• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾಷೆ ಸರಾಗವಾಗಿ ಕಲಿಯಲು ಪೂರಕ ವಾತಾವರಣ ಅವಶ್ಯ

Mar 22 2025, 02:07 AM IST
ಯಾವುದೇ ಭಾಷೆಯನ್ನು ಸರಾಗವಾಗಿ ಕಲಿಯಬೇಕಾದರೆ ಅದಕ್ಕೆ ಪೂರಕವಾದ ವಾತಾವರಣ ಬಹಳ ಅವಶ್ಯಕವಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸುಸೂತ್ರವಾಗಿ ಸಾಗಿದ ಪ್ರಥಮ ಭಾಷೆ ಕನ್ನಡ ಪರೀಕ್ಷೆ

Mar 22 2025, 02:04 AM IST
ಪರೀಕ್ಷೆ ಸುಗಮವಾಗಿ ನಡೆಯಲು ಬೆಸ್ಕಾಂ, ಪೊಲೀಸ್, ಆರೋಗ್ಯ, ಖಜಾನೆ, ಕಂದಾಯ, ಸಾರಿಗೆ ಸೇರಿದಂತೆ ಇತರೆ ಇಲಾಖೆಗಳ ಸಹಾಯ ಪಡೆಯಲಾಗಿತ್ತು. ಪರೀಕ್ಷಾ ಕಾರ್ಯಕ್ಕಾಗಿ ಮಾರ್ಗಾಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತದಳ, ವಿಚಕ್ಷಣ ದಳಗಳಿಗೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ನೇಮಿಸಲಾಗಿತ್ತು.

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಶುರು : ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ - ಆಲ್ ದಿ ಬೆಸ್ಟ್ ಮಕ್ಕಳೆ

Mar 21 2025, 07:53 AM IST

ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಶುಕ್ರವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆಗಳು ನಡೆಯಲಿವೆ. ಕಳೆದ ಬಾರಿಯಂತೆ ಈ ಸಾಲಿನಲ್ಲೂ ಸಿ.ಸಿ,ಕ್ಯಾಮೆರಾ, ವೆಬ್‌ಕಾಸ್ಟಿಂಗ್‌ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆಯಲಿವೆ.

ಕನ್ನಡ ಭಾಷೆ ಉಳಿಸುವ ಸಲುವಾಗಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ

Mar 20 2025, 01:20 AM IST
ಹಿಂದಿಯ ವಿರುದ್ಧದ ಹೋರಾಟದಲ್ಲಿ ಇಂಗ್ಲಿಷ್ ಭಾಷೆಯಿಂದ ದೇಶದ ಭಾಷೆಗಳಿಗೆ ಆಗುತ್ತಿರುವ ಹಾನಿಯ ಬಗ್ಗೆ ನಾವು ಎಚ್ಚರ ತಪ್ಪಬಾರದು. ಮಾತೃಭಾಷೆಯಲ್ಲಿ ಉನ್ನತ ಶಿಕ್ಷಣವನ್ನು ಕಡ್ಡಾಯ ಮಾಡಿ, ಕನ್ನಡ ಭಾಷೆ ಉಳಿವಿಗಾಗಿ ಗಂಭೀರವಾದ ಚಿಂತನೆ ಅಗತ್ಯವಿದ್ದು, ಇಲ್ಲವಾದರೆ ತಮಿಳುನಾಡಿಗೆ ಆದ ಗತಿ ಕರ್ನಾಟಕಕ್ಕೆ ಬರಬಹುದು. ಈ ಸವಾಲನ್ನು ಸ್ವೀಕಾರ ಮಾಡೋಣ ಎಂದು ಸಾಮಾಜಿಕ ಹೋರಾಟಗಾರ ಆರ್‌.ಪಿ. ವೆಂಕಟೇಶ್ ಮೂರ್ತಿ ಎಚ್ಚರಿಸಿದರು.

ಬಜೆಟ್‌ ಅಧಿವೇಶನ ಬಳಿಕ ರಾಜ್ಯದ 2ನೇ ಭಾಷೆ ತುಳು ಬಗ್ಗೆ ತೀರ್ಮಾನ: ಸ್ಪೀಕರ್ ಯು.ಟಿ.ಖಾದರ್‌

Mar 16 2025, 01:45 AM IST
ತುಳುವನ್ನು ರಾಜ್ಯದ 2ನೇ ಭಾಷೆಯಾಗಿ ಮಾನ್ಯತೆ ನೀಡಲು ಬಜೆಟ್‌ ಅಧಿವೇಶನ ಬಳಿಕ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಚರ್ಚಿಸಿ ಅಂತಿಮ ರೂಪುರೇಷೆ ಹಾಕಿಕೊಳ್ಳಲಾಗುವುದು ಎಂದು ಕರ್ನಾಟಕ ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಾರೆ.

ಮಕ್ಕಳಲ್ಲಿ ಕೌಶಲ್ಯ ವೃದ್ಧಿಗೆ ಭಾಷೆ, ಗಣಿತ ಮೇಳ ಸಹಕಾರಿ

Mar 14 2025, 01:32 AM IST
ಮೆಟ್ರಿಕ್ ಮೇಳ ಹಾಗೂ ಭಾಷಾ ಮೇಳದಲ್ಲಿ ವಿವಿಧ ಸ್ಪರ್ಧೆಗಳು ಜರುಗುವುದರಿಂದ ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಮೂಡುತ್ತದೆ

ದೇಶ, ಭಾಷೆ, ಸಂಸ್ಕೃತಿಗೆ ಸೇರುವ ದಾರಿ ಹುಡುಕಬೇಕು

Mar 14 2025, 12:34 AM IST
ಕೆಟ್ಟ ರಾಜಕೀಯಕ್ಕೆ ಧರ್ಮವನ್ನು ಬಳಸಿಕೊಳ್ಳಲಾಗುತ್ತಿದೆ. ಧರ್ಮದ ಹೆಸರಿನಲ್ಲಿ ವಿಕೃತಿ ಮೆರೆಯಲಾಗುತ್ತಿದೆ.

ಭಾಷೆ ಬಳಕೆಯಿಂದ ಮಾತ್ರ ಶ್ರೀಮಂತವಾಗುವುದು: ಡಾ.ಎಚ್.ಎಂ.ಮರುಳಸಿದ್ದಯ್ಯ ಪಟೇಲ್

Mar 07 2025, 11:47 PM IST
ತರೀಕೆರೆ, ಭಾಷೆಯನ್ನು ಬಳಸಿದಾಗ ಮಾತ್ರ ಶ್ರೀಮಂತವಾಗುತ್ತದೆ. ಹೃದಯ ಶ್ರೀಮಂತಿಕೆಯಿಂದ ಮಾತ್ರ ಈ ಕೆಲಸ ಸಾಧ್ಯ, ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆಯಾಗಬೇಕು. ಮುಖ್ಯವಾಗಿ ಕನ್ನಡ ಭಾಷೆ ಮನೆ ಮತ್ತು ಅನ್ನ ಕೊಡುವ ಭಾಷೆಯಾಗಬೇಕು ಎಂದು ಸಮ್ಮೇಳನಾಧ್ಯಕ್ಷ ಡಾ.ಎಚ್.ಎಂ.ಮರುಳಸಿದ್ದಯ್ಯ ಪಟೇಲ್ ಅಭಿಪ್ರಾಯಪಟ್ಟರು.

ಸ್ಥಳೀಯ ಭಾಷೆ ಒಗ್ಗಿಸಿಕೊಂಡ ಶ್ರೀಧರ್‌: ಡಾ.ದೊಡ್ಡರಂಗೇಗೌಡ

Mar 04 2025, 12:31 AM IST
ಚಾಮರಾಜನಗರದ ಸಾಹಿತಿ ಕೆ.ಶ್ರೀಧರ್ (ಕೆ.ಸಿರಿ) ಅವರ 4 ಪುಸ್ತಕಗಳು ಬೆಂಗಳೂರಿನ ಕಾವ್ಯ ಸ್ಪಂದನಾ ಪ್ರಕಾಶನ ಹಾಗೂ ಅನ್ವೇಷಣಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ದೊಡ್ಡರಂಗೇಗೌಡರು ಲೋಕಾರ್ಪಣೆಗೊಳಿಸಿದರು.

ಭಾಷೆ ನಾಶವಾದಲ್ಲಿ ಸಮುದಾಯ ಏಳಿಗೆ ಅಸಾಧ್ಯ: ಪ್ರೊ. ಬಿಳಿಮಲೆ

Mar 03 2025, 01:49 AM IST
ಭಾಷೆಗಳು ನಾಶವಾದಲ್ಲಿ ಸಮುದಾಯಗಳ ಏಳಿಗೆ ಅಸಾಧ್ಯ ಎಂದು ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 29
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved