶುಪಾಲರು ಮನವಿ ಮಾಡಿದ್ದಾರೆ. ನೂತನವಾಗಿ ಬಂದಿರುವ ಪ್ರಾಂಶುಪಾಲರು ಆಸಕ್ತಿ ಹೊಂದಿದ್ದಾರೆ. ಹೆಚ್ಚುವರಿ ಕೊಠಡಿ ಮತ್ತು ಒಂದು ವೇದಿಕೆ ಅಗತ್ಯವೂ ಇದೆ ಎಂಬುದನ್ನು ಅರಿತಿದ್ದೇನೆ, ನಿರ್ಮಿಸಿ ಕೊಡುವ ಪ್ರಯತ್ನವನ್ನು ಮಾಡುವುದಾಗಿ ಅವರು ಭರವಸೆ ನೀಡಿದರು.

ದೇಶ ಭಾಷೆ ಬಗ್ಗೆ ಅಭಿಮಾನ ಮೂಡಿಸುವ ಪ್ರಯತ್ನ: ರಾಘವೇಶ್ವರ ಶ್ರೀ

Jul 11 2025, 01:47 AM IST
ದೇಶದ ಬಗ್ಗೆ ಅಭಿಮಾನ, ಭಾಷೆಯ ಬಗ್ಗೆ ಪ್ರೀತಿ, ಉಡುಗೆ-ತೊಡುಗೆ ಬಗ್ಗೆ ಪ್ರತಿಯೊಬ್ಬರಿಗೆ ಆದರದ ಭಾವ ಬೇಕು.

ಶಿಕ್ಷಣದಲ್ಲಿ ಹಿಂದಿ ಭಾಷೆ ಹೇರಿಕೆಗೆ ಕರವೇ ವಿರೋಧ

Jul 09 2025, 12:25 AM IST
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ (ನಾರಾಯಣಗೌಡ ಬಣ) ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಸಮೃದ್ಧ ಭಾಷೆ ಕನ್ನಡವನ್ನು ಯುವಜನರು ಪ್ರೀತಿಸಬೇಕಿದೆ: ಸುನೀಲ್ ಕುಮಾರ್

Jul 04 2025, 11:54 PM IST
ನರಸಿಂಹರಾಜಪುರಕರ್ನಾಟಕ ರಾಜ್ಯದಲ್ಲಿ ಎಲ್ಲಾ ಭಾಷಿಗರು ಏಕತೆಯಿಂದ ಹೊಂದಿಕೊಂಡು ಬದುಕುತ್ತಿದ್ದಾರೆ ಎಂದು ಕಡಹಿನಬೈಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುನೀಲ್ ಕುಮಾರ್ ತಿಳಿಸಿದರು.

ಕನ್ನಡ ಭಾಷೆ ಸಂವರ್ಧನೆಗೆ ಯುವಕರು ಶ್ರಮಿಸಲಿ

Jul 04 2025, 11:47 PM IST
ಕನ್ನಡಪ್ರಭ ವಾರ್ತೆ ವಿಜಯಪುರ ನಾಡಿನ ಯುವ ಜನತೆ ಜಗತ್ತಿನ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾಗಿರುವ ಕನ್ನಡ ಭಾಷೆಯ ಸಂವರ್ಧನೆಗೆ ದುಡಿಯಬೇಕು ಎಂದು ಆಡಳಿತ ಅಧಿಕಾರಿ ಪ್ರೊ.ಐ.ಎಸ್. ಕಾಳಪ್ಪನವರ ಹೇಳಿದರು.

ಯುವಜನರಲ್ಲಿ ಕನ್ನಡ ಭಾಷೆ ಪ್ರೀತಿ ಬಿತ್ತುತ್ತಿರುವ ಕಸಾಪ: ಪೂರ್ಣೇಶ್

Jul 04 2025, 12:32 AM IST
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಯುವ ಜನರು ಕನ್ನಡ ಭಾಷೆ ಪ್ರೀತಿಸುವಂತ ಕೆಲಸ ಮಾಡುತ್ತಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪೂರ್ಣೇಶ್ ತಿಳಿಸಿದರು.

ಶಾಸಕ ಉದಯ್‌ಗೆ ಭಾಷೆ, ಮಾತಿನ ಮೇಲೆ ಹಿಡಿತವಿಲ್ಲ: ಸುನಂದಾ ಜಯರಾಂ ಆಕ್ರೋಶ

Jul 01 2025, 12:47 AM IST
ಪಂಚಾಯ್ತಿಗಳನ್ನು ನಗರಸಭೆಗೆ ಸೇರಿಸಲು ಯಾರು ಅಧಿಕಾರ ಕೊಟ್ಟರು. ಅಧಿಕಾರಿಗಳಿಗೆ ಸರ್ಕಾರದ ಆದೇಶ ಪಾಲಿಸುವಂತೆ ಕೆಲಸ ಮಾಡಿಸುತ್ತೀರಾ. ನಾವು ಯಾರ ಹಂಗು ಇಲ್ಲದೆ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಇಲ್ಲಿನ ಹೋರಾಟಗಾರರು ಸ್ವಂತ ಹಣ ಖರ್ಚು ಮಾಡಿಕೊಂಡು ಬಂದಿದ್ದಾರೆ.

ಕಾಳಜಿ ಇರದಿದ್ರೆ ನಮ್ಮ ಭಾಷೆ ಕಳೆದುಕೊಳ್ತೇವೆ

Jun 27 2025, 12:51 AM IST
ಇತ್ತೀಚೆಗೆ ಯುನೆಸ್ಕೋ ಬಿಡುಗಡೆ ಮಾಡಿದ ವರದಿ ದಿಗಿಲು ಹುಟ್ಟಿಸುತ್ತದೆ. ಮುಂದಿನ ಆರು ದಶಕಗಳಲ್ಲಿ ಜಗತ್ತಿನ ಶೇ.92ರಷ್ಟು ಜನ ಮಾತನಾಡುವ ಭಾಷೆಯವರು ತಮ್ಮ ಭಾಷೆಯನ್ನು ಕಳೆದುಕೊಂಡು ಶೇ.8 ರಷ್ಟು ಜನ ಮಾತನಾಡುವ ಭಾಷೆಯ ಮೇಲೆ ಅವಲಂಬಿತರಾಗುತ್ತಾರೆ. ಭಾಷೆಯ ಬಗ್ಗೆ ಎಚ್ಚರಿಕೆ ಇರದಿದ್ದರೆ ನಾವು ಕೂಡ ನಮ್ಮ ಭಾಷೆಯನ್ನು ಕಳೆದುಕೊಳ್ಳುತೇವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ವಿಷಾದಿಸಿದರು.

ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿಗೆ ತೃತೀಯ ಭಾಷೆ ಸ್ಥಾನಮಾನ

Jun 18 2025, 11:48 PM IST
ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ, ಮಹಾರಾಷ್ಟ್ರ ಸರ್ಕಾರ 1ರಿಂದ 5ನೇ ತರಗತಿಯವರೆಗೆ ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಹಿಂದಿಯನ್ನು 3ನೇ ಭಾಷೆಯಾಗಿ ಕಲಿಸಲಾಗುವುದು ಎಂದು ಆದೇಶ ಹೊರಡಿಸಿದೆ.

ಭಾಷೆ ವಿಚಾರದಲ್ಲಿ ಭಾವನಾತ್ಮಕತೆ ಜೊತೆ ಜ್ಞಾನವೂ ಮುಖ್ಯ

Jun 17 2025, 12:38 AM IST
ದೊಡ್ಡಬಳ್ಳಾಪುರ: ಕನ್ನಡ ಸಂಘಟನೆಗಳ ಕಾರ್ಯಕರ್ತರಿಗೆ ಸಾಹಿತ್ಯದ ಆಳವಾದ ಅರಿವು ಮುಖ್ಯವಾಗಿದೆ. ಭಾಷಾ ವಿಷಯದಲ್ಲಿ ಭಾವನಾತ್ಮಕತೆ ಎಷ್ಟು ಮುಖ್ಯವೋ ಭಾಷೆಯ ಬಗೆಗಿನ ಜ್ಞಾನವು ಸಹ ಅಷ್ಟೇ ಮುಖ್ಯವಾದದ್ದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್‌ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved