• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವದ ಶೇ.40ರಷ್ಟು ಜನರಿಗೆ ಮಾತೃ ಭಾಷೆ ಶಿಕ್ಷಣ ಸಿಗುತ್ತಿಲ್ಲ : ಯುನೆಸ್ಕೋ ಜಿಇಎಂಮ್‌

Mar 03 2025, 01:47 AM IST
ಜಾಗತಿಕವಾಗಿ ಶೇ.40ರಷ್ಟು ಜನರಿಗೆ ಅವರ ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋದ ಜಾಗತಿಕ ಶಿಕ್ಷಣ ಮಾನಿಟರಿಂಗ್ (ಜಿಇಎಂಮ್‌) ಅಧ್ಯಯನ ಹೇಳಿದೆ.

ದ್ವಿತೀಯ ಪಿಯು ಕನ್ನಡ ಭಾಷೆ ಪರೀಕ್ಷೆ ಯಶಸ್ವಿ

Mar 02 2025, 01:20 AM IST
ಚಳ್ಳಕೆರೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೂ ಮುನ್ನ ಪ್ರಾಂಶುಪಾಲ ಕೆ.ತಿಮ್ಮಯ್ಯ ಪರಿಶೀಲನೆ ನಡೆಸಿದರು.

ಕನ್ನಡ ಭಾಷೆ ಬೆಳವಣಿಗೆಗೆಸರ್ಕಾರ ಹೆಚ್ಚು ಒತ್ತು ನೀಡಲಿ

Mar 02 2025, 01:19 AM IST
ಸಾಗರ: ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ೨೫ ಕೋಟಿ ರು. ಆರ್ಥಿಕ ಸಹಕಾರ ನೀಡಿದಂತೆ ಜಿಲ್ಲಾ ಸಮ್ಮೇಳನಕ್ಕೆ ೨೫ ಲಕ್ಷ ರು. ತಾಲೂಕು ಸಮ್ಮೇಳನಕ್ಕೆ ಕನಿಷ್ಠ ೧೦ ಲಕ್ಷ ರು. ಆರ್ಥಿಕ ಸಹಕಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದರು.

ಭಾಷೆ ನಶಿಸಿದರೆ ಒಂದು ಸಂಸ್ಕೃತಿಯೇ ನಾಶ: ಎ.ಆರ್.ಗೋವಿಂದಸ್ವಾಮಿ

Mar 01 2025, 01:03 AM IST
ಭಾಷೆ ನಶಿಸಿದರೆ ಒಂದು ಸಂಸ್ಕೃತಿಯೇ ನಾಶವಾದಂತೆ ಎಂದು ಬಂಜಾರ ಸಂಸ್ಕ್ರತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಎ.ಆರ್.ಗೋವಿಂದಸ್ವಾಮಿ ಹೇಳಿದರು.

ಸಣ್ಣ ಭಾಷೆ ಉಳಿಸಿ ಬೆಳೆಸಿ: ಸದಾನಂದ ಗೌಡ ಕರೆ

Mar 01 2025, 01:01 AM IST
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೊಡಗು ಗೌಡ ಸಮಾಜದಲ್ಲಿ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ, ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭ ನಡೆಯಿತು.

ಮಾರ್ಚ್ 2ರಂದು ಕುಶಾಲನಗರದಲ್ಲಿ ಅರೆ ಭಾಷೆ ಗಡಿನಾಡ ಉತ್ಸವ-2025

Feb 28 2025, 12:47 AM IST
ಕುಶಾಲನಗರದಲ್ಲಿ ಮಾರ್ಚ್‌ 2ರಂದು ಅರೆಭಾಷೆ ಗಡಿನಾಡ ಉತ್ಸವ - 2025 ಹಮ್ಮಿಕೊಳ್ಳಲಾಗಿದೆ. ಉತ್ಸವ ಮೂಲಕ ಭಾಷೆಯ ಜಾಗೃತಿ ಮೂಡಿಸುವ ಕಾರ್ಯ ನಡೆಯಲಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ತೆಲಂಗಾಣದ ಎಲ್ಲಾ ಶಾಲೇಲೂ ಇನ್ನು ತೆಲುಗು ಭಾಷೆ ಕಡ್ಡಾಯ

Feb 27 2025, 12:33 AM IST
ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸಿಬಿಎಸ್‌ಇ, ಐಸಿಎಸ್‌ಇ, ಐಬಿ ಮತ್ತು ಇತರ ಮಂಡಳಿಗಳ ಸಂಯೋಜಿತ ಶಾಲೆ ಸೇರಿದಂತೆ ರಾಜ್ಯದ ಎಲ್ಲಾ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ತೆಲುಗು ಭಾಷೆಯನ್ನು ಕಡ್ಡಾಯ ವಿಷಯವಾಗಿ ಕಲಿಸಲು ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.

ಪ್ರತಿನಿತ್ಯ ಬಳಕೆಯಾದಲ್ಲಿ ಮಾತ್ರ ಭಾಷೆ ಉಳಿಯುತ್ತದೆ

Feb 25 2025, 12:49 AM IST
ಯಾವುದೇ ಭಾಷೆ ಇರಲಿ ಅದನ್ನು ಪ್ರತಿನಿತ್ಯ ಬಳಸಿದಲ್ಲಿ ಮಾತ್ರ ಭಾಷೆ ಉಳಿಯುತ್ತದೆ ಎಂದು ಪಡುವಲಹಿಪ್ಪೆ ಎಚ್.ಡಿ.ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಶಿವಕುಮಾರ್ ಪಿ.ಆರ್‌. ಅಭಿಪ್ರಾಯಪಟ್ಟರು. ಭಾಷಾ ಕೌಶಲ್ಯ ಇತ್ತೀಚೆಗೆ ಮರೆಮಾಚುತ್ತಿದೆ. ನಮ್ಮ ಆಲೋಚನೆ, ಯೋಚನೆ, ಯಾವತ್ತಿಗೂ ಮಾತೃ ಭಾಷೆಯಲ್ಲೇ ಇರುತ್ತದೆ. ಹೃದಯದಿಂದ ಬರುವಂತದ್ದು ಮಾತೃ ಭಾಷೆಯಾಗಿದೆ ಎಂದು ಹೇಳಿದರು.

ಭಾಷೆ, ಧರ್ಮದ ರಾಜಕಾರಣದಲ್ಲಿ ವಿಶ್ವಾಸವಿಲ್ಲ

Feb 24 2025, 12:31 AM IST
ಧರ್ಮದಿಂದ ರಾಜಕಾರಣ ಮಾಡಬೇಕು ಎಂದು ಹೇಳಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಮಾತೃಭಾಷೆ ತೊಟ್ಟಿಲ ಭಾಷೆ: ಸಾಹಿತಿ ಪ್ರೊ.ಮ.ಲ.ನ.ಮೂರ್ತಿ

Feb 22 2025, 12:46 AM IST
ತಾಯಿ ಹಾಲಿನೊಂದಿಗೆ ಬಂದ ತೊಟ್ಟಿಲ ಭಾಷೆ ಹೃದಯ ಭಾಷೆಯಾಗಿ ಪ್ರಬಲ ಶಕ್ತಿಯಾಗಿ ರೂಪುಗೊಳ್ಳುತ್ತದೆ ಎಂದು ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ಅಭಿಪ್ರಾಯಪಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 29
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved